ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿದ ಶಾರುಖ್ ಸಿನಿಮಾ


Team Udayavani, Jan 31, 2023, 6:40 PM IST

Shah Rukh Khan’s Film Set To Be Fastest To Make 300 Crore

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅವರ ಅಭಿನಯದ ‘ಪಠಾಣ್ ‘ ಸಿನಿಮಾವು ದಿನಕ್ಕೊಂದು ದಾಖಲೆಗಳನ್ನು ಮುರಿಯುತ್ತಾ ಮುನ್ನುಗ್ಗುತ್ತಿದೆ. ಜ.25ರಂದು ಚಿತ್ರಮಂದಿರಗಳಲ್ಲಿ ತೆರೆ ಕಂಡ ಶಾರುಖ್ ಸಿನಿಮಾವು ಈಗಲೇ 300 ಕೋಟಿ ಕ್ಲಬ್ ನತ್ತ ದಾಪುಕಾಲಿಟ್ಟಿದೆ.

ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರ ಪ್ರಕಾರ ಸಿದ್ದಾರ್ಥ್ ಆನಂದ್ ನಿರ್ದೇಶನದ ಚಿತ್ರವು ಭಾರತದಲ್ಲಿ ಮೊದಲ ಆರು ದಿನದಲ್ಲಿ 296.50 ಕೋಟಿ ರೂ ಗಳಿಸಿದೆ. 7ನೇ ದಿನದಲ್ಲಿ ಇದು 300 ಕೋಟಿ ಗಳಿಸುವುದು ಪಕ್ಕಾ ಆಗಿದ್ದು, ಈ ಮೂಲಕ ಬಾಹುಬಲಿ 2 ಮತ್ತು ಕೆಜಿಎಫ್2 ಹಿಂದಿ ವರ್ಷನ್ ಗಳ ದಾಖಲೆ ಮುರಿದಿದೆ. ರಾಜಮೌಳಿ ನಿರ್ದೇಶನದ ಬಾಹುಬಲಿ 2 ಹತ್ತು ದಿನದಲ್ಲಿ ಮತ್ತು ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಚಿತ್ರವು 11 ದಿನದಲ್ಲಿ ಭಾರತದಲ್ಲಿ ಮುನ್ನೂರು ಕೋಟಿ ರೂ ಗಳಿಸಿತ್ತು.

ಇದನ್ನೂ ಓದಿ:ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು

ವಿಶ್ವದಾದ್ಯಂತ ಚಿತ್ರವು ಈಗಾಗಲೇ 500 ಕೋಟಿ ಗಡಿ ದಾಟಿದೆ. ಪಠಾಣ್ ಚಿತ್ರವು ಈಗಾಗಲೇ ಹಲವಾರು ದಾಖಲೆಗಳನ್ನು ಮುರಿದಿದ್ದಾರೆ. ಇದು ಬಾಲಿವುಡ್‌ ನ ಅತಿದೊಡ್ಡ ಆರಂಭ ಪಡೆದ ಚಿತ್ರ ಮತ್ತು ವೇಗವಾಗಿ 200 ಕೋಟಿ ರೂ ಮತ್ತು 250 ಕೋಟಿ ರೂ. ಗಳಿಸಿದ ಚಿತ್ರವಾಗಿದೆ. ಒಂದೇ ದಿನದಲ್ಲಿ ಸುಮಾರು 70 ಕೋಟಿ ರೂ. ಗಳಿಸಿದ ಏಕೈಕ ಹಿಂದಿ ಚಿತ್ರವೂ ಹೌದು.

ಟಾಪ್ ನ್ಯೂಸ್

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

shree bajji

ಐಪಿಎಲ್‌ ಕಮೆಂಟ್ರಿ ತಂಡದಲ್ಲಿ ಜತೆಯಾದ ಭಜ್ಜಿ, ಶ್ರೀಶಾಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

director Pradeep Sarkar passes away

ಇಹಲೋಕ ತ್ಯಜಿಸಿದ ಖ್ಯಾತ ನಿರ್ದೇಶಕ ಪ್ರದೀಪ್ ಸರ್ಕಾರ್

ntr 30

ಜ್ಯೂ. NTR ಅಭಿನಯದ ʻNTR 30ʼ ಗೆ ಮುಹೂರ್ತ ಫಿಕ್ಸ್‌… ಅಭಿಮಾನಿಗಳಲ್ಲಿ ಮೂಡಿದ ನಿರೀಕ್ಷೆ

47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಲಯಾಳಂ ನಟಿಯ ತಾಯಿ

47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಲಯಾಳಂ ನಟಿಯ ತಾಯಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.