ರಾಜ್ಯಸಭಾ ಸ್ಥಾನದ ಆಫರ್ ರಿಜೆಕ್ಟ್ ಮಾಡಿದರೆ ನಟ ಸೋನು ಸೂದ್ ?


Team Udayavani, Aug 3, 2021, 1:25 PM IST

fttr

ಮುಂಬೈ : ನಟ ಸೋನು ಸೂದ್ ಅವರು ಈ ದೇಶದ ಪ್ರಧಾನಿಯಾಗಬೇಕೆಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ತನ್ನ ಫ್ಯಾನ್ಸ್ ಗಳ ಈ ಬಯಕೆಗೆ ನಗುತ್ತಲೆ ಉತ್ತರಿಸಿರುವ ಸೋನು, ನಾನು ರಾಜಕೀಯಕ್ಕೆ ಬರೋಲ್ಲ ಎಂದಷ್ಟೆ ಹೇಳಿದ್ದಾರೆ. ಸೋಷಿಯಲ್ ವರ್ಕ್ ಮೂಲಕ ರಿಯಲ್ ಹೀರೋ ಆಗಿರುವ ಈ ನಟ  ರಾಜಕೀಯಕ್ಕೆ ಬರಲೇ ಬಾರದು ಎಂದು ದೃಢ ನಿಶ್ಚಯ ಮಾಡಿಕೊಂಡಂತಿದೆ..ಯಾಕೆ ಅಂತಿರಾ ?

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ರಾಜ್ಯ ಸರ್ಕಾರವೊಂದು ( ಹೆಸರು ಬಹಿರಂಗವಾಗಿಲ್ಲ) ಸೋನು ಸೂದ್ ಅವರಿಗೆ ರಾಜ್ಯಸಭಾ ಸ್ಥಾನ ನೀಡಲು ಮುಂದಾಗಿದೆಯಂತೆ. ಈ ಕುರಿತು ಈ ನಟನ ಜೊತೆ ಮಾತುಕತೆ ಕೂಡ ನಡೆಸಿದೆಯಂತೆ. ಆದರೆ, ಸೋನು ಮಾತ್ರ ತನ್ನನ್ನು ಹುಡುಕಿಕೊಂಡು ಬಂದ ಅವಕಾಶವನ್ನು ನಯವಾಗಿಯೆ ತಿರಸ್ಕರಿಸಿದ್ದಾರಂತೆ. ತನ್ನನ್ನು ರಾಜಕೀಯಕ್ಕೆ ಕರೆತರಲು ಇಚ್ಛಿಸಿದ ಸರ್ಕಾರಕ್ಕೆ ಧನ್ಯವಾದ ಹೇಳಿರುವ ಅವರು, ನಾನು ಸಕ್ರಿಯ ರಾಜಕಾರಣಕ್ಕೆ ಬರುವುದಿಲ್ಲ ಎಂದಿದ್ದಾರಂತೆ.

ಸೋನು ರಾಜಕೀಯಕ್ಕೆ ಬರಲಿ. ಇಂತಹ ಸೇವಾ ಮನೋಭಾವದವರು ನಮ್ಮ ನೇತಾರರಾಗಲಿ ಎಂದು ಜನರು ಬಯಸುತ್ತಿದ್ದಾರೆ. ಇದಕ್ಕೆ ಕಾರಣ ಕೋವಿಡ್ ಮೊದಲ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಹೇರಲಾದ ಲಾಕ್ ಡೌನ್ ವೇಳೆ ಸೋನು ಸೂದ್ ಮಾಡಿದ ಕಾರ್ಯಗಳು. ಮುಂಬೈನಲ್ಲಿ ಬೀದಿಯಲ್ಲಿ ನಿರ್ಗತಿಕರಂತೆ ತಂಗಿದ್ದ ಕೂಲಿ ಕಾರ್ಮಿಕರನ್ನು ಅವರ ತವರು ತಲುಪಿಸುವುದರಿಂದ ಶುರುವಾದ ಇವರ ಪರೋಪಕಾರಿ ಕಾರ್ಯ ಹಲವು ಬಗೆಯಲ್ಲಿ ನಡೆದೆ ಇವೆ. ಕಷ್ಟ ಅಂತ ಹೇಳಿಕೊಂಡು ಬಂದವರಿಗೆ ಸ್ಪಂದಿಸುವ ಮಾತೃ ಹೃದಯದ ಸೋನು ಸೂದ್ ರಾಜಕೀಯಕ್ಕೆ ಬಂದರೆ ಮತ್ತಷ್ಟು ಒಳ್ಳೆಯ ಕೆಲಸಗಳು ಆಗಬಹುದು ಎನ್ನುವುದು ಅವರ ಬೆಂಬಲಿಗರ ಉದ್ದೇಶವಾಗಿದೆ. ಆದರೆ, ಸೋನು ಅವರು ಈ ಮೊದಲು ತಾವಾಡಿದ ಮಾತುಗಳಿಗೆ ಬದ್ಧರಾಗಿ ಉಳಿದುಕೊಂಡಿದ್ದಾರೆ. ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಮತ್ತೊಮ್ಮೆ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.