BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ


Team Udayavani, Jun 1, 2023, 12:18 PM IST

TDY-5

ಮುಂಬಯಿ: ಬಾಲಿವುಡ್‌ ನಟಿ ಸಾರಾ ಆಲಿಖಾನ್‌ ಕಳೆದ ಕೆಲ ದಿನಗಳಿಂದ ನೆಟ್ಟಿಗರ ಟ್ರೋಲ್‌ ಗೆ ಗುರಿಯಾಗಿದ್ದಾರೆ. ಅದಕ್ಕೆ ಕಾರಣ ಅವರು ದೇವಸ್ಥಾನಗಳಿಗೆ ಭೇಟಿ ಕೊಟ್ಟ ವಿಚಾರ.

ʼಜರಾ ಹಟ್ ಕೆ, ಜರಾ ಬಚ್ ಕೆ‌ʼ(Zara Hat Ke, Zara Bach Ke) ಸಿನಿಮಾದಲ್ಲಿ ನಟಿ ಸಾರಾ ನಟಿಸಿದ್ದಾರೆ. ವಿಕ್ಕಿ ಕೌಶಲ್‌ ಅವರೊಂದಿಗೆ ಸ್ಕ್ರೀನ್‌ ಹಂಚಿಕೊಂಡ ಸಾರಾ ಸದ್ಯ ಸಿನಿಮಾದ ಪ್ರಚಾರದ ಅಂಗವಾಗಿ ಬ್ಯುಸಿಯಾಗಿದ್ದಾರೆ.

ಇತ್ತೀಚೆಗೆ ನಟಿ ಸಾರಾ ಆಲಿಖಾನ್‌ ಮಹಾಕಾಲ್‌ ದೇವಸ್ಥಾನ ಸೇರಿದಂತೆ ಇತರೆ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಕಾರಣಕ್ಕೆ ನಟಿಯನ್ನು ನೆಟ್ಟಿಗರು ಟ್ರೋಲ್‌ ಮಾಡಿದ್ದಾರೆ.

ಇದನ್ನೂ ಓದಿ: IPL Final: ಮೋಹಿತ್ ಜತೆ ಮಾತನಾಡಿದ್ದು ಹಾರ್ದಿಕ್ ಮಾಡಿದ ತಪ್ಪು: ಸೆಹವಾಗ್ ಕಿಡಿ

ಇದೀಗ ಈ ಬಗ್ಗೆ ಟ್ರೋಲ್‌ ಗಳಿಗೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. “ನಾನು ನನ್ನ ಕೆಲಸವನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತೇನೆ. ನಾನು ಜನರಿಗಾಗಿ ಮಾಡುತ್ತೇನೆ. ನನ್ನ ಕೆಲಸ ನಿಮಗೆ ಇಷ್ಟವಾಗದಿದ್ದರೆ ನನಗೆ ಬೇಸರವಾಗುತ್ತದೆ. ಆದರೆ ನನ್ನ ವೈಯಕ್ತಿಕ ನಂಬಿಕೆಗಳು ನನ್ನದೇ ಆಗಿರುತ್ತವೆ. ನಾನು ಬಾಂಗ್ಲಾ ಸಾಹಿಬ್ ಅಥವಾ ಮಹಾಕಾಲ್‌ಗೆ ಹೋಗುವ ಅದೇ ಭಕ್ತಿಯಿಂದ ಅಜ್ಮೀರ್ ಷರೀಫ್‌ಗೆ ಹೋಗುತ್ತೇನೆ. ನಾನು ಭೇಟಿ ನೀಡುವುದನ್ನು ಮುಂದುವರಿಸುತ್ತೇನೆ. ಜನರು ಏನು ಬೇಕಾದರೂ ಹೇಳಲಿ, ನನಗೆ ಯಾವುದೇ ತೊಂದರೆ ಇಲ್ಲ. ನೀವು ಸ್ಥಳದ ಶಕ್ತಿಯನ್ನು ಇಷ್ಟಪಡಬೇಕು. ನಾನು ಶಕ್ತಿಯನ್ನು ನಂಬುತ್ತೇನೆ.” ಎಂದು ನಟಿ ಹೇಳಿದ್ದಾರೆ.

ಸದ್ಯ ʼಜರಾ ಹಟ್ ಕೆ, ಜರಾ ಬಚ್ ಕೆ‌ʼ ಚಿತ್ರದಲ್ಲಿ ನಟಿಸಿದ್ದು, ಆ ಬಳಿಕ ʼಏ ವತನ್ ಮೇರೆ ವತನ್ʼ ಮತ್ತು ಅನುರಾಗ್ ಬಸು ಅವರ ʼಮೆಟ್ರೋ ಇನ್ ಡಿನೋʼ ಚಿತ್ರಗಳಲ್ಲಿ ನಟಿಸಲಿದ್ದಾರೆ.

 

ಟಾಪ್ ನ್ಯೂಸ್

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

1—-sad

Viral News; ಗುಜರಾತ್ ಕಡಲಿನಲ್ಲಿ ಕಾಣಿಸಿಕೊಂಡ ಸಿಂಹದ ಚಿತ್ರ: ಅಸಲಿಯತ್ತೇನು?

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

tdy-15

Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

tdy-2

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್‌ 1 ಫ್ರೀʼ ಟಿಕೆಟ್‌ ಆಫರ್ ಘೋಷಿಸಿದ ಶಾರುಖ್‌ ಖಾನ್

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

1—-sad

Viral News; ಗುಜರಾತ್ ಕಡಲಿನಲ್ಲಿ ಕಾಣಿಸಿಕೊಂಡ ಸಿಂಹದ ಚಿತ್ರ: ಅಸಲಿಯತ್ತೇನು?

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.