ʼಪಠಾಣ್ʼ ದೇಶಭಕ್ತಿಯನ್ನು ಸಾರುವ ಸಿನಿಮಾ: ಶಾರುಖ್‌ ಖಾನ್


Team Udayavani, Dec 18, 2022, 12:09 PM IST

ʼಪಠಾಣ್ʼ ದೇಶಭಕ್ತಿಯನ್ನು ಸಾರುವ ಸಿನಿಮಾ: ಶಾರುಖ್‌ ಖಾನ್

ಮುಂಬಯಿ: ಶಾರುಖ್‌ ಖಾನ್‌ ನಟನೆಯ ʼಪಠಾಣ್‌ʼ ಸಿನಿಮಾ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ಹಾಟ್‌ ಟಾಪಿಕ್‌ ಆಗಿದೆ. ಸಿನಿಮಾದ ʼಬೇಷರಂ ರಂಗ್‌ʼಹಾಡಿನ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ಶಾರುಖ್‌ ಖಾನ್‌ ಟ್ವಿಟರ್‌ ನಲ್ಲಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.

ಶನಿವಾರ ಸಂಜೆ ಶಾರುಖ್‌ ಖಾನ್‌ ತಮ್ಮ ಟ್ವಿಟರ್‌ ನಲ್ಲಿ #AskSRK ಎಂದು ಹ್ಯಾಷ್‌ ಟ್ಯಾಗ್‌ ನಡಿಯಲ್ಲಿ 15 ನಿಮಿಷ ಯಾವುದೇ ಪ್ರಶ್ನೆ ಕೇಳಿದರೂ ಉತ್ತರಿಸುತ್ತೇನೆ ಎಂದು ಹೇಳಿ, ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ: ದತ್ತಪೀಠ ರಸ್ತೆಯಲ್ಲಿ ಮೊಳೆ ಸುರಿದ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸರಂಡರ್

ಫ್ಯಾನ್ಸ್‌ ಶಾರುಖ್‌ ಬಳಿ ನೀವ್ಯಾಕೆ ದೇಶಭಕ್ತಿವುಳ್ಳ  ʼಸ್ವದೇಶ್‌ʼ ,ಚಕ್‌ ದೇ ಇಂಡಿಯಾʼ ದಂತಹ ಸಿನಿಮಾವನ್ನು ಮಾಡುವುದಿಲ್ಲ ಎಂದು ಕೇಳಿದ್ದಾರೆ. ಇದಕ್ಕೆ ಶಾರುಖ್‌ ಈಗಾಗಲೇ ಇಂಥ ಸಿನಿಮಾವನ್ನು ಮಾಡಿದ್ದೇನೆ ಇನ್ನೆಷ್ಟು ಮಾಡಬೇಕೆಂದಿದ್ದಾರೆ. ಇಂಥದ್ದೇ ಮತ್ತೊಂದು ಪ್ರಶ್ನೆಗೆ ಶಾರುಖ್‌ ಖಾನ್‌ ʼಪಠಾಣ್‌ ಸಿನಿಮಾ ದೇಶಭಕ್ತಿವುಳ್ಳ ಸಿನಿಮಾ, ಆದರೆ ದೇಶಭಕ್ತಿಯನ್ನು ಆ್ಯಕ್ಷನ್‌ ಹಾದಿಯಲ್ಲಿ ತೋರಿಸಲಿದೆ ಎಂದಿದ್ದಾರೆ.

ಮತ್ತೊಬ್ಬ ಫ್ಯಾನ್‌ ʼಪಠಾಣ್‌ʼ ಸಿನಿಮಾದ ಮೊದಲ ದಿನದ ಬ್ಯುಸಿನೆಸ್‌ ಎಷ್ಟಾಗಬಹುದೆಂದು ಕೇಳಿದ್ದಾರೆ. ಅದಕ್ಕೆ ಶಾರುಖ್‌ ನಾನು ಬ್ಯುಸಿನೆಸ್‌ ಊಹಿಸಲು ಇರುವನನಲ್ಲ, ನಿಮ್ಮನ್ನು ಮನರಂಜಿಸಿಲು ಹಾಗೂ ನಿಮ್ಮ ಮುಖದಲ್ಲಿ ನಗು ತರಿಸಲು ಇರುವವನು ಎಂದು ಶಾರುಖ್‌ ಹೇಳಿದ್ದಾರೆ.

ಜ.25 ರಂದು ಶಾರುಖ್‌, ದೀಪಿಕಾ, ಜಾನ್‌ ಅಬ್ರಹಾಂ ಮುಖ್ಯಭೂಮಿಕೆಯ ʼಪಠಾಣ್‌ʼ ಸಿನಿಮಾ ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.