ಪ್ರತಿ ದಿನ 10 ಕಿಮಿ ಸೈಕಲ್‌ ತುಳಿಯುತ್ತಿದ್ದರಂತೆ ಸಲ್ಮಾನ್‌


Team Udayavani, Dec 6, 2017, 4:42 PM IST

sallu-fitnes.jpg

ಸಲ್ಮಾನ್‌ ಖಾನ್‌ ಮತ್ತು ಕತ್ರೀನಾ ಕೈಫ್ ಅಭಿನಯದ “ಟೈಗರ್‌ ಜಿಂದಾ ಹೇ’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಚಿತ್ರವು ಇದೇ ತಿಂಗಳ 22ರಂದು ಜಗತ್ತಿನಾದ್ಯಂತೆ ಬಿಡುಗಡೆಯಾಗಲಿದೆ. ಅಂದ ಹಾಗೆ, ಚಿತ್ರದ ಪೋಸ್ಟರ್‌ಗಳು ಮತ್ತು ಟ್ರೇಲರ್‌ ಬಿಡುಗಡೆಯಾಗಿದ್ದು, ಚಿತ್ರದಲ್ಲಿನ ಸಲ್ಮಾನ್‌ ಖಾನ್‌ ಅವರ ದೈಹಿಕ ದೃಢತೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಈ ಚಿತ್ರದಲ್ಲಿ ಸೂಪರ್‌ ಸ್ಪೈ ಆಗಿ ಕಾಣಿಸಿಕೊಂಡಿರುವ ಸಲ್ಮಾನ್‌ ಖಾನ್‌, ತಮ್ಮ ದೇಹವನ್ನು ಈ ಚಿತ್ರಕ್ಕಾಗಿಯೇ ಹುರಿಗೊಳಿಸಿದ್ದಾರೆ. ಈ ಚಿತ್ರದಲ್ಲಿ ಸಲ್ಮಾನ್‌ ಬೆರಗುಗೊಳಿಸುವಂತಹ ಮತ್ತು ಸಾವಿಗೆ ಸವಾಲೆಸೆಯುವಂತಹ ಸ್ಟಂಟ್‌ಗಳಲ್ಲಿ ಕಾಣಿಸಿಕೊಂಡಿದ್ದು, ಆ ಎಲ್ಲಾ ಸ್ಟಂಟ್‌ಗಳನ್ನು ಅವರೇ ನಿರ್ವಹಿಸಿದ್ದಾರಂತೆ. ಈ ಚಿತ್ರಕ್ಕಾಗಿ ದೈಹಿಕ ದೃಢತೆಯನ್ನು ಉಳಿಸಿಕೊಳ್ಳಬೇಕಿದ್ದರಿಂದ, ವ್ಯಾಯಾಮದ ಜೊತೆಗೆ ಪ್ರತಿದಿನ ಸೈಕಲ್‌ ಸವಾರಿ ಮಾಡುತ್ತಿದ್ದರಂತೆ ಸಲ್ಮಾನ್‌.

ಪ್ರತಿ ದಿನ ಸೆಟ್‌ಗೆ ಸೈಕಲ್‌ನಲ್ಲಿ ಬರುತ್ತಿದ್ದ ಸಲ್ಮಾನ್‌, ಸೆಟ್‌ ತಲುಪುವುದಕ್ಕೆ 10 ಕಿಲೋಮೀಟರ್‌ ಸೈಕಲ್‌ ತುಳಿಯುತ್ತಿದ್ದರಂತೆ. ಇನ್ನು ಆಹಾರಕ್ರಮದ ಮೇಲೂ ತೀವ್ರ ನಿಗಾ ಇಟ್ಟಿದ್ದ ಅವರು, ತಮ್ಮ ದೈಹಿಕ ದೃಢತೆಗೆ ಸಮಸ್ಯೆಯಾಗುವಂತಹ ಯಾವುದೇ ಆಹಾರ ಸೇವಿಸುತ್ತಿರಲಿಲ್ಲವಂತೆ. ಗ್ರೀಸ್‌ನಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಸಂದರ್ಭದಲ್ಲಿ ಮಾತ್ರ ಅವರು ಮನಸ್ಸಿಗೆ ಬಂದಂತೆ ತಿಂತಿದ್ದಾರಂತೆ.

“ಟೈಗರ್‌ ಜಿಂದಾ ಹೇ’ ಚಿತ್ರದಲ್ಲಿ ಸಲ್ಮಾನ್‌ ಮತ್ತು ಕತ್ರೀನಾ ಕೈಫ್ ಜೊತೆಗೆ ಅಂಗದ್‌ ಬೇಡಿ, ಕುಮುದು ಮಿಶ್ರಾ ಮುಂತಾದವರು ನಟಿಸಿದ್ದಾರೆ. “ಸುಲ್ತಾನ್‌’ ನಿರ್ದೇಶಿಸಿದ್ದ ಅಲಿ ಅಬ್ಟಾಸ್‌ ಜಫ‌ರ್‌ ಈ ಚಿತ್ರವನ್ನು ನಿರ್ದೇಶಿಸಿದರೆ, ಆದಿತ್ಯ ಚೋಪ್ರಾ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.