Tiger 3:‌ ವೇದಿಕೆಯಲ್ಲೇ ಇಮ್ರಾನ್‌ ಹಶ್ಮಿಗೆ ಕಿಸ್‌ ಮಾಡಿದ ಸಲ್ಮಾನ್‌ ಖಾನ್.!


Team Udayavani, Nov 18, 2023, 12:15 PM IST

Tiger 3:‌ ವೇದಿಕೆಯಲ್ಲೇ ಇಮ್ರಾನ್‌ ಹಶ್ಮಿಗೆ ಕಿಸ್‌ ಮಾಡಿದ ಸಲ್ಮಾನ್‌ ಖಾನ್.!

ಮುಂಬಯಿ: ಸಲ್ಮಾನ್‌ ಖಾನ್‌ – ಕತ್ರಿನಾ ಕೈಫ್‌ ಹಾಗೂ ಇಮ್ರಾನ್‌ ಹಶ್ಮಿ ಅಭಿನಯದ ʼಟೈಗರ್-3‌ʼ ಸಿನಿಮಾಕ್ಕೆ ಎಲ್ಲೆಡೆ ಪಾಸಿಟಿವ್‌ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದೆ. ಸ್ಪೈ ಥ್ರಿಲ್ಲರ್‌  ಸಿನಿಮಾವನ್ನು ಬಿಗ್‌ ಸ್ಕ್ರೀನ್‌ ನಲ್ಲಿ ನೋಡಿ ಬಿಟೌನ್‌ ಸಿನಿ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಬಹು ನಿರೀಕ್ಷೆ ಹುಟ್ಟಿಸಿದ ʼಟೈಗರ್-3ʼ ವರ್ಲ್ಡ್‌ ಬಾಕ್ಸ್‌ ಆಫೀಸ್‌ ನಲ್ಲಿ ಈಗಾಗಲೇ 300 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ. ಇತ್ತ ಭಾರತದಲ್ಲಿ 200 ಕೋಟಿ ಕಮಾಯಿ ಮಾಡಿದೆ. ವೀಕೆಂಡ್‌ ನಲ್ಲಿ ಮತ್ತಷ್ಟು ಹೆಚ್ಚಿನ ಗಳಿಕೆ ಕಾಣುವ ನಿರೀಕ್ಷೆಯಿದೆ.

ಸಿನಿಮಾಕ್ಕೆ ಜನರಿಂದ ಉತ್ತಮ ಅಭಿಪ್ರಾಯ ಕೇಳಿ ಬರುತ್ತಿದೆ. ಈ ನಡುವೆ ಚಿತ್ರತಂಡ ಸಕ್ಸಸ್‌ ಮೀಟ್‌ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಸಲ್ಮಾನ್‌, ಕತ್ರಿನಾ ಹಾಗೂ ಇಮ್ರಾನ್‌ ಹಶ್ಮಿ ಭಾಗವಹಿಸಿ ಪ್ರೇಕ್ಷಕರಿಗೆ ಧನ್ಯವಾದ ಹೇಳಿದ್ದಾರೆ.

ಸಲ್ಮಾನ್‌ ಖಾನ್‌ ಸಿನಿಮಾದ ಬಗ್ಗೆ ಮಾತನಾಡುತ್ತಾ, ಈ ಸಿನಿಮಾದಲ್ಲಿ ಕತ್ರಿನಾ ಇದ್ದಾರೆ, ಹಾಗಾಗಿ ಸ್ವಲ್ಪವಾದರೂ ರೊಮ್ಯಾನ್ಸ್‌ ಇರಲೇಬೇಕಲ್ವಾ ಎಂದು ಹೇಳುತ್ತಾ ಇಮ್ರಾನ್‌ ಹಶ್ಮಿಯತ್ತ ನೋಡಿದ್ದಾರೆ. ಒಂದು ವೇಳೆ ಇಮ್ರಾನ್‌ ಅವರ ಪಾತ್ರ ಆತಿಶ್( ಪಾತ್ರದ ಹೆಸರು) ಆಗಿರದಿದ್ರೆ, ಈ ರೀತಿ ಆಗುತ್ತಿತ್ತು ಎಂದೇಳಿ, ಇಮ್ರಾನ್‌ ಅವರ ಗಲ್ಲಕ್ಕೆ ಮುತ್ತಿಟ್ಟಿದ್ದಾರೆ.

ಈ ಸನ್ನಿವೇಶವನ್ನು ನೋಡಿದ ಪ್ರೇಕ್ಷಕರು ನಕ್ಕಿದ್ದಾರೆ. ಸಲ್ಮಾನ್‌ ಅವರ ಈ ತಮಾಷೆಯ ವರ್ತನೆ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದಲ್ಲದೆ ಸಲ್ಮಾನ್‌ ಕತ್ರಿನಾ ಅವರೊಂದಿಗೆ ಸಿನಿಮಾದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

ನಾನು ಪರದೆಯ ಮೇಲೆ ಎಂದಿಗೂ ಕಿಸ್ ಮಾಡುವುದಿಲ್ಲ ಆದರೆ ಅವನು ತೆರೆಯ ಮೇಲೆ ಚುಂಬಿಸುವ ಅಭ್ಯಾಸವನ್ನು ಕಳೆದುಕೊಳ್ಳುತ್ತಿರುವಂತೆ ತೋರುತ್ತದೆ ಎಂದು ಸಲ್ಮಾನ್‌ ಹೇಳಿದ್ದಾರೆ.

ಮನೀಶ್ ಶರ್ಮಾ ನಿರ್ದೇಶನದ ‘ಟೈಗರ್ 3’ ನ್ನು ಆದಿತ್ಯ ಚೋಪ್ರಾ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ಹೃತಿಕ್ ರೋಷನ್ ಅವರು ಅತಿಥಿ ಪಾತ್ರದಲ್ಲಿದ್ದಾರೆ.

View this post on Instagram

 

A post shared by Viral Bhayani (@viralbhayani)

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.