ಮಗಳಿಗೆ ಪೋಷಕರಾದ ಸನ್ನಿ ಲಿಯೋನ್‌-ಡೆನಿಯಲ್‌ ವೆಬರ್‌ ದಂಪತಿ 


Team Udayavani, Jul 21, 2017, 10:03 AM IST

6.jpg

ಮುಂಬಯಿ: ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಮತ್ತು ಪತಿ ಡೆನಿಯಲ್‌ ವೆಬರ್‌ ಈಗ 21 ತಿಂಗಳ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. 

ಮಹಾರಾಷ್ಟ್ರದ ಲಾತೂರ್‌ನಿಂದ ದತ್ತು ಪಡೆಯಲಾಗಿರುವ ಹೆಣ್ಣು ಮಗುವಿಗೆ ನಿಶಾ ಕೌರ್‌ ವೆಬರ್‌ ಎಂದು ಹೆಸರಿಡಲಾಗಿದೆ. 

2 ವರ್ಷದ ಹಿಂದೆ ಮಗುವೊಂದು ಬೇಕೆಂದು ಅನಾಥಾಶ್ರಮಕ್ಕೆ ದಂಪತಿ ಮನವಿ ಮಾಡಿದ್ದರು. ಈಗ ಮಗುವನ್ನು ಕಾನೂನಾತ್ಮಕವಾಗಿ ಮನೆಗೆ ಕರೆದುಕೊಂಡು ಹೋಗಲು ಅವಕಾಶ ಪಡೆದು ಸಂಭ್ರಮಿಸಿದ್ದಾರೆ.

ಕಾನೂನು ಅನ್ವಯ ದತ್ತು ಪಡೆಯಲು ಹಲವು ಪತ್ರಗಳನ್ನು ಸಿದ್ದಪಡಿಸಿ ತಿರುಗಾಡಬೇಕಾಯಿತು. ಈಗ ನಿಶಾಳ ಮುಖ ನೋಡಿ ಖುಷಿ ಎನಿಸುತ್ತಿದೆ ಎಂದು ಡೆನಿಯಲ್‌ ಹೇಳಿದ್ದಾರೆ. ಪಂಜಾಬ್‌ ಮೂಲದ ಕರೇನ್‌ಜಿತ್‌ ಕೌರ್‌ ಎಂಬ ಮೂಲ ಹೆಸರಿನ ಸನ್ನಿ ಲಿಯೋನ್‌ಗೆ ಮಗಳ ಹೆಸರಿನಲ್ಲಿ ಪಂಜಾಬಿತನ ಬರಬೇಕೆಂದು ನಿಶಾ ಕೌರ್‌ ಎಂದಿರಿಸಿದ್ದಾರೆ. 

ದಂಪತಿಯ ಈ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ನೀಡಿ ಉನ್ನತ ಸ್ಥಾನಕ್ಕೇರುವಂತೆ ಮಾಡಿ ಎಂದು ಹಲವರು ಹರಸಿದ್ದಾರೆ. 

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.