“ಭಯವಾಗುತ್ತಿದೆ, ನನ್ನನ್ನು ಕೊಲ್ಲುತ್ತಾರೆ’

ಸಾವಿಗೂ 5 ದಿನ ಮುನ್ನ ಸುಶಾಂತ್‌ ಕಳುಹಿಸಿದ್ದ ಸಂದೇಶ?

Team Udayavani, Sep 22, 2020, 6:25 AM IST

“ಭಯವಾಗುತ್ತಿದೆ, ನನ್ನನ್ನು ಕೊಲ್ಲುತ್ತಾರೆ’

ಮುಂಬಯಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿಗೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಸಾವಿಗೂ 5 ದಿನ ಮೊದಲು ಸುಶಾಂತ್‌ ತಮ್ಮ ಸಹೋದರಿಗೆ ಕಳುಹಿಸಿದ ಸಂದೇಶವೊಂದು ಈಗ ಬಹಿರಂಗವಾಗಿದೆ. ಅದರಲ್ಲಿ ಅವರು ತಮ್ಮ ಸುರಕ್ಷತೆಯ ಬಗ್ಗೆಯೇ ಆತಂಕ ವ್ಯಕ್ತಪಡಿಸಿದ್ದು, “ನನಗೆ ಭಯವಾಗುತ್ತಿದೆ. ನನ್ನನ್ನು ಕೊಲ್ಲುತ್ತಾರೆ’ ಎಂದು ಬರೆದಿರುವು ದಾಗಿ ಟೈಮ್ಸ್‌ ನೌ ವರದಿ ಮಾಡಿದೆ.

ಸಹೋದರಿ ಮೀಟು ಸಿಂಗ್‌ಗೆ ಜೂ.9 ರಂದು ಸುಶಾಂತ್‌ ಈ ಸಂದೇಶ ಕಳುಹಿಸಿ ದ್ದರು. ಜೂ.14ರಂದು ಸುಶಾಂತ್‌ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಫ್ಲ್ಯಾಟ್‌ನಲ್ಲೇ ಪತ್ತೆಯಾಗಿತ್ತು. ಈ ಸಂದೇಶ ದಲ್ಲಿ ಸುಶಾಂತ್‌, “ತಾನು ರಿಯಾಳನ್ನು ಸಂಪ ರ್ಕಿಸಲು ಯತ್ನಿಸುತ್ತಿದ್ದು, ಆಕೆ ಕರೆ ಸ್ವೀಕರಿಸು ತ್ತಿಲ್ಲ. ನಾನು ತುರ್ತಾಗಿ ಆಕೆ ಯೊಂದಿಗೆ ಮಾತನಾಡಬೇಕಿದೆ. ಆ ಜನರು ನನ್ನನ್ನು ಸಿಲುಕಿಸಲು ಯತ್ನಿಸುತ್ತಾರೆಂಬ ಭೀತಿ ಶುರು ವಾಗಿದೆ’ ಎಂದು ಬರೆದಿದ್ದರು ಎನ್ನಲಾಗಿದೆ.

ಪಾಯಲ್‌ ವಿರುದ್ಧ ಕಾನೂನು ಹೋರಾಟ: ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ನಟಿ ಪಾಯಲ್‌ ಘೋಷ್‌ ವಿರುದ್ಧ ಮತ್ತೂಬ್ಬ ನಟಿ ರಿಚಾ ಛಡ್ಡಾ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿ ದ್ದಾರೆ. ಪಾಯಲ್‌ ಅವರು, “ನಟಿ ರಿಚಾ ಸೇರಿದಂತೆ ಇನ್ನೂ ಅನೇಕ ನಟಿಯ ರೊಂದಿಗೆ ಕಶ್ಯಪ್‌ ಸಂಬಂಧ ಹೊಂದಿದ್ದರು’ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ನನ್ನನ್ನು ಅವಹೇಳನಕಾರಿಯಾಗಿ ಎಳೆದು ತರಲಾಗಿದೆ ಎಂದು ರಿಚಾ ಆರೋಪಿಸಿದ್ದು, ಪಾಯಲ್‌ ವಿರುದ್ಧ ನೋಟಿಸ್‌ ಜಾರಿ ಮಾಡಿದ್ದಾರೆ.

ಶ್ರದ್ಧಾ ಕಪೂರ್‌, ಸಾರಾಗೂ ಸಮನ್ಸ್‌?
ಬಾಲಿವುಡ್‌ ಡ್ರಗ್‌ ಪ್ರಕರಣ ಸಂಬಂಧ ಸುಮಾರು 12 ಮಂದಿಯನ್ನು ಬಂಧಿಸಿರುವ ಎನ್‌ಸಿಬಿ, ಸದ್ಯದಲ್ಲೇ ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ ಸೇರಿದಂತೆ ಕೆಲವು ಸೆಲೆಬ್ರಿಟಿಗಳಿಗೆ ಸಮನ್ಸ್‌ ಜಾರಿ ಮಾಡುವ ಸಾಧ್ಯತೆಯಿದೆ. ಬಾಲಿವುಡ್‌ನ‌ ಟಾಪ್‌ 5 ಸೆಲೆಬ್ರಿಟಿಗಳ ಹೆಸರನ್ನೂ ಎನ್‌ಸಿಬಿ ಪಟ್ಟಿ ಮಾಡಿದೆ. ಡಿ, ಕೆ, ಎನ್‌, ಜೆ, ಎಸ್‌ ಎಂಬ ಇನೀಷಿಯಲ್‌ಗ‌ಳಿರುವ ಸೆಲೆಬ್ರಿಟಿಗಳು ಡ್ರಗ್‌ ಕುರಿತು ವಾಟ್ಸ್‌ಆ್ಯಪ್‌ ಚಾಟ್‌ ಮಾಡಿರುವ ಮಾಹಿತಿ ಸಿಕ್ಕಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.