ಗ್ರ್ಯಾಮಿ ಅವಾರ್ಡ್ ಗೆದ್ದ ಮೊದಲ ತೃತೀಯ ಲಿಂಗಿ: ಸಂತಸದಿಂದ ಭಾವುಕರಾದ ಗಾಯಕಿ


Team Udayavani, Feb 6, 2023, 12:54 PM IST

tdy-9

ವಾಷಿಂಗ್ಟನ್:  ಲಾಸ್ ಏಂಜಲೀಸ್  ನಲ್ಲಿ  65ನೇ ವಾರ್ಷಿಕ ಗ್ರ್ಯಾಮಿ ಅವಾರ್ಡ್ಸ್‌ ಕಾರ್ಯಕ್ರಮ ನಡೆದಿದೆ. ಹತ್ತಾರು ಗಾಯಕರಿಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಸಂದಿದೆ. ಜರ್ಮನಿ ಮೂಲದ ಕಿಮ್ ಪೆಟ್ರಾಸ್ ಗ್ರ್ಯಾಮಿ ಅವಾರ್ಡ್‌ ಪಡೆದುಕೊಳ್ಳುವ ಮೂಲಕ ಇತಿಹಾಸ ಬರೆದಿದ್ದಾರೆ.

ಕಿಮ್ ಪೆಟ್ರಾಸ್ ತೃತೀಯ ಲಿಂಗಿಯಾಗಿದ್ದು, ಇಂಗ್ಲೆಂಡ್‌ ಮೂಲದ ಗಾಯಕ ಸ್ಯಾಮ್ ಸ್ಮಿತ್ ಅವರೊಂದಿಗೆ ಸೇರಿ ಹಾಡಿರುವ ʼಅನ್‌ ಹೋಲಿʼ (Unholy) ಹಾಡಿಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ʼಅನ್‌ ಹೋಲಿʼ ಅತ್ಯುತ್ತಮ ಪಾಪ್ ಜೋಡಿ/ಗುಂಪು ಪ್ರದರ್ಶನ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ.

ಕಿಮ್ ಪೆಟ್ರಾಸ್ ಈ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಗ್ರ್ಯಾಮಿ ಗೆದ್ದ ಮೊದಲ ತೃತೀಯ ಲಿಂಗಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 3ನೇ ಬಾರಿ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್‌ ಗೆದ್ದ ಭಾರತೀಯ ಸಂಗೀತ ಸಂಯೋಜಕ ರಿಕ್ಕಿ ಕೇಜ್

ನನಗೆ ಇದೊಂದು ಅವಿಸ್ಮರಣೀಯ ಪಯಣ. ನಾನು ತೃತೀಯ ಲಿಂಗಿಯಾದ ಕಾರಣ ಈ ಪ್ರಶಸ್ತಿಯನ್ನು ನಾನೇ ಸ್ವೀಕರಿಸಬೇಕೆಂದು ಸ್ಯಾಮ್‌ ಬಯಸಿದ್ದರು. ನಾನು ಈ ಸಂದರ್ಭದಲ್ಲಿ ಎಲ್ಲಾ ಮಹಾನ್‌ ತೃತೀಯ ಲಿಂಗಿಗಳಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ ಎಂದು ಸಂತಸವನ್ನು ವೇದಿಕೆ ಮೇಲೆ ಕಿಮ್ ಪೆಟ್ರಾಸ್ ಹಂಚಿಕೊಂಡರು.

2022 ರ ಅಕ್ಟೋಬರ್‌ ನಲ್ಲಿ ʼಅನ್‌ ಹೋಲಿʼ ಹಾಡು ರಿಲೀಸ್‌ ಆಗಿತ್ತು. ಯೂಟ್ಯೂಬ್‌ ನಲ್ಲಿ 123 ಮಿಲಿಯನ್‌ ಗೂ ಅಧಿಕ ವೀಕ್ಷಣೆ ಕಂಡಿದೆ. ಕಿಮ್ ಪೆಟ್ರಾಸ್  ಈ ಹಾಡನ್ನು ಸ್ನೇಹಿತೆಯಾಗಿದ್ದ 34 ವಯಸ್ಸಿನಲ್ಲೇ ಇಹಲೋಹ ತ್ಯಜಿಸಿದ ಸ್ಕಾಟಿಷ್ ಎಲೆಕ್ಟ್ರಾನಿಕ್ ಕಲಾವಿದೆ ಸೋಫಿಗೆ ಅರ್ಪಿಸಿದ್ದಾರೆ.

ಟಾಪ್ ನ್ಯೂಸ್

rishab jersy

ರಿಷಭ್‌ ಪಂತ್‌ ಗೈರಲ್ಲೂ ಕಾಣಿಸಲಿದೆ ನಂ.17

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

director Pradeep Sarkar passes away

ಇಹಲೋಕ ತ್ಯಜಿಸಿದ ಖ್ಯಾತ ನಿರ್ದೇಶಕ ಪ್ರದೀಪ್ ಸರ್ಕಾರ್

ntr 30

ಜ್ಯೂ. NTR ಅಭಿನಯದ ʻNTR 30ʼ ಗೆ ಮುಹೂರ್ತ ಫಿಕ್ಸ್‌… ಅಭಿಮಾನಿಗಳಲ್ಲಿ ಮೂಡಿದ ನಿರೀಕ್ಷೆ

47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಲಯಾಳಂ ನಟಿಯ ತಾಯಿ

47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಲಯಾಳಂ ನಟಿಯ ತಾಯಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

rishab jersy

ರಿಷಭ್‌ ಪಂತ್‌ ಗೈರಲ್ಲೂ ಕಾಣಿಸಲಿದೆ ನಂ.17

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.