Jawan:ʼ‌ʼಜವಾನ್-2” ಬರೋದು ಪಕ್ಕಾ?; ಪಾರ್ಟ್‌ -2 ಬಗ್ಗೆ ಸುಳಿವು ಕೊಟ್ರಾ ಶಾರುಖ್?‌


Team Udayavani, Sep 10, 2023, 1:14 PM IST

TDY-5

ಮುಂಬಯಿ: ಕಿಂಗ್‌ ಖಾನ್‌ ಶಾರುಖ್‌ ಖಾನ್‌ ಅವರ ʼಜವಾನ್‌ʼ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಬಹುತೇಕ ಕಡೆ ಸಿನಿಮಾ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ.

ರಿಲೀಸ್‌ ಆದ ಮೂರೇ ದಿನದಲ್ಲಿ ಜವಾನ್‌ ವರ್ಲ್ಡ್‌ ವೈಡ್‌ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್‌ ಮಾಡಿ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದೆ. ಅಟ್ಲಿ ಹಾಗೂ ಶಾರುಖ್‌ ಕಾಂಬಿನೇಷನ್‌ ನ ʼಜವಾನ್‌ʼ ಕಿಕ್‌ ಎಲ್ಲೆಡೆ ಜೋರಾಗಿದೆ. ಥಿಯೇಟರ್‌ ಮುಂದೆ ಸಿನಿಮಾ ನೋಡಲು ಜನ ಮುಗಿಬಿದ್ದಿದ್ದಾರೆ. ವೀಕೆಂಡ್‌ ನಲ್ಲಿ ʼಜವಾನ್ʼ ಅಬ್ಬರ ಮತ್ತಷ್ಟು ಹೆಚ್ಚಾಗಿದೆ.

ಟ್ವಿಟರ್(ಎಕ್ಸ್) ನಲ್ಲಿ ಶಾರುಖ್‌ ಖಾನ್‌ ಆ್ಯಕ್ಟಿವ್ ಆಗಿರುತ್ತಾರೆ. ಆಗಾಗ ಅಭಿಮಾನಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ. ಅಭಿಮಾನಿಯೊಬ್ಬರು ವಿಜಯ್‌ ಸೇತುಪತಿ ಅವರ ಬಗ್ಗೆ ಹೇಳಿದಾಗ ಶಾರುಖ್‌ ಖಾನ್‌ ಕೊಟ್ಟ ರಿಪ್ಲೈ ವೈರಲ್‌ ಆಗಿದೆ.

ಟ್ವಿಟರ್ ಬಳಕೆದಾರರೊಬ್ಬರು “ಸರ್, ಕಾಳಿ(ಸಿನಿಮಾದಲ್ಲಿ ಸೇತುಪತಿ ಪಾತ್ರದ ಹೆಸರು) ಜೊತೆ ಯಾಕೆ ಒಪ್ಪಂದ ಮಾಡಿಕೊಳ್ಳುತ್ತಿಲ್ಲ? ನಾನು ಸೇತುಪತಿ ಅವರ ದೊಡ್ಡ ಅಭಿಮಾನಿ” ಎಂದು ಶಾರುಖ್‌ ಬಳಿ ಕೇಳಿದ್ದಾರೆ.

ಇದಕ್ಕೆ ಶಾರುಖ್‌ ಖಾನ್‌ “ನಾನು ಕೂಡ ಸೇತುಪತಿ ಅವರ ದೊಡ್ಡ ಅಭಿಮಾನಿಯೇ. ಆದರೆ ನಾನು ಈಗಾಗಲೇ ಕಾಳಿಯ ಕಪ್ಪು ಹಣವನ್ನು ತೆಗೆದುಕೊಂಡಿದ್ದೇನೆ, ಈಗ ನಾನು ಇತರ ಜನರ ಸ್ವಿಸ್ ಬ್ಯಾಂಕ್‌ಗಳಿಂದ ತೆಗೆದುಕೊಳ್ಳುತ್ತೇನೆ” ಎಂದು ರಿಪ್ಲೈ ಕೊಟ್ಟಿದ್ದಾರೆ.

ಈ ಪ್ರತಿಕ್ರಿಯೆಯನ್ನು ಶಾರುಖ್‌ ಖಾನ್‌ ಅವರು ʼಜವಾನ್-2‌ʼ ಕಥೆಯ ಬಗ್ಗೆ ಸುಳಿವು ಕೊಟ್ಟಿದ್ದಾರೆ ಎಂದು ನೆಟ್ಟಿಗರು ಊಹಿಸಿಕೊಂಡಿದ್ದಾರೆ. ʼಜವಾನ್-2‌ʼ ಬರ್ತಾ ಇದೆ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

ಶಾರುಖ್ ಖಾನ್ ದ್ವಿಪಾತ್ರದಲ್ಲಿ ಮಾಜಿ ಕಮಾಂಡೋ ವಿಕ್ರಮ್ ರಾಥೋರ್ ಮತ್ತು ಅವರ ಮಗ ಆಜಾದ್ ರಾಥೋರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನಯನತಾರಾ ನಾಯಕಿಯಾಗಿ ನಟಿಸಿದ್ದಾರೆ, ಇದರಲ್ಲಿ ದೀಪಿಕಾ ಪಡುಕೋಣೆ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾ ಮಣಿ, ಸನ್ಯಾ ಮಲ್ಹೋತ್ರಾ, ಯೋಗಿ ಬಾಬು, ಸುನಿಲ್ ಗ್ರೋವರ್, ರಿದ್ಧಿ ಡೋಗ್ರಾ ಮತ್ತು ಇತರ ಅನೇಕರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.