ಪತ್ರಕರ್ತೆಯ “ಆ” ಪ್ರಶ್ನೆಗೆ ಕೆರಳಿ ಅವಾಚ್ಯವಾಗಿ ನಿಂದನೆ: ಖ್ಯಾತ ನಟನ ಬಂಧನ

ನಾನು ಯಾರನ್ನೂ ನಿಂದಿಸಿಲ್ಲ, ನಾನೇನು ತಪ್ಪು ಮಾಡಿಲ್ಲ ಎಂದು ಸ್ಪಷ್ಟನೆ

Team Udayavani, Sep 27, 2022, 2:44 PM IST

ಮಹಿಳಾ ಪತ್ರಕರ್ತೆಯ ಆ ಪ್ರಶ್ನೆಗೆ ಕೆರಳಿ ಅವಾಚ್ಯ ನಿಂದನೆ: ಖ್ಯಾತ ನಟನ ಬಂಧನ

ಕೇರಳ: ಸ್ಟಾರ್‌ ಗಳು ತಮ್ಮ ಚಿತ್ರದ ಪ್ರಚಾರಕ್ಕಾಗಿ ಹತ್ತಾರು ಸಂದರ್ಶನಗಳನ್ನು ಕೊಡುತ್ತಾರೆ. ಕೆಲವೊಮ್ಮೆ ಅನಗತ್ಯ ಪ್ರಶ್ನೆಗಳಿಗೂ ಉತ್ತರಿಸುವ ಸಂದರ್ಭ ಬರುತ್ತದೆ. ಮಲಯಾಳಂ ಚಿತ್ರರಂಗದ ಖ್ಯಾತ ನಟನೊಬ್ಬ ಸಂದರ್ಶನ ನೀಡುವ ವೇಳೆ ಎಡವಟ್ಟನ್ನು ಮಾಡಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಘಟನೆ ನಡೆದಿದೆ.

ಮಲಯಾಳಂ ಚಿತ್ರರಂಗದ ಯುವನಟ ಶ್ರೀನಾಥ್ ಭಾಸಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಭಿನಯಕ್ಕೆ ಪ್ರತ್ಯೇಕ ಅಭಿಮಾನಿಗಳೂ ಇದ್ದಾರೆ. ಇತ್ತೀಚೆಗೆ ತಮ್ಮ ಮುಂದಿನ ಸಿನಿಮಾಕ್ಕಾಗಿ ಸಂದರ್ಶನದಲ್ಲಿ ಅವರು ಭಾಗಿಯಾಗಿದ್ದರು.

ವರದಿಯ ಪ್ರಕಾರ ಪತ್ರಕರ್ತೆ, ಭಾಸಿ ಅವರಲ್ಲಿ ಚಿತ್ರದ ಟೈಟಲ್‌ ಹಾಗೂ ಅವರ ಸಹ ಕಲಾವಿದರಿಗೆ ಅವರ ವರ್ತನೆಗೆ ಅನುಗುಣವಾಗಿ ಅಂಕವನ್ನು ನೀಡಿ ಎಂದು  ಪ್ರಶ್ನೆ ಕೇಳಿದ್ದಾರೆ. ಇದು ಕ್ಷಣ ಮಾತ್ರದಲ್ಲಿ ಭಾಸಿ ಅವರನ್ನು ಕೆರಳಿಸಿದ್ದು, ಅವರು ಹೊರ ಬರಲು ಹೊರಟಿದ್ದಾರೆ. ಸಿಟ್ಟಿನಲ್ಲಿ ಭಾಸಿ ಅಲ್ಲಿರುವ ಸಿಬ್ಬಂದಿಗಳಿಗೆ ಕ್ಯಾಮರಾ ಆಫ್‌ ಮಾಡಲು ಹೇಳಿದ್ದಾರೆ. ಪತ್ರಕರ್ತೆಯನ್ನು ಕೆಟ್ಟ ಮಾತುಗಳಿಂದ ನಿಂದಿಸಿದ್ದಾರೆ. ಅಲ್ಲಿದ್ದ ಮಹಿಳೆಯರಿಗೆ ಅವಮಾನಕರವಾಗುವ ಮಾತುಗಳನ್ನಾಡಿದ್ದಾರೆ ಎಂದು ವರದಿ ತಿಳಿಸಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ, ಭಾಸಿ ಕ್ಷಮೆ ಕೇಳಿದ್ದಾರೆ. ನಾನು ಯಾರನ್ನೂ ನಿಂದಿಸಿಲ್ಲ, ನಾನೇನು ತಪ್ಪು ಮಾಡಿಲ್ಲ ಎಂದು ಸ್ಪಷ್ಟನೆ ಕೊಟ್ಟು ಪಾರಾಗಲು ಯತ್ನಿಸಿದ್ದಾರೆ.

ಆನ್‌ ಲೈನ್‌ ಮಾಧ್ಯಮವೊಂದರಲ್ಲಿ ಕೆಲಸ ಮಾಡುವ ಪತ್ರಕರ್ತೆ ಸಂದರ್ಶನವೊಂದರಲ್ಲಿ ನಟ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪತ್ರಕರ್ತೆ ಕೊಟ್ಟ ದೂರಿನ ಮೇಲೆ ಮರಡು ಪೊಲೀಸರು ನಟನನ್ನು ವಿಚಾರಣೆಗೆ ಕರೆದು, ಬಳಿಕ ಬಂಧಿಸಿದ್ದಾರೆ. “ಚಟ್ಟಂಬಿ” ಸಿನಿಮಾಕ್ಕಾಗಿ ಸಂದರ್ಶನ ನೀಡುವಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.