ʼSky Forceʼ ಮೂಲಕ ಭಾರತದ ಮೊದಲ ವೈಮಾನಿಕ ದಾಳಿಯ ಕಥೆ ಹೇಳಲು ಹೊರಟ ಅಕ್ಷಯ್‌ ಕುಮಾರ್


Team Udayavani, Oct 2, 2023, 1:06 PM IST

tdy-13

ಮುಂಬಯಿ: ಬಾಲಿವುಡ್‌ ನಲ್ಲಿ ʼಕಿಲಾಡಿʼ ಅಕ್ಷಯ್‌ ವರ್ಷಕ್ಕೆ ನಾಲ್ಕೈದು ಸಿನಿಮಾಗಳನ್ನು ಮಾಡುತ್ತಾರೆ. ಈ ವರ್ಷ ಅವರ ʼಓ ಮೈ ಗಾಡ್-2‌ʼ ಸಿನಿಮಾ ಹಿಟ್‌ ಆಗಿದೆ. ಅದರ ಬೆನ್ನಲ್ಲೇ ಅವರು ಸೋಮವಾರ (ಅ.2 ರಂದು) ಹೊಸ ಸಿನಿಮಾವೊಂದನ್ನು ಅಕ್ಷಯ್‌ ಕುಮಾರ್‌ ಘೋಷಿಸಿದ್ದಾರೆ.

ಅಕ್ಷಯ್‌ ಕುಮಾರ್‌ ಅವರ ʼ ಮಿಷನ್ ರಾಣಿಗಂಜ್: ದಿ ಗ್ರೇಟ್ ಭಾರತ್ ರೆಸಿಕ್ಯೂʼ ಸಿನಿಮಾದ ಟ್ರೇಲರ್‌ ಇತ್ತೀಚೆಗಷ್ಟೇ ರಿಲೀಸ್‌ ಆಗಿದೆ. ಈ ಸಿನಿಮಾ ರಿಲೀಸ್‌ ಗೆ ರೆಡಿಯಾಗಿದೆ. ಈ ನಡುವೆ ಅಕ್ಕಿ ಮತ್ತೊಂದು ಸಿನಿಮಾವನ್ನುಅನೌನ್ಸ್‌ ಮಾಡಿದ್ದಾರೆ.

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿಯ ದಿನ ಅಕ್ಷಯ್‌ ಭಾರತದ ಮೊದಲ ವೈಮಾನಿಕ ದಾಳಿಯ ಕಥೆಯನ್ನೊಳಗೊಂಡ ಸಿನಿಮಾವನ್ನು ಅನೌನ್ಸ್‌  ಮಾಡಿದ್ದಾರೆ. ಈ ಸಿನಿಮಾಕ್ಕೆ ʼಸ್ಕೈ ಫೋರ್ಸ್‌ʼ(Sky Force) ಎಂದು ಟೈಟಲ್‌ ಇಡಲಾಗಿದೆ.

ಈ ಸಿನಿಮಾ ಪಾಕಿಸ್ತಾನದ ವಿರುದ್ಧ ಭಾರತದ ಚೊಚ್ಚಲ ಮತ್ತು ಮಾರಣಾಂತಿಕ ವೈಮಾನಿಕ ದಾಳಿಯನ್ನು ಕಾರ್ಯಗತಗೊಳಿಸುವ ಹಿಂದಿನ ಕಥೆಯನ್ನು ಒಳಗೊಂಡಿದೆ. ಅಂದಿನ ಪಾಕ್‌ ಅಧ್ಯಕ್ಷ ಮಹಮದ್‌ ಆಯೂಬ್‌ ಖಾನ್ ಹಾಗೂ ಭಾರತದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಧ್ವನಿಯೊಂದಿಗೆ ಆರಂಭವಾಗುವ ಗ್ಲಿಂಪ್ಸ್‌ ನಲ್ಲಿ ಸಿನಿಮಾದ ರಿಲೀಸ್‌ ಡೇಟ್‌ ನ್ನು ಚಿತ್ರತಂಡ ರಿವೀಲ್‌ ಮಾಡಿದೆ.‌

ಇದನ್ನೂ ಓದಿ: Thalapathy 68: ದಳಪತಿ – ವೆಂಕಟ್‌ ಪ್ರಭು ಚಿತ್ರಕ್ಕೆ ಟಾಲಿವುಡ್‌ ಬೆಡಗಿ ನಾಯಕಿ?

“ಇಂದು ಗಾಂಧಿ-ಶಾಸ್ತ್ರಿ ಜಯಂತಿಯಂದು ಇಡೀ ದೇಶವೇ ಹೇಳುತ್ತಿದೆ – ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ, ಜೈ ಸಂಶೋಧನೆ” ಇದಕ್ಕಿಂತ ಒಳ್ಳೆಯ ದಿನ ʼಸ್ಕೈ ಫೋರ್ಸ್‌ʼ ಅನೌನ್ಸ್‌ ಮಾಡಲು ಬೇರೊಂದಿಲ್ಲ” ಎಂದು ಅಕ್ಷಯ್‌ ಕುಮಾರ್‌ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಂದೀಪ್ ಕೆಲ್ವಾನಿ ಮತ್ತು ಅಭಿಷೇಕ್ ಕಪೂರ್ ನಿರ್ದೇಶನ ಮಾಡಲಿದ್ದು,ದಿನೇಶ್ ವಿಜನ್ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಲಿದ್ದಾರೆ. ಅಕ್ಟೋಬರ್ 2, 2024  ರಂದು ಸಿನಿಮಾ ತೆರೆಗೆ ಬರಲಿದೆ.

ಈ ಸಿನಿಮಾದಲ್ಲಿ ನವನಟ ವೀರ್ ಪಹಾರಿಯಾ ಅವರು ಪ್ರಧಾನ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ಸಾರಾ ಅಲಿ ಖಾನ್ ಮತ್ತು ನಿಮ್ರತ್ ಕೌರ್ ಅವರು ಕೂಡ ಪಾತ್ರವರ್ಗದಲ್ಲಿದ್ದಾರೆ.

 

View this post on Instagram

 

A post shared by Akshay Kumar (@akshaykumar)

 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.