50 ಕೋಟಿ ರೂ. ಜೀವನಾಂಶ ಪಡೆಯಲಿದ್ದಾರೆಯೇ ನಟಿ ಸಮಂತಾ?


Team Udayavani, Sep 23, 2021, 4:16 PM IST

htytyujy

ಹೈದರಾಬಾದ್ : ಟಾಲಿವುಡ್ ನಟ ನಾಗಚೈತನ್ಯ ಹಾಗೂ ನಟಿ ಸಮಂತಾ ಅಕ್ಕಿನೇನಿ ಅವರ ವಿಚ್ಛೇದನ ವದಂತಿಗೆ ದಿನಕ್ಕೊಂದು ಹೊಸ ರೆಕ್ಕೆ ಪುಕ್ಕ ಹುಟ್ಟಿಕೊಳ್ಳುತ್ತಿದೆ. ನಾಗ ಚೈತನ್ಯ ತಂದೆಯ ಮನೆಗೆ ವಾಪಾಸ್ ಆಗಿದ್ದು, ಸಮಂತಾ ಮುಂಬೈಗೆ ಹಾರಲು ಯೋಜನೆ ಹಾಕಿಕೊಂಡಿದ್ದಾರೆ ಎನ್ನುವ ಸುದ್ದಿಯ ಬೆನ್ನಲ್ಲೆ ಇದೀಗ ಮತ್ತೊಂದು ಹೊಸ ಮಾಹಿತಿ ಹರಿದಾಡುತ್ತಿದೆ.

ಸಮಂತಾ ಹಾಗೂ ನಾಗಚೈತನ್ಯ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿ ಕಳೆದ ಒಂದೆರಡು ತಿಂಗಳುಗಳಿಂದ ಕೇಳಿ ಬರುತ್ತಿದೆ. ನಾಗಚೈತನ್ಯ ಕುಟುಂಬದವರು ಸಹ ಇವರಿಬ್ಬರ ನಡುವೆ ಸಂಧಾನ ನಡೆಸಲು ವಿಫಲಯತ್ನ ನಡೆಸಿದ್ದಾರೆ. ಆದರೆ, ಇದರ ಕುರಿತು ಈ ಜೋಡಿ ಯಾವುದೆ ಪ್ರತಿಕ್ರಿಯೆ ಇದುವರೆಗೆ ನೀಡಿಲ್ಲ. ಇದೀಗ ಮತ್ತೊಂದು ಸುದ್ದಿ ಹೊರ ಬಂದಿದ್ದು, ಪತಿಯಿಂದ ವಿಚ್ಛೇದನದ ಜೊತೆಗೆ 50 ಕೋಟಿ ರೂ. ಜೀವನಾಂಶ ಪಡೆಯಲಿದ್ದಾರೆ ಸಮಂತಾ.

ನಾಗಚೈತನ್ಯ ಹಾಗೂ ಸಮಂತಾ ಪ್ರೀತಿಸಿ ಮದುವೆಯಾದವರು. ಮದುವೆಯಾದ ಮೂರು ವರ್ಷಗಳ ಬಳಿಕ ಚನ್ನಾಗಿಯೇ ಇದ್ದ ಇವರ ದಾಂಪತ್ಯದಲ್ಲಿ ಇದೀಗ ಬಿರುಗಾಳಿ ಎದ್ದಿದೆ ಎನ್ನುವ ಮಾತು ಕೇಳಿ ಬಂದಿದೆ. ಸಮಂತಾ ಅವರು ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್‍ಗಳಲ್ಲಿ ಅಕ್ಕಿನೇನಿ ಹೆಸರು ಕೈ ಬಿಟ್ಟ ನಂತರದ ದಿನಗಳಲ್ಲಿ ಡಿವೋರ್ಸ್ ವದಂತಿ ಬಲವಾಗಿ ಕೇಳಿ ಬಂದಿದೆ.

ಇನ್ನು ಈ ತಾರಾ ಜೋಡಿ ಸಿನಿಮಾರಂಗದಲ್ಲಿ ಫುಲ್ ಬ್ಯುಝಿ ಆಗಿದ್ದಾರೆ. ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ನಟಿಸಿರುವ ಲವ್ ಸ್ಟೋರಿ ಸಿನಿಮಾ ಬಿಡುಗಡೆಯಾಗುತ್ತಿದೆ. ಸಮಂತಾ ಅವರು ಕೆಲವೊಂದು ವೆಬ್ ಸಿರೀಸ್ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.