Jawan: ಓಟಿಟಿ ರಿಲೀಸ್‌ ಗೆ ರೆಡಿಯಾದ ʼಜವಾನ್‌ʼ; ಯಾವುದರಲ್ಲಿ ಸ್ಟ್ರೀಮ್?


Team Udayavani, Sep 19, 2023, 4:13 PM IST

Jawan: ಓಟಿಟಿ ರಿಲೀಸ್‌ ಗೆ ರೆಡಿಯಾದ ʼಜವಾನ್‌ʼ; ಯಾವುದರಲ್ಲಿ ಸ್ಟ್ರೀಮ್?

ಮುಂಬಯಿ: ಶಾರುಖ್‌ ಖಾನ್‌ ಅವರ ʼಜವಾನ್‌ʼ ಸಿನಿಮಾ ಬಿಟೌನ್‌ ನಲ್ಲಿ ಭರ್ಜರಿ ಕಮಾಯಿ ಮಾಡಿದೆ. ಬಾಕ್ಸ್‌ ಆಫೀಸ್‌ ನಲ್ಲಿ 700 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ. ಸಿನಿಮಾ ಥಿಯೇಟರ್‌ ನಲ್ಲಿ ಇನ್ನು ಕೂಡ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಕಾಲಿವುಡ್‌ ನಿರ್ದೇಶಕ ಅಟ್ಲಿ ಕುಮಾರ್‌ ಮೊದಲ ಬಾರಿ ಬಿಟೌನ್‌ ಗೆ ಎಂಟ್ರಿ ಕೊಟ್ಟಿದ್ದು, ʼಜವಾನ್‌ʼ ಮೂಲಕ ಇಲ್ಲಿನ ಪ್ರೇಕ್ಷಕರ ಮನಗೆದ್ದಿದ್ದಾರೆ. ಬಾಲಿವುಡ್‌ ಸೇರಿದಂತೆ ಟಾಲಿವುಡ್‌, ಕಾಲಿವುಡ್‌ ನಲ್ಲಿ ಸಿನಿಮಾ ಬ್ಲಾಕ್‌ ಬಸ್ಟರ್‌ ಹಿಟ್‌ ಆಗಿದೆ. ಶೀಘ್ರದಲ್ಲಿ ಸಿನಿಮಾ ಸಾವಿರ ಕೋಟಿ ಕ್ಲಬ್‌ ಸೇರುವ ಸಾಧ್ಯತೆಯಿದೆ.

ʼಪಠಾಣ್‌ʼ ಬಳಿಕ ಶಾರುಖ್‌ ಖಾನ್‌ ಮತ್ತೊಂದು ಮೆಗಾ ಹಿಟ್‌ ಕೊಟ್ಟಿದ್ದಾರೆ. ಇದರ ಜೊತೆ ಅಟ್ಲಿ ಮತ್ತೆ ಶಾರುಖ್‌ ಅವರೊಂದಿಗೆ ಸಿನಿಮಾ ಮಾಡುವುದಾಗಿ ಹೇಳಿದ್ದಾರೆ. ಈ ನಡುವೆ ಸಿನಿಮಾದ ಓಟಿಟಿ ರಿಲೀಸ್‌ ಬಗ್ಗೆಯೂ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ಅಂದು Chandrayaan-3 ಯಶಸ್ಸಿಗೆ ಶ್ರಮಿಸಿದಾತ ಇಂದು ರಸ್ತೆಬದಿಯಲ್ಲಿ ಇಡ್ಲಿ ಮಾರುವ ಸ್ಥಿತಿಗೆ

ನೆಟ್‌ಫ್ಲಿಕ್ಸ್‌ ನಲ್ಲಿʼಜವಾನ್‌ʼ ರಿಲೀಸ್‌ ಗೆ ರೆಡಿಯಾಗಿದೆ. ಸಿನಿಮಾದಲ್ಲಿ ಡಿಲೀಟ್‌ ಆಗಿರುವ ದೃಶ್ಯಗಳನ್ನು ಓಟಿಟಿಯಲ್ಲಿ ಸೇರಿಸಿ ರಿಲೀಸ್‌ ಮಾಡುವ ಪ್ಲ್ಯಾನ್‌ ನಲ್ಲಿ ಚಿತ್ರತಂಡವಿದೆ.

ಥಿಯೇಟರ್ ಬಿಡುಗಡೆಯಲ್ಲಿ‌ ರಿಲೀಸ್‌ ಆಗುವ ವೇಳೆ ಕಟ್‌ ಮಾಡಿರುವ ದೃಶ್ಯಗಳನ್ನು ಓಟಿಟಿ ರಿಲೀಸ್‌ ನಲ್ಲಿ ಸೇರಿಸಿದಾಗ ಸಿನಿಮಾದ ಅವಧಿ 3:15 ಗಂಟೆಯಷ್ಟು ಆಗುತ್ತದೆ. ಈ ಕುರಿತು ನಿರ್ದೇಶಕ ಅಟ್ಲಿ ಕೆಲಸ ಮಾಡುತ್ತಿದ್ದಾರೆ.

ʼಜವಾನ್‌ʼ ನಲ್ಲಿ ನಯನತಾರಾ, ದೀಪಿಕಾ ಪಡುಕೋಣೆ ಮತ್ತು ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಜೊತೆಗೆ ಇತರ ನಟರಾದ ಎಜಾಜ್ ಖಾನ್, ಸನ್ಯಾ ಮಲ್ಹೋತ್ರಾ ಮತ್ತು ಪ್ರಿಯಾಮಣಿ ಇದ್ದಾರೆ.

ಮುಂದೆ ಶಾರುಖ್ ಖಾನ್ ಅವರು ರಾಜ್‌ಕುಮಾರ್ ಹಿರಾನಿ ಅವರ ‘ಡುಂಕಿ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಡಿಸೆಂಬರ್‌ 22 ರಂದು ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

h c mahadevappa

BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ

Khandre

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nachinavadu movie

ಪ್ರೀತಿ, ಗೀತಿ ಇತ್ಯಾದಿ…: ನೆಚ್ಚಿನವಾಡು ತೆಲುಗು ಸಿನಿಮಾ

Malayalam filmmaker: ಮಲಯಾಳಂ ಚಿತ್ರರಂಗದ ದಿಗ್ಗಜ ನಿರ್ದೇಶಕ  ಕೆಜಿ ಜಾರ್ಜ್ ನಿಧನ

Malayalam filmmaker: ಮಲಯಾಳಂ ಚಿತ್ರರಂಗದ ದಿಗ್ಗಜ ನಿರ್ದೇಶಕ  ಕೆಜಿ ಜಾರ್ಜ್ ನಿಧನ

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.