Bollywood: ಬರ್ಲಿನ್‌ನ ಬೆತ್ತಲೆ ಪಾರ್ಟಿಯಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡ ನಟಿ ಸುಚಿತ್ರಾ


Team Udayavani, Jul 15, 2024, 7:53 PM IST

Bollywood: ಬರ್ಲಿನ್‌ನ ಬೆತ್ತಲೆ ಪಾರ್ಟಿಯಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡ ನಟಿ ಸುಚಿತ್ರಾ

ಮುಂಬಯಿ: ಬಾಲಿವುಡ್‌ ಹಾಗೂ ಸೌತ್‌ ನಟಿ ಸುಚಿತ್ರಾ ಕೃಷ್ಣಮೂರ್ತಿ (Suchitra Krishnamoorthi) ಚಿತ್ರರಂಗದಿಂದ ಒಂದಷ್ಟು ಬ್ರೇಕ್‌ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಅವರು ಯೂರೋಪ್‌ ಪ್ರವಾಸ ಮಾಡಿದ್ದಾರೆ.

ಜರ್ಮನಿಯ ಬರ್ಲಿನ್‌ನಲ್ಲಿ ಆಯೋಜನೆಗೊಳ್ಳುವ ಬೆತ್ತಲೆ ಪಾರ್ಟಿಯಲ್ಲಿ ಅನೇಕರು ಭಾಗಿಯಾಗುತ್ತಾರೆ. ಸೆಲೆಬ್ರಿಟಿಗಳು ಸೇರಿದಂತೆ ನೂರಾರು ಮಂದಿ ಪಾಸಿಟಿವಿಟಿ ಪಾರ್ಟಿ ಎಂದು ಕರೆಯಲ್ಪಡುವ ಬೆತ್ತಲೆ ಪಾರ್ಟಿಯಲ್ಲಿ ನಟಿ ಸುಚಿತ್ರಾ ಕೃಷ್ಣಮೂರ್ತಿ ಪಾಲ್ಗೊಂಡಿದ್ದಾರೆ.

ಈ ಪಾರ್ಟಿ ಹೇಗೆ ನಡೆಯುತ್ತದೆನ್ನುವ ಕುತೂಹಲದಿಂದ ಅವರು ಇದರಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಅವರ ಅನುಭವನ್ನು ʼಎಕ್ಸ್‌ʼ ನಲ್ಲಿ ಅವರು ಬರೆದುಕೊಂಡಿದ್ದಾರೆ.

“ಬರ್ಲಿನ್‌ನಲ್ಲಿನ ಬಾಡಿ ಪಾಸಿಟಿವಿಟಿ.  ಬೆತ್ತಲೆ ಪಾರ್ಟಿಯಲ್ಲಿ ಪಾಲ್ಗೊಂಡೆ. ಇದರಲ್ಲಿ ಭಾಗಿಯಾದ ಬಳಿಕ ನನಗೆ ಒಂದು ಮಾತು ನೆನಪಾಯಿತು. ನಿಮ್ಮ ಮೆದುಳು ಕಾರ್ಯನಿರ್ವಹಿಸದಷ್ಟು ಒಪನ್ ಮೈಂಡೆಡ್ ಆಗಿರಬೇಡಿ. ನಾನು ಎಂದೆಂದಿಗೂ ದೇಸಿ ಹುಡುಗಿ. ನನಗೆ ಸ್ನಾನ ಮತ್ತು ಗಾಯತ್ರಿ ಮಂತ್ರ ಪಠಣ ಬೇಕು” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ʼಬಾಲಿವುಡ್‌ ಹಂಗಾಮʼ ಜೊತೆ ಮಾತನಾಡಿರುವ ಅವರು, ಇಂತಹ ವಿಷಯಗಳು ಇಲ್ಲಿ ತುಂಬಾ ಸಾಮಾನ್ಯವಾಗಿದೆ. ದೇಹದ ಸಕಾರಾತ್ಮಕತೆಯನ್ನು ಉತ್ತೇಜಿಸುವುದು ಇದರ ಪ್ರಮುಖ ಉದ್ದೇಶ. ಹಾಗಾಗಿ ಇದೇನೆಂದು ನೋಡೋಣವೆಂದು ಅಲ್ಲಿಗೆ ಹೋಗಿದ್ದೆ. ನನ್ನ ಸ್ನೇಹಿತನಿಗೆ ಸೇರಿದ ಬಾರ್‌ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ನನ್ನನ್ನು ಅತಿಥಿ ಪಟ್ಟಿಗೆ ಸೇರಿಸಲಾಗಿತ್ತು. ಹೀಗಾಗಿ ನಾನು ಅಲ್ಲಿಗೆ ಹೋಗಿದ್ದೆ. ಆದರೆ ಹೋದ ಸ್ವಲ್ಪ ಸಮಯದಲ್ಲೇ ನಾನು ಅಲ್ಲಿಂದ ಓಡೋಡಿ ಬಂದೆ. ನಾನು ತುಂಬಾ ದೇಸಿ, ಅಲ್ಲಿ ನನಗೆ ಇತರರ ಖಾಸಗಿ ಅಂಗ ನೋಡಬೇಕಿಲ್ಲ. ಅದಕ್ಕಾಗಿ ನಾನು ಹೊರಬಂದೆ. ಅದನ್ನಲ್ಲಿ ಅಶ್ಲೀಲವಾಗಿ ನೋಡುವುದಿಲ್ಲ. ಅಲ್ಲಿನ ಪರಿಸರಕ್ಕೆ ಅದು ಉತ್ತಮ. ಆದರೆ ಭಾರತದಲ್ಲಿ ಬೆಳೆದ ನಮಗೆ ಅದು ಸೂಕ್ತವಾಗಲ್ಲ” ಎಂದು ನಟಿ ಹೇಳಿದ್ದಾರೆ.

