Detailed: ಜೂನ್ 8ರಂದು ಸುಶಾಂತ್ ಮನೆ ತೊರೆದ ದಿನ ರಿಯಾ, ಮಹೇಶ್ ಭಟ್ ನಡುವೆ ವಾಟ್ಸಪ್ ಚಾಟ್

ಮಹೇಶ್ ಭಟ್ ಸುಶಾಂತ್ ನನ್ನು ತೊರೆಯುವ ಬಗ್ಗೆ ಸಲಹೆ ನೀಡಿದ್ದರು ಎಂಬುದು ಸೂಕ್ಷ್ಮವಾಗಿ ಗಮನಿಸಬಹುದಾಗಿದೆ

Team Udayavani, Aug 21, 2020, 9:50 AM IST

Detailed: ಜೂನ್ 8ರಂದು ಸುಶಾಂತ್ ಮನೆ ತೊರೆದ ರಿಯಾ, ಮಹೇಶ್ ಭಟ್ ನಡುವೆ ವಾಟ್ಸಪ್ ಚಾಟ್!

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ ತಿಂಗಳಿನಲ್ಲಿ ಸಾವನ್ನಪ್ಪಿದ್ದ ಬಳಿಕ ಪ್ರತಿಯೊಂದು ಹಂತದಲ್ಲಿಯೂ ನಟಿ ರಿಯಾ ಚಕ್ರವರ್ತಿ ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದು, ಇದೀಗ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಮತ್ತೊಂದೆಡೆ ಇಂಡಿಯಾ ಟುಡೆ ನಟಿ ರಿಯಾ ಮತ್ತು ಬಾಲಿವುಡ್ ಖ್ಯಾತ ನಿರ್ದೇಶಕ ಮಹೇಶ್ ಭಟ್ ನಡುವೆ ನಡೆದ ವಾಟ್ಸಪ್ ಚಾಟ್ ಅನ್ನು ಬಹಿರಂಗಗೊಳಿಸಿದೆ.

ಈಗ ರಿಯಾ ಚಕ್ರವರ್ತಿ ಮತ್ತು ಮಹೇಶ್ ಭಟ್ ನಡುವೆ ಜೂನ್ 8ರಂದು ನಡೆದ ವಾಟ್ಸಪ್ ಸಂಭಾಷಣೆ ವೈರಲ್ ಆಗಿದೆ. ಈ ಚಾಟ್ ಗಳನ್ನು ಗಮನಿಸಿದರೆ ನಿರ್ದೇಶಕ ಮಹೇಶ್ ಭಟ್ ಬಳಿ, ತಾನು ಬಾಯ್ ಫ್ರೆಂಡ್ (ಸುಶಾಂತ್) ಅನ್ನು ತುಂಬಾ ಭಾರವಾದ, ನೋವಿನಿಂದ ಬಿಟ್ಟುಹೋಗುತ್ತಿದ್ದೇನೆ ಎಂಬುದನ್ನು ರಿಯಾ ತಿಳಿಸಿದ್ದಳು.

“ಆಯಿಷಾ ತುಂಬಾ ಭಾರವಾದ ಹೃದಯದಿಂದ ಹೊರಟಿದ್ದಾಳೆ…ಸರ್..ನನಗೆ ತುಸು ನಿರಾಳತೆ ತಂದಿದೆ. “ನಿಮ್ಮ ಕೊನೆಯ ಕರೆ ನನಗೆ ಎಚ್ಚರಿಕೆಯ ಕರೆಯಾಗಿತ್ತು…ನೀವು ನನ್ನ ಕಣ್ಣು ತೆರೆಸಿದ ದೇವರು. ಇಂದು ಹಾಗೂ ಎಂದೆಂದಿಗೂ”..ಎಂಬ ಸಂಭಾಷಣೆ ರಿಯಾ ಮಹೇಶ್ ಭಟ್ ಗೆ ವಾಟ್ಸಪ್ ಸಂದೇಶ ಕಳುಹಿಸಿದ್ದಳು.

ಮಹೇಶ್ ಭಟ್ ನಿರ್ದೇಶನದ “ಜಿಲೇಬಿ” ಸಿನಿಮಾದಲ್ಲಿ ರಿಯಾ ಚಕ್ರವರ್ತಿ ನಟಿಸಿದ್ದು, ಅದರಲ್ಲಿನ ರಿಯಾ ಪಾತ್ರದ ಹೆಸರು “ಆಯಿಷಾ”. ಹೀಗೆ ರಿಯಾ ಸಂದೇಶದ ಬಳಿಕ ಮಹೇಶ್ ಭಟ್ ಅವರು ಪ್ರತಿಕ್ರಿಯಿಸಿದ ಸಂದೇಶದಲ್ಲಿ, ಯಾವುದೇ ಕಾರಣಕ್ಕೂ ಹಿಂದೆ ನೋಡಬೇಡ, ಅನಿವಾರ್ಯವಾಗಿರುವುದನ್ನು ಸಾಧಿಸಬೇಕಾಗುತ್ತದೆ. ನಿನ್ನ ತಂದೆಗೆ ನನ್ನ ಪ್ರೀತಿಯನ್ನು ತಿಳಿಸು. ಅವರು ಸಂತೋಷವಾಗಿರಲಿ”.

