Thalaivar 171: ರಜಿನಿಕಾಂತ್‌ ಸಿನಿಮಾಕ್ಕೆ ಲೋಕೇಶ್‌ ಕನಕರಾಜ್‌ ಆ್ಯಕ್ಷನ್ ಕಟ್

ಸನ್‌ ಪಿಕ್ಚರ್ಸ್‌ ಟ್ವೀಟ್‌ ವೈರಲ್

Team Udayavani, Sep 11, 2023, 12:39 PM IST

Thalaivar 171: ರಜಿನಿಕಾಂತ್‌ ಸಿನಿಮಾಕ್ಕೆ ಲೋಕೇಶ್‌ ಕನಕರಾಜ್‌ ಆ್ಯಕ್ಷನ್ ಕಟ್

 ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ʼಜೈಲರ್‌ʼ ಸೂಪರ್‌ ಹಿಟ್‌ ಆಗಿದೆ. ಈ ನಡುವೆಯೇ ಅವರ ಮುಂದಿನ ಸಿನಿಮಾಗಳ ಬಗ್ಗೆ ಮಾತುಕತೆ ಆರಂಭವಾಗಿದ್ದು, ಈ ಕುರಿತ ಚರ್ಚೆಗಳು ನಡೆಯುತ್ತಿರುವಾಗಲೇ ರಜಿನಿಕಾಂತ್‌ ಅವರ ʼತಲೈವರ್171’ ಸಿನಿಮಾದ ಬಗ್ಗೆ ಬಿಗ್‌ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಕಳೆದ ಕೆಲ ದಿನಗಳಿಂದ ಕಾಲಿವುಡ್‌ ಸಿನಿಮಾರಂಗದಲ್ಲಿ ‘ತಲೈವರ್ 170’ ಕುರಿತು ಚರ್ಚೆಗಳು ನಡೆಯುತ್ತಿದೆ. ಟಿಜೆ ಜ್ಞಾನವೇಲ್ ನಿರ್ದೇಶನದ ಈ ಸಿನಿಮಾದಲ್ಲಿ ಮಲ್ಟಿಸ್ಟಾರ್ಸ್‌ ಗಳು ಇರಲಿದ್ದಾರೆ ಎನ್ನುವುದು ಟ್ರೆಂಡ್‌ ಆಗಿತ್ತು. ಬಾಲಿವುಡ್‌ ನಿಂದ ಅಮಿತಾಭ್ ಬಚ್ಚನ್ ಮಲಯಾಳಂ ಸಿನಿಮಾರಂಗದಿಂದ ಫಾಹದ್ ಫಾಸಿಲ್ ಅವರು ಕಾಣಿಸೊಕೊಳ್ಳಲಿದ್ದು, ಟಾಲಿವುಡ್‌ ರಂಗದಿಂದ ರಾಣಾ ದಗ್ಗುಬಾಟಿ ಹಾಗೂ ಮಾಲಿವುಡ್ ನಟಿ ಮಂಜು ವಾರಿಯರ್ ಕೂಡ ‌ಸಿನಿಮಾದ‌ ಭಾಗವಾಗಲಿದ್ದಾರೆ ಎಂದು ಇತ್ತೀಚೆಗೆ ಸುದ್ದಿಯಾಗಿತ್ತು.

ಈ ಸಿನಿಮಾದ ಬಗ್ಗೆ ಚರ್ಚೆ ಇರುವಾಗಲೇ ಇದೀಗ ರಜಿನಿಕಾಂತ್‌ ಅವರ ʼತಲೈವರ್171’ ಸಿನಿಮಾದ ಕುರಿತು ಬಿಗ್‌ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ರಜಿನಿಕಾಂತ್‌ ಅವರೊಂದಿಗೆ ಲೋಕೇಶ್‌ ಕನಕರಾಜ್‌ ಸಿನಿಮಾ ಮಾಡಲಿದ್ದಾರೆ ಎನ್ನುವ ಬಗ್ಗೆ ಕಾಲಿವುಡ್‌ ನಲ್ಲಿ ಕಳೆದ ಕೆಲ ದಿನಗಳಿಂದ ಟಾಕ್‌ ಆಫ್‌ ದಿ ಟೌನ್‌ ಆಗಿ ಸುದ್ದಿ ಹರಿದಾಡಿತ್ತು. ಇದೀಗ ಸನ್‌ ಪಿಕ್ಚರ್ಸ್‌ ಈ ಸುದ್ದಿಯನ್ನು ಅಧಿಕೃತಗೊಳಿಸಿದೆ.

ಸೂಪರ್‌ಸ್ಟಾರ್ ಅವರ ʼತಲೈವರ್171’ ಸಿನಿಮಾವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಈ ಸಿನಿಮಾವನ್ನು ಲೋಕೇಶ್‌ ಕನಕರಾಜ್‌ ನಿರ್ದೇಶನ ಮಾಡಲಿದ್ದಾರೆ. ಅನಿರುದ್ಧ್‌ ಅವರ ಮ್ಯೂಸಿಕ್‌ ಇರಲಿದೆ. ಅನ್ಬುಅರಿವು ಅವರ ಸಾಹಸ ನಿರ್ದೇಶನ ಇರಲಿದೆ ಎಂದು ಸನ್‌ ಪಿಕ್ಚರ್ಸ್‌ ಟ್ವೀಟ್‌ ಮಾಡಿದೆ.

ಸಿನಿಮಾದ ಇತರ ಮಾಹಿತಿ ಮುಂದಿನ ದಿನಗಳಲ್ಲಿ ಹೊರಬೀಳಲಿದ್ದು, ಸದ್ಯ ಲೋಕೇಶ್‌ ಅವರು ʼಲಿಯೋʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆ  ಬಳಿಕ ʼಕೈತಿ-2ʼ, ʼವಿಕ್ರಮ್-2‌ʼ ಮಾಡುವ ಯೋಜನೆಯಲ್ಲಿದ್ದಾರೆ.

ʼಜೈಲರ್‌ʼ ಬಳಿಕ ಸನ್‌ ಪಿಕ್ಚರ್ಸ್‌ ಮತ್ತೆ ರಜಿನಿಕಾಂತ್‌ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

ʼತಲೈವರ್ 171ʼ ಲೋಕೇಶ್ ಸಿನೆಮ್ಯಾಟಿಕ್ ಯೂನಿವರ್ಸ್‌ನ ಭಾಗವಾಗಿದೆ ಎಂದು ಹೇಳಲಾಗುತ್ತದೆ, ಇದು ತಮಿಳು ಚಿತ್ರರಂಗದ ಎಲ್ಲಾ ಸೂಪರ್‌ಸ್ಟಾರ್‌ಗಳನ್ನು ಒಟ್ಟುಗೂಡಿಸುತ್ತದೆ ಎನ್ನಲಾಗುತ್ತಿದೆ.

 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.