ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ಡಲ್ ಹೊಡೆದ ಕಂಗನಾಳ ‘ತಲೈವಿ’ ಸಿನಿಮಾ


Team Udayavani, Sep 11, 2021, 6:53 PM IST

fcgrdtyr

ಚೆನ್ನೈ : ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಬಯೋಪಿಕ್ ತಲೈವಿ ಚಿತ್ರಕ್ಕೆ ಸಿನಿ ಪ್ರೇಮಿಗಳಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಬಿಡುಗಡೆಯಾದ  ಮೊದಲ ದಿನವೇ ಈ ಚಿತ್ರದ ಬಾಕ್ಸಾಫೀಸ್‍ ನಲ್ಲಿ ನಿರಾಸೆ ಮೂಡಿಸಿದೆ.

ಸಾಕಷ್ಟು ನೀರಿಕ್ಷೆಯನ್ನು ಇಟ್ಟುಕೊಂಡಿದ್ದ ಬಾಲಿವುಡ್​ ನಟಿ ಕಂಗನಾ ರಣಾವತ್​ ಅಭಿನಯದ ‘ತಲೈವಿ’ ಸಿನಿಮಾ ಮೊದಲ ದಿನವೇ ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ಡಲ್ ಹೊಡೆದಿದೆ.

ಗಣೇಶ ಚತುರ್ಥಿಯ ನಿಮಿತ್ತ ಶುಕ್ರವಾರದಂದು ಸಿನಿಮಾ ಬಿಡುಗಡೆ ಮಾಡಲಾಗಿತ್ತು. ಎ.ಎಲ್​ ವಿಜಯ್​ ನಿರ್ದೇಶನದ ಈ ಸಿನಿಮಾವು ಮೊದಲ ದಿನ ಕೇವಲ 1.25 ಕೋಟಿ ರೂಪಾಯಿ ಗಳಿಸಿದೆ.

ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಜೀವನ ಆಧಾರಿತ ಈ ಸಿನಿಮಾ ಇಡೀ ದೇಶದಲ್ಲಿ ಕೇವಲ 1.25 ಕೋಟಿ ರೂಪಾಯಿ ಗಳಿಸಲು ಮಾತ್ರ ಶಕ್ತವಾಗಿದೆ. ಹಿಂದಿ ಭಾಷೆಗೆ ಹೋಲಿಸಿದ್ರೆ ದಕ್ಷಿಣ ಭಾರತದ ಭಾಷೆಗಳಲ್ಲಿಯೇ ಸಿನಿಮಾ ಕೊಂಚ ಹೆಚ್ಚಿನ ಗಳಿಕೆ ಸಂಪಾದಿಸಿದೆ.

ಹಿಂದಿ ಭಾಷೆಯಲ್ಲಿ ತಲೈವಿ ಮೊದಲ ದಿನ ಕೇವಲ 20-25 ಲಕ್ಷ ರೂಪಾಯಿ ಗಳಿಸಲಷ್ಟೇ ಶಕ್ತವಾಗಿದೆ. ಇದರಲ್ಲಿ ಉತ್ತರ ಪ್ರದೇಶ, ದೆಹಲಿ ಹಾಗೂ ಗುಜರಾತ್​​ನಲ್ಲಿ ಸಿನಿಮಾಗೆ ಕೊಂಚ ರೆಸ್ಪಾನ್ಸ್​ ಸಿಕ್ಕಿದೆ. ತಮಿಳುನಾಡಿನಲ್ಲಿ ಈ ಸಿನಿಮಾ ಬಾಕ್ಸಾಫೀಸಿನಲ್ಲಿ ಸದ್ದು ಮಾಡಿದ್ದು 80 ಲಕ್ಷ ರೂಪಾಯಿ ಗಳಿಸಿದೆ.

ತಲೈವಿ ಸೇರಿದಂತೆ ಇತ್ತೀಚಿಗೆ ತೆರೆ ಕಂಡ ಶಾಂಗ್​-ಚಿ, ಟೆನ್​ ರಿಂಗ್ಸ್​, ಫಾಸ್ಟ್​ & ಫ್ಯೂರಿಯಸ್​, ಚೆಹ್ರೆ ಹಾಗೂ ಬೆಲ್​ ಬಾಟಂ ಮಹಾರಾಷ್ಟ್ರದಲ್ಲಿ ತೆರೆ ಕಂಡಿಲ್ಲ. ಕೊರೊನಾ 2ನೆ ಅಲೆಯ ಬಳಿಕ ಮಹಾರಾಷ್ಟ್ರದಲ್ಲಿ ಯಾವುದೇ ಸಿನಿಮಂದಿರಗಳು ಬಾಗಿಲು ತೆರೆದಿಲ್ಲ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.