Singham Again: ಮತ್ತೆ “ಸಿಂಗಂ” ಆಗಿ ಖಾಕಿ ತೊಡಲಿದ್ದಾರೆ ಅಜಯ್‌; ಈ ಬಾರಿ ಥ್ರಿಲ್ ಡಬಲ್‌


Team Udayavani, Jul 17, 2023, 12:08 PM IST

Singham Again: ಮತ್ತೆ “ಸಿಂಗಂ” ಆಗಿ ಖಾಕಿ ತೊಡಲಿದ್ದಾರೆ ಅಜಯ್‌; ಈ ಬಾರಿ ಥ್ರಿಲ್ ಡಬಲ್‌

ಮುಂಬಯಿ: ಬಾಲಿವುಡ್‌ ನಲ್ಲಿ ಮತ್ತೆ ʼಸಿಂಗಂʼ ಸರಣಿಯ ಸಿನಿಮಾ ಬರಲಿದೆ. ಅಜಯ್ ದೇವಗನ್ ಮತ್ತೆ ಖಾಕಿ ತೊಟ್ಟು ಅಬ್ಬರಿಸಲಿದ್ದಾರೆ. ಈ ಬಾರಿ ʼಸಿಂಗಂʼ ಖದರ್‌ ಡಬಲ್‌ ಆಗಿರಲಿದೆ ಎಂದು ನಿರ್ದೇಶಕ ರೋಹಿತ್‌ ಶೆಟ್ಟಿ ಹೇಳಿದ್ದಾರೆ.

“ಪಿಂಕ್‌ ವಿಲ್ಲಾ” ಜೊತೆಗಿನ ಎಕ್ಸ್​​​​​ಕ್ಲೂಸಿವ್ ಮಾತಿನಲ್ಲಿ ನಿರ್ದೇಶಕ ರೋಹಿತ್‌ ಶೆಟ್ಟಿ “ಸಿಂಗಂ ಆಗೇನ್”‌ ಬಗ್ಗೆ ಮಾತನಾಡಿದ್ದಾರೆ.

“ಸಿಂಗಂ ಆಗೇನ್”‌ ಸೆಟ್ಟೇರಲು ಇನ್ನು ಕೆಲ ಸಮಯ ಇದೆ. ಅದಕ್ಕೂ ಮೊದಲು “ಇಂಡಿಯನ್‌ ಪೊಲೀಸ್‌ ಫೋರ್ಸ್”‌ ಸಿನಿಮಾವನ್ನು ಮುಗಿಸಬೇಕಿದೆ. ಈ ಸಿನಿಮಾ ಮುಗಿದ 2-3 ತಿಂಗಳ ಬಳಿಕ “ಸಿಂಗಂ ಆಗೇನ್”‌ ಸಿನಿಮಾದ ಕೆಲಸಗಳು ಆರಂಭವಾಗುತ್ತದೆ. ನಾನು “ಸಿಂಗಂ ಆಗೇನ್”‌  ಮಾಡಲು ಉತ್ಸುಕನಾಗಿದ್ದೇನೆ. ಏಕೆಂದರೆ ಈ ಬಾರಿ ನೀವು ಚಿತ್ರದಲ್ಲಿ ವಿಭಿನ್ನ ಸಿಂಗಂ ಅನ್ನು ನೋಡುತ್ತೀರಿ. ಇದು ದೊಡ್ಡದಾಗಿದೆ, ಇದರ ಸ್ಕ್ರಿಪ್ಟ್ ಚೆನ್ನಾಗಿ ಹೊರಹೊಮ್ಮಿದೆ. ಇದು ವಿಶಿಷ್ಟವಾಗಿದೆ ಮತ್ತು ಇದು ನನಗೆ ತಿಳಿದಿರುವ ಅತ್ಯಂತ ಪ್ರೀತಿಯ ಪಾತ್ರಗಳೆಲ್ಲವೂ ಇದರಲ್ಲಿರಲಿದೆ. ಅಜಯ್ ಮತ್ತು ನಾನು ಮತ್ತೊಮ್ಮೆ ಸಿಂಗಮ್‌ನಲ್ಲಿ ಒಟ್ಟಿಗೆ ಬರುತ್ತಿರುವುದು ಖುಷಿಯಿದೆ” ಎಂದಿದ್ದಾರೆ.

2024 ರ ಸ್ವಾತಂತ್ರ್ಯ ದಿನದಂದು ಈ ಸಿನಿಮಾ ತೆರೆಗೆ ಬರಲಿದೆ. ಅಜಯ್‌ ದೇವಗನ್‌ ಜೊತೆ ಕರೀನಾ ಕಪೂರ್‌ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ಅಕ್ಷಯ್ ಕುಮಾರ್, ರಣವೀರ್ ಸಿಂಗ್ ಮತ್ತು ವಿಕ್ಕಿ ಕೌಶಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

ರೋಹಿತ್‌ ಶೆಟ್ಟಿ ಈ ಹಿಂದೆ “ಸಿಂಗಂ” ಮಾದರಿಯಲ್ಲಿ “ಸಿಂಬಾ” ಮತ್ತು “ಸೂರ್ಯವಂಶಿ” ಚಿತ್ರಗಳನ್ನು ಮಾಡಿದ್ದರು.

 

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.