“ಹೊಟೇಲ್‌ನಲ್ಲಿ ಒಂದು ರಾತ್ರಿ ನನ್ನ ಜೊತೆ ಇರು..” ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ ನಟಿ


Team Udayavani, Jul 13, 2023, 1:52 PM IST

“ಹೊಟೇಲ್‌ನಲ್ಲಿ ಒಂದು ರಾತ್ರಿ ನನ್ನ ಜೊತೆ ಇರು..” ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ ನಟಿ

ಮುಂಬಯಿ: ಬಣ್ಣದ ಲೋಕದಲ್ಲಿ ʼ ಕಾಸ್ಟಿಂಗ್ ಕೌಚ್ʼ ನಂತಹ ಕರಾಳ ಘಟನೆಯ ಬಗ್ಗೆ ಅನೇಕ ಕಲಾವಿದರು ಮಾತನಾಡಿದ್ದಾರೆ. ಆದರೆ ಕೆಲವರು ಮಾತ್ರ ಹಿಂಜರಿಕೆಯಿಂದ ಈ ಕುರಿತು ಮಾತನಾಡುವುದಿಲ್ಲ.

ಶಾರುಖ್‌ ಖಾನ್‌ ಅವರ “ಕಭಿ ಹಾಂ ಕಭಿ ನಾ” ಸಿನಿಮಾದ ಮೂಲಕ ಬಿಟೌನ್‌ ಗೆ ಕಾಲಿಟ್ಟ ನಟಿ ಸುಚಿತ್ರಾ ಕೃಷ್ಣಮೂರ್ತಿ ಸಂದರ್ಶನವೊಂದರಲ್ಲಿ ತನ್ನ ʼಕಾಸ್ಟಿಂಗ್‌ ಕೌಚ್‌ʼ ಅನುಭವದ ಬಗ್ಗೆ ಮಾತನಾಡಿದ್ದಾರೆ.

ಸಿದ್ಧಾರ್ಥ್ ಕಣ್ಣನ್ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಅಂದು ತುಂಬಾ ಮೀಟಿಂಗ್‌ ಗಳಿದ್ದವು. ಆ ಸಮಯದಲ್ಲಿ ಅದು ನನಗೆ ಸಾಮಾನ್ಯವಾಗಿತ್ತು. ಹೊಟೇಲ್‌ ವೊಂದರಲ್ಲಿ ನಿರ್ಮಾಪಕ-ನಿರ್ದೇಶಕನನ್ನು ಭೇಟಿಯಾಗಿದ್ದೆ. ನನ್ನ ತಂದೆ ಇಲ್ಲೇ ಪಕ್ಕದಲ್ಲೇ ಇದ್ದೇನೆ ಎಂದು ಅವರ ಬಳಿ ನಾನು ಹೇಳಿದೆ. ಆದರೆ ಆ ನಿರ್ಮಾಪಕ “ಹಾಗಾದರೆ ಪರವಾಗಿಲ್ಲ, ನೀನು ನಿನ್ನ ತಂದೆಗೆ ಕರೆ ಮಾಡಿ ನಾಳೆ ಬೆಳಗ್ಗೆ ನಿಮ್ಮನ್ನು ಮನಗೆ ಬಿಡುತ್ತೇನೆ ಎಂದು ಹೇಳಿ” ಎಂದರು. ಆ ಕ್ಷಣದಲ್ಲಿ ಅವರು ಏನು ಹೇಳುತ್ತಿದ್ದಾರೆ ಎಂದು ಮೊದಲಿಗೆ  ನನಗೆ ಅರ್ಥವಾಗಲಿಲ್ಲ. ನಿರ್ಮಪಕರು ಒಂದು ರಾತ್ರಿ ಅವರೊಂದಿಗೆ ಇರಲು ಹೇಳಿದ್ದರು. ಆಗ ಸಮಯ ಸಂಜೆ 4-5 ಗಂಟೆ ಆಗಿತ್ತು, ಇವರ ಬಳಿ ಮುಂಜಾನೆವರೆಗೆ ಏನು ಮಾಡುವುದು ಅಂದುಕೊಂಡೆ. ನಂತರ ಅವರ ಉದ್ದೇಶ ಏನಿರಬಹುದು ಎಂದು ನನಗೆ ಗೊತ್ತಾಯಿತು. ಆ ದಿನಗಳಲ್ಲಿ ಇದೆಲ್ಲ ಸಾಮಾನ್ಯವಾಗಿತ್ತು ಎಂದು ಕರಾಳ ಘಟನೆಯ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

“ಚುನೌಟಿ” ಟಿವಿ ಸರಣಿಯೊಂದಿಗೆ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಸುಚಿತ್ರಾ ಕೃಷ್ಣಮೂರ್ತಿ ಅವರು 1994 ರಲ್ಲಿ ಬಂದ “ಕಭಿ ಹಾನ್ ಕಭಿ ನಾ” ಚಿತ್ರದಲ್ಲಿ ಶಾರುಖ್ ಖಾನ್ ಜೊತೆ ಕಾಣಿಸಿಕೊಂಡ ನಂತರ ಖ್ಯಾತಿಯನ್ನು ಪಡೆದರು.

ನಿರ್ಮಾಪಕ ಶೇಖರ್ ಕಪೂರ್ ಅವರನ್ನು ವಿವಾಹವಾಗಿದ್ದ ಅವರು 12 ವರ್ಷಗಳ ಬಳಿಕ ಅಂದರೆ 2017 ರಲ್ಲಿ ವಿಚ್ಚೇದನ ಪಡೆದರು. ನನ್ನ ಮದುವೆಗೆ ನನ್ನ ತಾಯಿ ವಿರೋಧವಾಗಿದ್ದರು ಎಂದು ನಟಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.