ಶಾರುಖ್‌ ಗಾಗಿ ಹಾಡುವುದನ್ನು ನಾನೇಕೆ ನಿಲ್ಲಿಸಿದೆ?ಅಭಿಜಿತ್‌ ಮನದ ಮಾತು


Team Udayavani, Oct 4, 2018, 3:51 PM IST

abhijeet-bhattacharya-700.jpg

ಹೊಸದಿಲ್ಲಿ : ಬಾಲಿವುಡ್‌ ಸೂಪರ್‌ ಹಿಟ್‌ ನಟ ಶಾರುಖ್‌ ಖಾನ್‌ ಅವರ ಹೆಚ್ಚಿನೆಲ್ಲ ಹಿಟ್‌ ಸಿನೇಮಾಗಳ ಸೂಪರ್‌ ಹಿಟ್‌ ಹಾಡುಗಳನ್ನು ಹಾಡಿ ಶಾರುಖ್‌ ಧ್ವನಿ ಎಂದೇ ಖ್ಯಾತಿ ಪಡೆದಿದ್ದ ಜನಪ್ರಿಯ ಬಾಲಿವುಡ್‌ ಗಾಯಕ ಅಭಿಜಿತ್‌ ಭಟ್ಟಾಚಾರ್ಯ ಅವರು ತಾನು ಶಾರುಖ್‌ ಗಾಗಿ ಹಾಡುವುದನ್ನು ಏಕೆ ನಿಲ್ಲಿಸಿದೆ ಎಂಬುದನ್ನು ಇದೀಗ ಬಹಿರಂಗಪಡಿಸಿದ್ದಾರೆ.

ಈಚೆಗೆ ನಡೆದಿದ್ದ ಇಂಡಿಯಾ ಟುಡೇ ಸಫಾಯಿಗಿರಿ ಸಮಿಟ್‌ ಆ್ಯಂಡ್‌ ಅವಾರ್ಡ್‌ 2018ರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅಭಿಜಿತ್‌ ಭಟ್ಟಾಚಾರ್ಯ ಈ ಅಚ್ಚರಿಯ ವಿಷಯವನ್ನು ಬಹಿರಂಗಪಡಿಸಿದರು. 

“ಅದು ಆತ್ಮಗೌರವ, ಸ್ವಾಭಿಮಾನ ಮತ್ತು ಸಂಸ್ಕಾರದ ಕಾರಣದಿಂದ ನಾನು ಶಾರುಖ್‌ ಗಾಗಿ ಹಾಡುವುದನ್ನು ನಿಲ್ಲಿಸಿದೆ. ಓಂ ಶಾಂತಿ ಓಂ ಮತ್ತು ಮೈ ಹೂಂ ನ ಸೂಪರ್‌ ಹಿಟ್‌ ಚಿತ್ರದ ಅಂತ್ಯದಲ್ಲಿ ಕ್ರೆಡಿಟ್‌ ಸಾಂಗ್‌ ಸೀಕ್ವೆನ್ಸ್‌ ನಲ್ಲಿ ಆತ ಎಲ್ಲರನ್ನೂ ತೋರಿಸಿದರು – ಸ್ಪಾಟ್‌ ಬಾಯ್‌ ನಿಂದ ಹಿಡಿದು ಹೇರ್‌ ಡೆಸ್ಸರ್‌ಸ್‌ ವರೆಗೆ; ಆದರೆ ಗಾಯಕರ ಹೆಸರನ್ನು ಹೊರತುಪಡಿಸಿ !”

”…..ಎಲ್ಲವೂ ಮುಗಿದ ಹೋದ ಬಳಿಕ ಕಟ್ಟಕಡೆಯಲ್ಲಿ ಗಾಯಕರನ್ನು ಹೆಸರನ್ನು ತೋರಿಸಿದರು. ಈ ರೀತಿ ನಿಕೃಷ್ಟವಾಗಿ ಕಡೆಗಣಿಸಲ್ಪಡುವುದಕ್ಕೆ ನಾವು ಅರ್ಹರಲ್ಲ; ಅಲ್ಲಿಯ ಬಳಿಕ ನಾನು ಸ್ವಾಭಿಮಾನ ಮತ್ತು ಸಂಸ್ಕಾರದ ಕಾರಣಕ್ಕೆ ಶಾರುಖ್‌ ಗೆ ಹಾಡುವುದನ್ನು ನಿಲ್ಲಿಸಿದೆ. ಶಾರುಖ್‌ ಗಾಗಿ ನಾನು ಹಾಡುವ ವರೆಗೆ ಆತ ರಾಕ್‌ ಸ್ಟಾರ್‌ ಆಗಿದ್ದರು. ನಾನು ನಿಲ್ಲಿಸಿದ ಬಳಿಕ ಅವರು ಲುಂಗಿ ಡ್ಯಾನ್ಸ್‌ ಮಟ್ಟಕ್ಕೆ ಇಳಿದರು’ ಎಂದು ಭಟ್ಟಾಚಾರ್ಯ ಹೇಳಿದರು. 

ಶಾರುಖ್‌ ಗಾಗಿ ಅಭಿಜಿತ್‌ ಭಟ್ಟಾಚಾರ್ಯ ಹಾಡಿರುವ ಓಲೆ ಓಲೆ, ಯೇ ತೆರೀ ಆಂಖೇ ಜುಖೀ ಜುಖೀ, ಸುನೋ ನ ಸುನೋ ನಾ, ಚಾಂದ್‌ ತಾರೇ, ತನ್‌ ತನಾ ತನ್‌ ತನ್‌ ತನ್‌ ತಾರಾ, ಬಾದ್‌ಶಾ ಓ ಬಾದ್‌ಶಾ, ತಮ್‌ ದಿಲ್‌ ಕೀ ಧಡ್‌ಕನ್‌ ಹೋ ಇತ್ಯಾದಿ ಹಾಡುಗಳು ಸೂಪರ್‌ ಹಿಟ್‌ ಆಗಿರುವುದನ್ನು ಚಿತ್ರ ಸಂಗೀತ ಪ್ರೇಮಿಗಳು ಎಂದೂ ಮರೆಯಲಾರರು. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.