BOLLYWOOD: ತಪ್ಪಿದ ಬಾಕ್ಸ್‌ ಆಫೀಸ್‌ ದಂಗಲ್; ರಿಲೀಸ್‌ ಡೇಟ್‌ ಮುಂದೂಡಿದ ʼಯೋಧʼ


Team Udayavani, Nov 7, 2023, 12:24 PM IST

tdy-7

ಮುಂಬಯಿ: ಡಿಸೆಂಬರ್‌ ಅಂತ್ಯದ ವೇಳೆ ವೇಳೆ ಇಂಡಿಯನ್‌ ಸಿನಿರಂಗದಲ್ಲಿ ದೊಡ್ಡ ಸಿನಿಮಾಗಳು ರಿಲೀಸ್‌ ಆಗಲಿವೆ. ಇದರಲ್ಲಿ ಬಾಲಿವುಡ್‌ ನಲ್ಲೂ ಬಹು ನಿರೀಕ್ಷಿತ ಸಿನಿಮಾಗಳು ತೆರೆ ಕಾಣಲಿವೆ.

ಬಿಟೌನ್‌ ನಲ್ಲಿ ಬಾಕ್ಸ್‌ ಆಫೀಸ್‌ ನಲ್ಲಿ ದಂಗಲ್‌ ಎದುರಾಗುವುದು ಹೊಸತಲ್ಲ. ಡಿಸೆಂಬರ್‌ ಅಂತ್ಯದ ವೇಳೆಗೆ ಸಿದ್ಧಾರ್ಥ್ ಮಲ್ಹೋತ್ರಾ ಅವರ ʼಯೋಧʼ ಹಾಗೂ ಕತ್ರಿನಾ ಕೈಫ್‌ – ವಿಜಯ್‌ ಸೇತುಪತಿ ಅವರ ʼ ಮೇರಿ ಕ್ರಿಸ್ಮಸ್‌ʼ ಸಿನಿಮಾ ರಿಲೀಸ್‌ ಆಗುವುದಾಗಿ ಅನೌನ್ಸ್‌ ಆಗಿದ್ದವು. ಇದು ಬಿಟೌನ್‌ ನಲ್ಲಿ ದೊಡ್ಡ ಬಾಕ್ಸ್‌ ಆಫೀಸ್‌ ಕದನವೆಂದು ಹೇಳಲಾಗುತ್ತಿತ್ತು.

ಪುಷ್ಕರ್ ಓಜಾ, ಸಾಗರ್ ಅಂಬ್ರೆ ನಿರ್ದೇಶನದ ʼಯೋಧʼ ಸಿನಿಮಾದ ರಿಲೀಸ್‌ ಡೇಟ್‌ ಮತ್ತೆ ಮುಂದೂಡಿಕೆ ಆಗಿದೆ. ಆ ಮೂಲಕ ಬಾಕ್ಸ್‌ ಆಫೀಸ್‌ ದಂಗಲ್‌ ತಪ್ಪಿದಂತಾಗಿದೆ. ಈ ಮೊದಲು ಡಿಸೆಂಬರ್‌ 8 ರಂದು ʼಯೋಧʼ ರಿಲೀಸ್‌ ಆಗುವುದಾಗಿ ಸಿನಿಮಾ ತಂಡ ಅನೌನ್ಸ್‌ ಮಾಡಿತ್ತು. ಅದೇ ದಿನ ವಿಜಯ್‌ ಸೇತುಪತಿ, ಕತ್ರಿನಾ ಅವರ ʼಮೇರಿ ಕ್ರಿಸ್ಮಸ್‌ʼ ರಿಲೀಸ್‌ ಆಗುವುದಿತ್ತು.

ಆ್ಯಕ್ಷನ್ – ಥ್ರಿಲ್ಲರ್‌ ʼಯೋಧʼ 2024 ರ ಮಾರ್ಚ್‌ 15 ರಂದು ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಅನೌನ್ಸ್‌ ಮಾಡಿದೆ.

ಈ ಚಿತ್ರದಲ್ಲಿ ದಿಶಾ ಪಟಾನಿ , ರಾಶಿ ಖನ್ನಾ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

ಶ್ರೀರಾಮ್ ರಾಘವನ್ ನಿರ್ದೇಶನದ ʼ ಮೇರಿ ಕ್ರಿಸ್ಮಸ್‌ʼ ಡಿ. 8 ರಂದು ರಿಲೀಸ್‌ ಆಗಲಿದೆ.

 

 

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.