Shah Rukh Khan: ಶೂಟಿಂಗ್‌ ವೇಳೆ ಅವಘಡ; ರಕ್ತ ನಿಲ್ಲಲು ಸರ್ಜರಿಗೆ ಒಳಗಾದ ಶಾರುಖ್‌ ಖಾನ್


Team Udayavani, Jul 4, 2023, 12:27 PM IST

Shah Rukh Khan: ಶೂಟಿಂಗ್‌ ವೇಳೆ ಅವಘಡ; ರಕ್ತ ನಿಲ್ಲಲು ಸರ್ಜರಿಗೆ ಒಳಗಾದ ಶಾರುಖ್‌ ಖಾನ್

ಮುಂಬಯಿ: ನಟ ಶಾರುಖ್‌ ಖಾನ್‌ ಅವರ ಮುಂದಿನ ಸಿನಿಮಾಕ್ಕಾಗಿ ಫ್ಯಾನ್ಸ್‌ ಗಳು ಕಾಯುತ್ತಿದ್ದಾರೆ. ʼಜವಾನ್‌ʼ ಸಿನಿಮಾದ ಅಪ್ಡೇಟ್‌ ಗಾಗಿ ಕಾಯುತ್ತಿರುವಾಗಲೇ ಶೂಟಿಂಗ್‌ ವೊಂದರಲ್ಲಿ ಶಾರುಖ್‌ ಖಾನ್‌ ಅವರಿಗೆ ಪೆಟ್ಟು ಬಿದ್ದಿರುವ ಕುರಿತು ವರದಿಯಾಗಿದೆ.

ಇತ್ತೀಚೆಗಷ್ಟೇ ಅಟ್ಲಿ ನಿರ್ದೇಶನದ ʼಜವಾನ್‌ʼ ಚಿತ್ರದ ಟ್ರೇಲರ್‌ ರಿಲೀಸ್‌ ಬಗ್ಗೆ ಅಪ್ಡೇಟ್‌ ವೊಂದು ಹೊರಬಿದ್ದಿತ್ತು. ಟಾಮ್ ಕ್ರೂಸ್ ಅವರ ಹಾಲಿವುಡ್‌ ನ ಬಹು ನಿರೀಕ್ಷಿತ ಸಿನಿಮಾದಲ್ಲಿ ಒಂದಾಗಿರುವ ʼಮಿಷನ್ ಇಂಪಾಸಿಬಲ್ 7ʼ ಸಿನಿಮಾದ ಮಧ್ಯಂತರದಲ್ಲಿ ʼಜವಾನ್‌ʼ ಸಿನಿಮಾದ ಮೊದಲ ಟ್ರೈಲರ್ ಥಿಯೇಟರ್‌ ನಲ್ಲೇ  ರಿಲೀಸ್‌ ಆಗಲಿದೆ ಎನ್ನುವ ಸುದ್ದಿ ಬಿಟೌನ್‌ ನಲ್ಲಿ ಹಾಟ್‌ ಟಾಪಿಕ್‌ ಆಗಿರುವಾಗಲೇ ನಟ ಶಾರುಖ್‌ ಅವರಿಗೆ ಶೂಟಿಂಗ್‌ ಸೆಟ್‌ ನಲ್ಲಿ ಏಟಾಗಿದೆ ಎನ್ನುವ ಸುದ್ದಿ ಫ್ಯಾನ್ಸ್‌ ಗಳಿಗೆ ಶಾಕ್‌ ನೀಡಿದೆ.

ಇದನ್ನೂ ಓದಿ: Crime: ಭೇಟಿಗೆ ಕರೆದು ಪ್ರಿಯಕರನ ಲೂಟಿ; ರಸ್ತೆಯಲ್ಲೇ ಬೆತ್ತೆಲೆ ಮಾಡಿ ಪರಾರಿಯಾದ ಪ್ರಿಯತಮೆ

ವರದಿಯ ಪ್ರಕಾರ ಲಾಸ್ ಏಂಜಲೀಸ್‌ನಲ್ಲಿ ಬಹಿರಂಗವಾಗದಿರುವ ಪ್ರಾಜೆಕ್ಟ್‌ ವೊಂದರ ಶೂಟಿಂಗ್‌ ನಲ್ಲಿರುವಾಗ ಅವರ ಮೂಗಿಗೆ ಏಟಾಗಿ ರಕ್ತ ಸುರಿದಿದೆ. ಕೂಡಲೇ ಚಿತ್ರತಂಡ ಅವರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತ ನಿಲ್ಲಲು ಶಸ್ತ್ರಚಿಕಿತ್ಸೆಯನ್ನು ಮಾಡಿ, ಯಾವುದೇ ಹೆದರುವ ಅವಶ್ಯಕತೆಯಿಲ್ಲ ಎಂದು ಬ್ಯಾಂಡೇಜ್‌ ವೊಂದನ್ನು ಮೂಗಿಗೆ ಸುತ್ತಿ ಕಳುಹಿಸಿದ್ದಾರೆ. ಸದ್ಯ ಶಾರುಖ್‌ ಅಲ್ಲಿಂದ ವಾಪಾಸ್‌ ಆಗಿದ್ದು, ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ʼಪಠಾಣ್‌ʼ ನಿಂದ ವಿನ್ನಿಂಗ್‌ ಟ್ರ್ಯಾಕ್‌ ಗೆ ಮರಳಿರುವ ಕಿಂಗ್‌ ಖಾನ್‌ ʼಜವಾನ್‌ʼ ಬಳಿಕ ರಾಜ್‌ಕುಮಾರ್ ಹಿರಾನಿಯವರ ʼಡಂಕಿʼ ಚಿತ್ರದಲ್ಲಿ‌ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.