ಮುತ್ತಿನ ಗಮ್ಮತ್ತು..ತಾರಾ ಜೋಡಿಯ ಕಿಸ್ ಡೇ…ಫೋಟೊ ನೋಡಲು ಸುದ್ದಿ ಕ್ಲಿಕ್ ಮಾಡಿ

ಗಂಡನಿಗೆ ಅಚ್ಚರಿಯ ಉಡುಗೊರೆಯೊಂದನ್ನು ನೀಡಲು ಪ್ಲ್ಯಾನ್ ಮಾಡಿದ್ದಾರಂತೆ ಶ್ವೇತಾ.

Team Udayavani, Feb 13, 2021, 3:01 PM IST

Aditya narayana

ಮುಂಬೈ : ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಆದಿತ್ಯ ನಾರಾಯಣ ಹಾಗೂ ಶ್ವೇತಾ ದಂಪತಿ, ಮದುವೆ ನಂತರದ ಮೊದಲ ಪ್ರೇಮಿಗಳ ದಿನ ಸಂಭ್ರಮಿಸಲು ತುದಿಗಾಲಿನ ಮೇಲೆ ನಿಂತಿದ್ದಾರೆ. ವಾಲೆಂಟೈನ್ ಡೇ ಸೆಲಬ್ರೆಟ್ ಮಾಡಲು ಉತ್ಸುಕರಾಗಿರುವ ಈ ಜೋಡಿ ಅದಕ್ಕೂ ಮುನ್ನ ‘ಕಿಸ್ ಡೇ’ ಸಂಭ್ರಮಿಸಿದೆ.

ಮದುವೆ ನಂತರದ ದಿನಗಳನ್ನು ಸುಂದರವಾಗಿ ಕಳೆಯುತ್ತಿರುವ ಈ ತಾರಾ ಜೋಡಿ, ಮುತ್ತಿನ ದಿನವನ್ನು ಗಮ್ಮತ್ತಿನಿಂದ ಆಚರಿಸಿದೆ. ತಾವಿಬ್ಬರು ತುಟಿಗಳಿಗೆ ಚುಂಬಿಸಿರುವ ಫೋಟೊವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ಆದಿತ್ಯ.

ತಮ್ಮ ಮುತ್ತಿನ ಫೋಟೊ ಖುಷಿಯಿಂದಲೆ ಹಂಚಿಕೊಂಡಿರುವ ಆದಿತ್ಯ, ಎಲ್ಲರಿಗೂ ಕಿಸ್ ಡೇ ಶುಭಾಶಯ ತಿಳಿಸಿದ್ದಾರೆ. ಜತೆಗೆ ‘ನಿಮ್ಮನ್ನು ಪ್ರೀತಿಸುವವರನ್ನು ನೀವು ಹುಡುಕಿಕೊಳ್ಳಿ, ಅವರಿಗೆ ನಿತ್ಯ ಮುತ್ತು ಕೊಡಿ’ ಎಂದು ಬರೆದುಕೊಂಡಿದ್ದಾರೆ.

ಮುತ್ತಿನ ಗಮ್ಮತ್ತು..ತಾರಾ ಜೋಡಿಯ ಕಿಸ್ ಡೇ…ಫೋಟೊ ನೋಡಲು ಸುದ್ದಿ ಕ್ಲಿಕ್ ಮಾಡಿ

ಇನ್ನು ಆದಿತ್ಯ ಹಾಗೂ ಶ್ವೇತಾ ‘ಶಾಪಿತ್’ ಚಿತ್ರದ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಿದ್ದರು. 10 ವರ್ಷಗಳ ಕಾಲ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಇವರು, ಕಳೆದ ವರ್ಷ (2020) ಡಿಸೆಂಬರ್ ನಲ್ಲಿ ತಮ್ಮ ಪ್ರೀತಿಗೆ ಮದುವೆ ಎನ್ನುವ ಮುದ್ರೆ ಒತ್ತಿದ್ದರು.

ಪ್ರೇಮಿಗಳ ದಿನವಾದ ನಾಳೆ ತನ್ನ ಗಂಡನಿಗೆ ಅಚ್ಚರಿಯ ಉಡುಗೊರೆಯೊಂದನ್ನು ನೀಡಲು ಪ್ಲ್ಯಾನ್ ಮಾಡಿದ್ದಾರಂತೆ ಶ್ವೇತಾ. ಈ ವಿಷಯವನ್ನು ಆಕೆಯ ಪತಿ ಆದಿತ್ಯ ಇನ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.