ವಿನೋದ್‌ ಖನ್ನಾ ಅಂತ್ಯಕ್ರಿಯೆಗೆ ಕೈಕೊಟ್ಟ ಹೊಸ ನಟರು : ರಿಷಿ ಕಿಡಿ


Team Udayavani, Apr 28, 2017, 10:55 AM IST

Vinod Khanna-700.jpg

ಮುಂಬಯಿ : ಅಗಲಿದ ಬಾಲಿವುಡ್‌ ನಟ, ಸಂಸದ ವಿನೋದ್‌ ಖನ್ನಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದ ಬಾಲಿವುಡ್‌ನ‌ ಹೊಸ ತಲೆಮಾರಿನ ನಟರ ವಿರುದ್ಧ ಹಿರಿಯ ನಟ ರಿಷಿ ಕಪೂರ್‌ ಕಿಡಿ ಕಾರಿದ್ದಾರೆ.

ವಿನೋದ್‌ ಖನ್ನಾ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಿನ್ನೆ ಗುರುವಾರ ರಾತ್ರಿ ವೋರ್ಲಿಯ ಬಂಗಾಂಗ ರುದ್ರಭೂಮಿಯಲ್ಲಿ ನಡೆದಿತ್ತು.

ವಿನೋದ್‌ ಖನ್ನಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದ ಈಗಿನ ತಲೆಮಾರಿನ ನಟರು ಗೌರವಿಸುವುದನ್ನು ಕಲಿಯಬೇಕು; ನಾಳೆ ನಾವು ಸತ್ತಾಗ ನಮಗೆ ಹೆಗಲು ಕೊಡಲು ಯಾರೂ ಬರುವುದಿಲ್ಲ ಎಂಬುದನ್ನು ನಾವು ತಿಳಿದಿರಬೇಕು ಎಂದು ರಿಷಿ ಕಪೂರ್‌ ಅತ್ಯಂತ ಕಟುವಾಗಿ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. 

ರಿಷಿ ಕಪೂರ್‌ ಅವರು ಟ್ವಿಟರ್‌ನಲ್ಲಿ ಹೀಗೆ ಬರೆದಿದ್ದಾರೆ : 

“ಇದು ನಿಜಕ್ಕೂ ನಾಚಿಕೆಗೇಡಿನ ವಿಷಯ. ಈ ತಲೆಮಾರಿನ ಯಾವೊಬ್ಬ ನಟನೂ ವಿನೋದ್‌ ಖನ್ನಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬರಲಿಲ್ಲ. ಖನ್ನಾ ಜತೆಗೆ ನಟಿಸಿದ್ದ ಈಗಿನ ಯಾವೊಬ್ಬ ನಟನೂ ಬಾರದೇ ಇರುವುದು ದುಃಖಕರ. “ನಾನು ಸತ್ತಾಗ, ನಾನು ಸಿದ್ಧನಿರಬೇಕು; ನನಗೆ ಯಾರೂ ಹೆಗಲು ಕೊಡುವುದಿಲ್ಲ ಅಂತ ತಿಳಿದಿರಬೇಕು. ಈಗಿನ ತಥಾಕಥಿತ ನಟರ ಬಗ್ಗೆ ನಿಜಕ್ಕೂ ನನಗೆ ಕೋಪ ಬಂದಿದೆ. ನನ್ನ ಹೆಂಡತಿ, ಮಗ ರಣಬೀರ್‌ ವಿದೇಶದಲ್ಲಿದ್ದಾರೆ; ಹಾಗಾಗಿ ಅವರು ಅಂತ್ಯಕ್ರಿಯೆಗೆ ಬಂದಿಲ್ಲ. ನಿನ್ನೆ ರಾತ್ರಿಯಷ್ಟೇ ಪ್ರಿಯಾಂಕಾ ಚೋಪ್ರಾಳ ಪಾರ್ಟಿಯಲ್ಲಿ ಭಾಗವಹಿಸಿದ್ದ ಅದೆಷ್ಟೋ ಚಮ್‌ಚಾ ಜನರನ್ನು ನಾನು ಭೇಟಿಯಾಗಿದ್ದೇನೆ; ಆದರೆ ಇವತ್ತು ವಿನೋದ್‌ ಅಂತ್ಯಕ್ರಿಯೆಗೆ ಬಂದವರು ಕೆಲವೇ ಕೆಲವರು’. 

ಅಂದ ಹಾಗೆ ವಿನೋದ್‌ ಖನ್ನಾ ಅಂತ್ಯಕ್ರಿಯೆಯಲ್ಲಿ ನಿನ್ನೆ ಪಾಲ್ಗೊಂಡವರಲ್ಲಿ ಪ್ರಮುಖರೆಂದರೆ ಅಮಿತಾಭ್‌ ಬಚ್ಚನ್‌, ಅಭಿಷೇಕ್‌, ರಣಧೀರ್‌ ಕಪೂರ್‌, ಕಬೀರ್‌ ಬೇಡಿ, ಡ್ಯಾನಿ ಡೆಂಜೋಪಾ, ಅರ್ಜುನ್‌ ರಾಮ್‌ಪಾಲ್‌,  ಜಾಕೀ ಶ್ರಾಫ್, ರಮೇಶ್‌ ತೌರಾನಿ, ಸುಭಾಷ್‌ ಘಾಯ್‌, ಎನ್‌ಸಿಪಿ ನಾಯಕ ಪ್ರಫ‌ುಲ್‌ ಪಟೇಲ್‌, ಬಿಜೆಪಿ ಎಂಪಿ ಕಿರಿಟ್‌ಸೋಮಯ್ಯ ಹಾಗೂ ಇತರರು. 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.