ನಟನೆಗೆ ಅವಕಾಶ ಬೇಕಿದ್ರೆ ಬಟ್ಟೆ ಬಿಚ್ಚಿ ಎದುರು ನಿಲ್ಲುವಂತೆ ಹೇಳಿದ್ದ!ಸಾಜಿದ್ ವಿರುದ್ಧ ಪೌಲಾ

ಮೀ ಟೂ ಅಭಿಯಾನ ಆರಂಭವಾದಾಗ ಹಲವಾರು ಮಂದಿ ಸಾಜಿದ್ ಖಾನ್ ಬಗ್ಗೆ ದೂರಿದ್ದರು.

Team Udayavani, Sep 11, 2020, 5:50 PM IST

ನಟನೆಗೆ ಅವಕಾಶ ಬೇಕಿದ್ರೆ ಬಟ್ಟೆ ಬಿಚ್ಚಿ ಎದುರು ನಿಲ್ಲುವಂತೆ ಹೇಳಿದ್ದ! ಸಾಜಿದ್ ವಿರುದ್ಧ ಪೌಲಾ

ನವದೆಹಲಿ: ಬಾಲಿವುಡ್ ನಟ ನಾನಾಪಾಟೇಕರ್ ವಿರುದ್ಧ 2018ರಲ್ಲಿ ನಟಿ ತನುಶ್ರೀ ದತ್ತಾ ಮೀ ಟು ಅಭಿಯಾನದಡಿ ಬಹಿರಂಗವಾಗಿ ಆರೋಪಿಸಿದ್ದರು. ಇದರಿಂದ ಬಾಲಿವುಡ್ ನಲ್ಲಿ ಹಲವರು ಆಘಾತಕಾರಿ ವಿಷಯಗಳು ಬಹಿರಂಗಗೊಳ್ಳಲು ಕಾರಣವಾಗಿತ್ತು. ಇದೀಗ ಬಾಲಿವುಡ್ ನಿರ್ದೇಶಕ ಸಾಜಿದ್ ಖಾನ್ ವಿರುದ್ಧ ಗಂಭೀರವಾದ ಆರೋಪ ಕೇಳಿಬಂದಿರುವುದಾಗಿ ವರದಿ ತಿಳಿಸಿದೆ.

“ಹೌಸ್ ಫುಲ್” ಸಿನಿಮಾದ ನಟನೆಗೆ ಅವಕಾಶ ಸಿಗಬೇಕಾದರೆ ತನ್ನೆದುರು ಬಟ್ಟೆ ಬಿಚ್ಚಿ ನಿಲ್ಲುವಂತೆ” ಸಾಜಿದ್ ಖಾನ್ ಕೇಳಿರುವುದಾಗಿ ರೂಪದರ್ಶಿ ಪೌಲಾ ಇನ್ಸ್ ಟಾಗ್ರಾಮ್ ನಲ್ಲಿ ಆರೋಪಿಸುವ ಮೂಲಕ ಮೌನ ಮುರಿದಿರುವುದಾಗಿ ವರದಿ ಹೇಳಿದೆ.

ಮೀ ಟೂ ಅಭಿಯಾನ ಆರಂಭವಾದಾಗ ಹಲವಾರು ಮಂದಿ ಸಾಜಿದ್ ಖಾನ್ ಬಗ್ಗೆ ದೂರಿದ್ದರು. ಆದರೆ ನನಗೆ ಮಾತ್ರ ಧೈರ್ಯ ಬಂದಿರಲಿಲ್ಲವಾಗಿತ್ತು. ಯಾಕೆಂದರೆ ಎಲ್ಲ ನಟರಿಗಿದ್ದಂತೆ ನನಗೆ ಯಾರೂ ಗಾಡ್ ಫಾದರ್ ಗಳಿಲ್ಲವಾಗಿತ್ತು. ಅಲ್ಲದೇ ಕುಟುಂಬ ನಿರ್ವಹಣೆಗಾಗಿ ಕೆಲಸ ಮಾಡಬೇಕಾಗಿತ್ತು. ಹೀಗಾಗಿ ಮೌನವಾಗಿದ್ದೆ ಎಂದು ಪೌಲಾ ತಿಳಿಸಿದ್ದಾರೆ.

ಸಾಜಿದ್ ಖಾನ್ ಹೌಸ್ ಫುಲ್ ಸಿನಿಮಾಕ್ಕಾಗಿ ನನ್ನ ಬಳಿ ನೇರವಾಗಿಯೇ ಬಟ್ಟೆ ಬಿಚ್ಚಿ ನಿಲ್ಲುವಂತೆ ತಿಳಿಸಿದ್ದರು ಎಂದು ಪೌಲಾ ಆರೋಪಿಸಿದ್ದಾರೆ. ಈ ಆರೋಪದ ನಂತರ ಸಾಮಾಜಿಕ ಜಾಲತಾಣದಲ್ಲಿ ಆರೋಪ, ಪ್ರತ್ಯಾರೋಪ ಆರಂಭವಾಗಿದೆ ಎಂದು ವರದಿ ತಿಳಿಸಿದೆ.

ಪೌಲಾ ಆರೋಪದ ನಂತರ ಹಲವು ಮಂದಿ ಸಾಜಿದ್ ಖಾನ್ ನ ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿದ್ದರು. ಈ ನಿಟ್ಟಿನಲ್ಲಿ ಇಂಡಿಯನ್ ಫಿಲ್ಮ್ ಆ್ಯಂಡ್ ಟೆಲಿವಿಷನ್ ಡೈರೆಕ್ಟರ್ಸ್ ಅಸೋಸಿಯೇಶನ್ ಒಂದು ವರ್ಷದ ಮಟ್ಟಿಗೆ ಸಾಜಿದ್ ಖಾನ್ ಗೆ ನಿರ್ದೇಶನಕ್ಕೆ ನಿಷೇಧ ಹೇರಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.