Ad

ಟಾಪ್ ನ್ಯೂಸ್

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

1-aa-crick

Lord’s Test: ಭಾರತದ ಎಚ್ಚರಿಕೆಯ ಬ್ಯಾಟಿಂಗ್‌: ರೂಟ್‌ 37ನೇ ಶತಕ, ಬುಮ್ರಾಗೆ 5 ವಿಕೆಟ್‌

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

BCCI

ಏಷ್ಯಾ ಕಪ್‌ ಭವಿಷ್ಯ: ಢಾಕಾದಲ್ಲಿ ಎಸಿಸಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಘಾತದಲ್ಲಿದ್ದೇನೆ ಆದರೆ.. ಕೆನಡಾದಲ್ಲಿ ಕೆಫೆ ಮೇಲೆ ದಾಳಿ ಕುರಿತು ಕಪಿಲ್ ಶರ್ಮಾ ಪ್ರತಿಕ್ರಿಯೆ

ಆಘಾತದಲ್ಲಿದ್ದೇನೆ ಆದರೆ… ಕೆಫೆ ಮೇಲೆ ನಡೆದ ದಾಳಿ ಕುರಿತು ಕಪಿಲ್ ಶರ್ಮಾ ಪ್ರತಿಕ್ರಿಯೆ

1122

IMDb: 2025ರ‌ ಟಾಪ್‌ 10 ಜನಪ್ರಿಯ, ಬಹು ನಿರೀಕ್ಷಿತ ಸಿನಿಮಾಗಳು ಯಾವುವು? ಇಲ್ಲಿದೆ ಪಟ್ಟಿ

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು-  ಶಾಕಿಂಗ್‌ ಸಂಗತಿ ರಿವೀಲ್

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್‌ ಸಂಗತಿ ರಿವೀಲ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

2

ನಟಿ ಆಲಿಯಾ ಭಟ್​ಗೆ 77 ಲಕ್ಷ ರೂಪಾಯಿ ವಂಚನೆ; ಬೆಂಗಳೂರಿನಲ್ಲಿ ಮಾಜಿ ಆಪ್ತ ಕಾರ್ಯದರ್ಶಿ ಬಂಧನ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

1-aa-crick

Lord’s Test: ಭಾರತದ ಎಚ್ಚರಿಕೆಯ ಬ್ಯಾಟಿಂಗ್‌: ರೂಟ್‌ 37ನೇ ಶತಕ, ಬುಮ್ರಾಗೆ 5 ವಿಕೆಟ್‌

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.