ʼLove & Warʼ ಮೂಲಕ ಹೊಸ ಪ್ರೇಮ ಕಥೆ ಹೇಳಲು ರೆಡಿಯಾದ ಸಂಜಯ್‌ ಲೀಲಾ ಬನ್ಸಾಲಿ


Team Udayavani, Jan 24, 2024, 6:59 PM IST

ʼLove & Warʼ ಮೂಲಕ ಹೊಸ ಪ್ರೇಮ ಕಥೆ ಹೇಳಲು ರೆಡಿಯಾದ ಸಂಜಯ್‌ ಲೀಲಾ ಬನ್ಸಾಲಿ

ಮುಂಬಯಿ: ಬಾಲಿವುಡ್‌ ನ ಜನಪ್ರಿಯ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ತಮ್ಮ ಮುಂದಿನ ಸಿನಿಮಾವನ್ನು ಅನೌನ್ಸ್‌ ಮಾಡಿದ್ದು, ಪಾತ್ರ  ವರ್ಗದ ಆಯ್ಕೆಯ ಮೂಲಕ ಬಿಟೌನ್‌ ಅಂಗಳದಲ್ಲಿ ಸದ್ದು ಮಾಡಿದೆ.

2022 ರಲ್ಲಿ ಸಂಜಯ್‌ ಲೀಲಾ ಬನ್ಸಾಲಿ ಆಲಿಯಾ ಭಟ್‌ ಅವರೊಂದಿಗೆ ʼ ಗಂಗೂಬಾಯಿ ಕಾಥಿಯಾವಾಡಿʼ ಸಿನಿಮಾವನ್ನು ಮಾಡಿದ್ದರು. ಈ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತವಾಗುವುದರ ಜೊತೆಗೆ ಹಲವು ಪ್ರಶಸ್ತಿಗಳು ಕೂಡ ಬಂದಿದ್ದವು. ಇದೀಗ ಅವರು ತಮ್ಮ ಮುಂದಿನ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ.

ಸಂಜಯ್‌ ಲೀಲಾ ಬನ್ಸಾಲಿ ಅವರ ಸಿನಿಮಾದಲ್ಲಿ ಪ್ರೀತಿ – ಪ್ರೇಮ ಅಂಶವಿದ್ದೇ ಇರುತ್ತದೆ. ಪ್ರಣಯವನ್ನು ತಮ್ಮದೇ ಆಯಾಮದಲ್ಲಿ ಕಟ್ಟಿಕೊಡುವ ಅವರು, ಈ ಬಾರಿಯೂ ಹೊಸ ಪ್ರೇಮ ಕಥೆಯೊಂದಿಗೆ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ʼಲವ್‌ & ವಾರ್‌ʼ ಎಂದು ಸಿನಿಮಾಕ್ಕೆ ಟೈಟಲ್‌ ಇಡಲಾಗಿದ್ದು, ಪ್ರೀತಿಯಲ್ಲಿ ಯುದ್ಧದ ಕಥೆಯನ್ನು ಹೇಳಲಿದ್ದಾರೆ.

ಈ ಸಿನಿಮಾದಲ್ಲಿ ರಣ್ಬೀರ್‌ ಕಪೂರ್‌, ಅವರ ಪತ್ನಿ ಆಲಿಯಾ ಭಟ್‌ ಹಾಗೂ ವಿಕ್ಕಿ ಕೌಶಲ್‌ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದನ್ನು ಸಿನಿಮಾದ ಟೈಟಲ್‌ ಪೋಸ್ಟರ್‌ ನಲ್ಲಿ ತಿಳಿಸಲಾಗಿದೆ.

ಸಿನಿಮಾದ ಕಥೆಯ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದ್ದು,  ಮುಂದಿನ ವರ್ಷದ (2025 ರ) ಕ್ರಿಸ್ಮಸ್‌ ಹಬ್ಬಕ್ಕೆ ಸಿನಿಮಾ ರಿಲೀಸ್‌ ಆಗಲಿದೆ. ಇದೇ ವೇಳೆ ಸಿನಿಮಾ ಹಾಲಿವುಡ್‌ ನ ʼಅವತಾರ್‌ -3 ʼ ಸಿನಿಮಾ ಕೂಡ ತೆರೆ ಕಾಣಲಿದೆ.

2007 ರಲ್ಲಿ  ಸಂಜಯ್‌ ಲೀಲಾ ಬನ್ಸಾಲಿ ಅವರು ರಣ್ಬೀರ್‌ ಕಪೂರ್‌ ಅವರೊಂದಿಗೆ ʼ ಸಾವರಿಯಾʼ ಸಿನಿಮಾ ಮಾಡಿದ್ದರು. ಇದು ರಣ್ಬೀರ್‌  ಮೊದಲ ಸಿನಿಮಾವಾಗಿತ್ತು. ಇದೀಗ 17 ವರ್ಷದ ಬಳಿಕ ರಣ್ಬೀರ್‌ ಅವರೊಂದಿಗೆ ಸಂಜಯ್‌ ಲೀಲಾ ಮತ್ತೆ ಸಿನಿಮಾ ಮಾಡುತ್ತಿದ್ದಾರೆ.

 

View this post on Instagram

 

A post shared by Alia Bhatt 💛 (@aliaabhatt)

 

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.