Tamil actor: ಹೃದಯ ಸ್ತಂಭನದಿಂದ ಖ್ಯಾತ ಕಾಲಿವುಡ್‌ ನಟ ಆರ್ ಎಸ್ ಶಿವಾಜಿ ನಿಧನ


Team Udayavani, Sep 2, 2023, 6:14 PM IST

Tamil actor: ಹೃದಯ ಸ್ತಂಭನದಿಂದ ಖ್ಯಾತ ಕಾಲಿವುಡ್‌ ನಟ ಆರ್ ಎಸ್ ಶಿವಾಜಿ ನಿಧನ

ಚೆನ್ನೈ: ಹೃದಯ ಸ್ತಂಭನದಿಂದ ಕಾಲಿವುಡ್‌ ಸಿನಿಮಾರಂಗದ ಖ್ಯಾತ ಹಿರಿಯ ನಟ ಆರ್ ಎಸ್ ಶಿವಾಜಿ (66) ಅವರು ಶನಿವಾರ(ಸೆ.2 ರಂದು) ನಿಧನರಾಗಿದ್ದಾರೆ.

ನಟನ ಅಧಿಕೃತ ಫೇಸ್‌ ಬುಕ್‌ ಖಾತೆಯಲ್ಲಿ ಅವರ ಮಗ ನಿಧನದ ಸುದ್ದಿಯನ್ನು ಅಧಿಕೃತವಾಗಿ ಹೇಳಿದ್ದಾರೆ.

“ನನ್ನ ಅಪ್ಪ ಆರ್.ಎಸ್.ಶಿವಾಜಿ ಅವರಿಗೆ ಹೃದಯ ಸ್ತಂಭನವಾಗಿದ್ದು, ಹಠಾತ್ ನಿಧನರಾಗಿದ್ದಾರೆ. ಈ ಸಮಯದಲ್ಲಿ ನಿಮ್ಮೆಲ್ಲರ ಬೆಂಬಲ ನಮಗೆ ಅಗತ್ಯವಿದೆ” ಎಂದು  ಪೋಸ್ಟ್‌ ನಲ್ಲಿ ಬರೆಯಲಾಗಿದೆ.

ಸನ್ ಪಿಕ್ಚರ್ಸ್, ಲೈಕಾ ಪ್ರೊಡಕ್ಷನ್ಸ್ ಮತ್ತು ಇತರ ಹಲವಾರು ನಿರ್ಮಾಣ ಸಂಸ್ಥೆಗಳು ಸೇರಿದಂತೆ ಕಲಾವಿದರು ಶಿವಾಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಹಾಸ್ಯ ಪಾತ್ರಗಳಿಗಾಗಿ ತಮಿಳು ಚಿತ್ರರಂಗದಲ್ಲಿ ಜನಪ್ರಿಯರಾಗಿದ್ದ ಅವರು 1980 ರ ಆರಂಭದಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿಯಾಗಿದ್ದರು. ಸತ್ಯ, ಅಪೂರ್ವ ಸಾಗೋಧರಂಗಲ್, ಮೈಕೆಲ್ ಮದನ ಕಾಮ ರಾಜನ್, ಅಂಬೆ ಶಿವಂ, ಆಯುತ ಎಳುತ್ತು, ಸೂರರೈ ಪೊಟ್ರು, ಕೋಲಮಾವು ಕೋಕಿಲಾ ಮತ್ತು ಗಾರ್ಗಿ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು.

ಆರ್‌ಎಸ್ ಶಿವಾಜಿ ಅವರು ಕಮಲ್ ಹಾಸನ್ ಮತ್ತು ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ನಿರ್ಮಾಣದ ಅನೇಕ ಸಿನಿಮಾದಲ್ಲಿ ನಟಿಸಿದ್ದಾರೆ. ವಿಕ್ರಮ್ (1986), ಸತ್ಯ, ಮೈಕೆಲ್ ಮದನ ಕಾಮರಾಜನ್ ಮುಂತಾದ ಸಿನಿಮಾದಲ್ಲಿ ನಟಿಸಿದ್ದು,” “ಸರ್! ನೀಂಗ ಎಂಗೆಯೋ ಪೋಯೀತೀಂಗ, ಸಾರ್” ಕಾಮಿಡಿ ಡೈಲಾಗ್‌ ನಿಂದ ಅವರು ಖ್ಯಾತರಾಗಿದ್ದರು.

ನಟನೆ ಮಾತ್ರವಲ್ಲದೆ ಸಹಾಯಕ ನಿರ್ದೇಶನ, ಧ್ವನಿ ವಿನ್ಯಾಸ ಮತ್ತು ಲೈನ್‌ ಪ್ರೊಡಕ್ಷನ್‌  ನಾಗಿ ಅನೇಕ ತಮಿಳು ಸಿನಿಮಾದಲ್ಲಿ ನಟಿಸಿದ್ದಾರೆ.

ಇತ್ತೀಚೆಗೆ ಅವರು ಸಾಯಿಪಲ್ಲವಿ ಅವರ ʼ ಗಾರ್ಗಿʼ ಸಿನಿಮಾದಲ್ಲಿನ ನಟನೆಯಿಂದ ಗಮನ ಸೆಳೆದಿದ್ದರು. ʼಕೋಲಮಾವು ಕೋಕಿಲʼ ಚಿತ್ರದಲ್ಲಿ ನಯನತಾರಾ ತಂದೆಯಾಗಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ಕಳೆದ ಶುಕ್ರವಾರ ಬಿಡುಗಡೆಯಾದ ಯೋಗಿ ಬಾಬು ಅವರʼ ಲಕ್ಕಿ ಮ್ಯಾನ್ʼ ನಲ್ಲಿ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.