ಸುಶಾಂತ್ ಸಾವಿನ ಪ್ರಕರಣ: ಫೋರೆನ್ಸಿಕ್ ವರದಿಯಲ್ಲೇನಿದೆ? ಯಾರಿಗೂ ಕ್ಲೀನ್ ಚಿಟ್ ಇಲ್ಲ

ಏಮ್ಸ್ ವೈದ್ಯರು ಸಿಬಿಐಗೆ ಹಸ್ತಾಂತರಿಸಿರುವ ವಿಧಿವಿಜ್ಞಾನ ವರದಿಯ ಎಕ್ಸ್ ಕ್ಲೂಸಿವ್ ಮಾಹಿತಿ

Team Udayavani, Sep 29, 2020, 4:10 PM IST

ಸುಶಾಂತ್ ಸಾವಿನ ಪ್ರಕರಣ: ಫೋರೆನ್ಸಿಕ್ ವರದಿಯಲ್ಲೇನಿದೆ? ಯಾರಿಗೂ ಕ್ಲೀನ್ ಚಿಟ್ ಇಲ್ಲ

ನವದೆಹಲಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಹೇಗೆ ಸಂಭವಿಸಿತ್ತು? ಸಾವಿನ ಹಿಂದಿನ ನಿಜವಾದ ಕಾರಣ ಏನು ಎಂಬುದನ್ನು ತಿಳಿಯುವ ಕುತೂಹಲ ಹೆಚ್ಚಾಗತೊಡಗಿದ್ದು, ಇದಕ್ಕೆ ಕಾರಣವಾಗಿದ್ದು ಏಮ್ಸ್ ತಂಡ ಸಿಬಿಐಗೆ ನೀಡಿರುವ ವರದಿ!

ಸೋಮವಾರ ಏಮ್ಸ್ ನ ವಿಧಿವಿಜ್ಞಾನ ತಂಡ, ಸಿಬಿಐ ಅಧಿಕಾರಿಗಳು ಹಾಗೂ ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯ(ಸಿಎಫ್ ಎಸ್ ಎಲ್)ದ ತಜ್ಞರು ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು. ಏಮ್ಸ್ ವೈದ್ಯರು ಸಿಬಿಐಗೆ ಹಸ್ತಾಂತರಿಸಿರುವ ವಿಧಿವಿಜ್ಞಾನ ವರದಿಯ ಎಕ್ಸ್ ಕ್ಲೂಸಿವ್ ಮಾಹಿತಿ ಜೀ ಸುದ್ದಿ ನ್ಯೂಸ್ ಗೆ ಲಭ್ಯವಾಗಿರುವುದಾಗಿ ತಿಳಿಸಿದೆ.

ವಿಧಿವಿಜ್ಞಾನ ವರದಿಯ ಪ್ರಕಾರ, ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಕರುಳಿನಲ್ಲಿ ಯಾವುದೇ ವಿಷದ ಅಂಶ ಪತ್ತೆಯಾಗಿಲ್ಲ. ಸಿಬಿಐ ತನಿಖೆ ಕೂಡಾ ಅಂತಿಮ ಹಂತದಲ್ಲಿದೆ. ಏಮ್ಸ್ ನ ವಿಧಿವಿಜ್ಞಾನ ಇಲಾಖೆ ಮತ್ತು ಸಿಎಫ್ ಎಸ್ ಎಲ್ ನ ಫಲಿತಾಂಶ ಕೂಡಾ ಒಂದೆಯಾಗಿದೆ. ಒಂದು ವೇಳೆ ಅಗತ್ಯವಿದ್ದರೆ ಸುಶಾಂತ್ ಕುಟುಂಬದ ಸದಸ್ಯರನ್ನು ಸಿಬಿಐ ತನಿಖೆಗೆ ಒಳಪಡಿಸಬಹುದು ಎಂದು ವರದಿ ವಿವರಿಸಿದೆ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಸುಶಾಂತ್ ಸಿಂಗ್ ಜತೆ ವಾಸವಾಗಿದ್ದವರು ತನಿಖೆಯ ವೇಳೆ ಅಧಿಕಾರಿಗಳಿಗೆ ಕೆಲವು ಅವಶ್ಯಕವಾದ ಮಾಹಿತಿಯನ್ನು ನೀಡಿದ್ದರು. ಎಫ್ ಐಆರ್ ನಲ್ಲಿ ಹೆಸರಿಸಲಾಗಿರುವ ಯಾರೊಬ್ಬರಿಗೂ ಸಿಬಿಐ ಈವರೆಗೂ ಕ್ಲೀನ್ ಚಿಟ್ ನೀಡಿಲ್ಲ. ಕೂಪರ್ ಆಸ್ಪತ್ರೆಯ ವೈದ್ಯರುಗಳಿಗೂ ಕೂಡಾ ಸಿಬಿಐ ಕ್ಲೀನ್ ಚಿಟ್ ನೀಡಿಲ್ಲ.

ಇದನ್ನೂ ಓದಿ:ಶಾಲೆ ತೆರೆಯದ ಕಾರಣ ಬಾಲ್ಯ ವಿವಾಹ, ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ: ಸುರೇಶ್ ಕುಮಾರ್

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.