ರಿಯಾ ಮತ್ತು ಮಹೇಶ್ ಭಟ್ ನಡುವಿನ ವಾಟ್ಸಪ್ ಚಾಟ್ ನಿಂದ ತಿಳಿದು ಬರುವ ಸತ್ಯವೆನೆಂದರೆ, ಸುಶಾಂತ್ ಜತೆಗಿನ ರಿಯಾ ಸಂಬಂಧದ ಬಗ್ಗೆ ಆಕೆಯ ತಂದೆಗೆ ಇಷ್ಟವಿರಲಿಲ್ಲ. ಇದಕ್ಕೆ ಮಹೇಶ್ ಭಟ್ ಸುಶಾಂತ್ ನನ್ನು ತೊರೆಯುವ ಬಗ್ಗೆ ಸಲಹೆ ನೀಡಿದ್ದರು ಎಂಬುದು ಸೂಕ್ಷ್ಮವಾಗಿ ಗಮನಿಸಬಹುದಾಗಿದೆ ಎಂದು ವರದಿ ತಿಳಿಸಿದೆ.

ರಿಯಾ ಚಕ್ರವರ್ತಿಗೆ ಮಹೇಶ್ ಭಟ್ ಅವರು ನೀಡಿದ ಸಲಹೆಯ ಚಾಟಿಂಗ್ ಹಲವಾರು ವಿಷಯಗಳನ್ನು ಬಹಿರಂಗಗೊಳಿಸುವಂತಿದೆ. ಮತ್ತೊಂದು ಚಾಟ್ ನಲ್ಲಿ ರಿಯಾ, ನೀವು ಮೊಬೈಲ್ ನಲ್ಲಿ ಅಂದು ನನ್ನ ತಂದೆಯ ಬಗ್ಗೆ ಹೇಳಿದ ಮೇಲೆ ನಾನು ಮತ್ತಷ್ಟು ಗಟ್ಟಿಗಿತ್ತಿಯಾದೆ. ತಂದೆ ನಿಮಗೂ ಅಭಾರಿ ಎಂದು ತಿಳಿಸಿದ್ದಾರೆ. ನೀವು ನಮ್ಮ ಪಾಲಿಗೆ ಯಾವತ್ತೂ ವಿಶೇಷ ವ್ಯಕ್ತಿ ಧನ್ಯವಾದ” ಎಂದು ತಿಳಿಸಿದ್ದಳು.

ಮಹೇಶ್ ಭಟ್ ಅದಕ್ಕೆ, ನೀನು ನನ್ನ ಮಗಳಿದ್ದ ಹಾಗೆ, ನನಗೂ ಬೆಳಕು ಸಿಕ್ಕಂತಾಗಿದೆ. ಬಳಿಕ ರಿಯಾ ಪ್ರತಿಕ್ರಿಯಿಸಿ, ಆಹಾಹಾ…ಶಬ್ದಗಳೇ ಹೊರಡುತ್ತಿಲ್ಲ ಸರ್…ನಿಮ್ಮ ಬಗ್ಗೆ ಭಾವನಾತ್ಮಕ ಭಾವನೆ ನಿಮ್ಮ ಮೇಲಿದೆ” ಎಂದು ಹೇಳಿದ್ದಳು.

ಇದೀಗ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ರಿಯಾ ವಿರುದ್ಧ ಹಲವಾರು ಕಾಯ್ದೆಯಡಿ ದೂರು ದಾಖಲಾಗಿದೆ. ಅಲ್ಲದೇ ಜೂನ್ 8ರಂದು ರಿಯಾ ಮತ್ತು ಸುಶಾಂತ್ ನಡುವೆ ನಿಜಕ್ಕೂ ಏನು ನಡೆಯಿತು ಎಂಬ ಬಗ್ಗೆ ರಿಯಾ ಹೆಚ್ಚಿನ ಮಾಹಿತಿ ನೀಡಿದರೆ ಇನ್ನಷ್ಟು ಸತ್ಯ ಹೊರಬೀಳಬಹುದು ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.