ಪಠಾಣ್‌: ಮೂರು ದಿನದಲ್ಲಿ 313 ಕೋಟಿ ರೂ. ಕಲೆಕ್ಷನ್‌


Team Udayavani, Jan 28, 2023, 9:44 PM IST

ಪಠಾಣ್‌: ಮೂರು ದಿನದಲ್ಲಿ 313 ಕೋಟಿ ರೂ. ಕಲೆಕ್ಷನ್‌

ನವದೆಹಲಿ: ನಟ ಶಾರುಖ್‌ ಖಾನ್‌ ಮತ್ತು ನಟಿ ದೀಪಾ ಪಡುಕೋಣೆ ನಟನೆಯ “ಪಠಾಣ್‌’ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾದ ಮೂರು ದಿನಗಳಲ್ಲೇ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ 313 ಕೋಟಿ ರೂ. ಆಗಿದೆ. ಜತೆಗೆ ಎಲ್ಲಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ.

“ಬೇಷರಮ್‌’ ಹಾಡು ಮತ್ತು ಅದಕ್ಕೆ ಬಳಸಿರುವ ಕಾಸ್ಟೂಮ್‌ ಕಾರಣದಿಂದ ಚಿತ್ರ ವಿವಾದಕ್ಕೆ ಕಾರಣವಾಯಿತು. ಅಲ್ಲದೇ ಚಿತ್ರ ಪದರ್ಶನ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯಿತು. ವಿರೋಧದ ನಡುವೆಯೂ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ಬರುತ್ತಿದೆ.

ಚಿತ್ರ ನಿರ್ಮಿಸಿರುವ ಯಶ್‌ ರಾಜ್‌ ಫಿಲಂಸ್‌ ಪ್ರಕಾರ, ಚಿತ್ರ ಬಿಡುಗಡೆಯಾದ ಮೂರನೇ ದಿನದಂದು, ಹಿಂದಿ ಅವತರಿಣಿಕೆಯಲ್ಲಿ 38 ಕೋಟಿ ರೂ., ಇತರೆ ಭಾಷೆಯ ಡಬ್ಬಿಂಗ್‌ ಅವತರಣಿಕೆಯಲ್ಲಿ 1.25 ಕೋಟಿ ರೂ. ಗಳಿಸಿದೆ ಎಂದು ತಿಳಿಸಿದೆ.

 

ಟಾಪ್ ನ್ಯೂಸ್

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