ಕುಕ್ಕೆ ಸುಬ್ರಹ್ಮಣ್ಯಕ್ಕೆ ಸ್ವಾಮಿ ದರ್ಶನ ಪಡೆದ ತಮಿಳು ನಿರ್ದೇಶಕ ಅಟ್ಲೀ
Team Udayavani, Jul 24, 2021, 1:19 PM IST
ಮರ್ಷಲ್, ಬಿಗಿಲ್ ಸಿನಿಮಾಗಳ ಖ್ಯಾತಿಯ ತಮಿಳು ಸ್ಟಾರ್ ನಿರ್ದೇಶಕ ಅಟ್ಲೀ ಕುಮಾರ್ ಇಂದು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಿಯಾ ಕೂಡ ಜೊತೆಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಅಟ್ಲೀ ದಂಪತಿ ಬಳಿಕ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು.
ಇನ್ನು ರಾಜಾ ರಾಣಿ ಸಿನಿಮಾ ಚೊಚ್ಚಲ ಸಿನಿಮಾದಲ್ಲಿಯೇ ಯಶಸ್ಸು ಪಡೆದ ಅಟ್ಲೀ ತಿರುಗಿ ನೋಡಿದ ಉದಾಹರಣೆ ಇಲ್ಲ. ತಮಿಳಿನ ಸೂಪರ್ ಸ್ಟಾರ್ ದಳಪತಿ ವಿಜಯ್ ಜೊತೆ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಿರುವ ಇವರು ಎಲ್ಲ ಸಿನಿಮಾಗಳಲ್ಲೂ ಭರ್ಜರಿ ಗೆಲುವು ಪಡೆದಿದ್ದಾರೆ.
ಸದ್ಯ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ನಿರ್ದೇಶಕ ಅಟ್ಲೀ ಬಾಲಿವುಡ್ ನ ಸೂಪರ್ ಸ್ಟಾರ್ ಕಿಂಗ್ ಖಾನ್ ಶಾರುಖ್ ಖಾನ್ ಜೊತೆ ಸಿನಿಮಾ ಮಾಡಲು ತಯಾರಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದ್ದು, ಸಿನಿಮಾ ಮಾಡುವುದು ಬಹುತೇಕ ಖಚಿತವಾಗಿದೆ. ಅಲ್ಲದೇ ಶಾರುಖ್ ಮತ್ತು ಅಟ್ಲೀ ಸಿನಿಮಾಗೆ ನಯನತಾರಾ ನಾಯಕಿ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