ತಲೈವಿ ಟ್ರೈಲರ್ : ಜಯಲಲಿತ ಅವರ ಜೀವನ ಪಯಣ : ಸಿನೆಮಾ ಟು ರಾಜಕಾರಣ  


Team Udayavani, Mar 23, 2021, 2:07 PM IST

Thalaivi Trailer: From Cinema To Chief Minister, Kangana Ranaut Brings Jayalalithaa’s Journey To Life

ನವ ದೆಹಲಿ : ಇಂದು ತನ್ನ 34 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಕಂಗನಾ ರನೌತ್ ಅವರು ತಮ್ಮ ಮುಂದಿನ ಪ್ರಾಜೆಕ್ಟ್ ‘ತಲೈವಿ’ಯ ಟ್ರೈಲರ್ ಅನ್ನು ಹಂಚಿಕೊಂಡಿದ್ದಾರೆ.

ಇದು ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತ ಅವರು ನಟಿಯಾಗಿ ತಮ್ಮ ವೃತ್ತಿ ಜೀವನವದ ಪ್ರಯಾಣವನ್ನು ಆರಂಭಿಸಿದ ಬಗ್ಗೆ ತೆರೆದಿಡುತ್ತದೆ. ತದನಂತರ ಜಯಲಲಿತ ಅವರ ಪ್ರಬಲ ರಾಜಕೀಯ ವೃತ್ತಿಜೀವನದ ಬಗ್ಗೆ ತೊರಿಸುತ್ತದೆ.

ಓದಿ :  ಶರದ್ ಪವಾರ್ ಸುಳ್ಳು ಹೇಳುತ್ತಿದ್ದಾರೆ, ದೇಶ್ ಮುಖ್ ಅವರನ್ನು ರಕ್ಷಿಸುತ್ತಿದ್ದಾರೆ :ಫಡ್ನವಿಸ್

3 ನಿಮಿಷ 22 ಸೆಂಕೆಂಡುಗಳಿರುವ ‘ತಲೈವಿ’ ಟ್ರೈಲರ್, ಜಯಲಲಿತ ಅವರ ಜೀವನದ ಆರಂಭಿಕ ಅಧ್ಯಾಯಗಳೊಂದಿಗೆ ಪ್ರಾರಂಭವಾಗಿ ಚಿತ್ರರಂಗದಲ್ಲಿ ಅವರ ವೃತ್ತಿಜೀವನವನ್ನು ಕಂಡುಕೊಂಡಿರುವುದರ ಬಗ್ಗೆ ಸಂಕ್ಷಿಪ್ತವಾಗಿ ತೋರಿಸುತ್ತದೆ.

ಜಯಲಲಿತ ಅವರಿಗೆ ಮಾರ್ಗದರ್ಶಕರಂತೆ ಇದ್ದಿದ್ದ ಎಂ.ಜಿ.ರಾಮಚಂದ್ರನ್ (ಎಂಜಿಆರ್) ಅವರ ಬಗ್ಗೆಯೂ ಟ್ರೇಲರ್ ನಲ್ಲಿ ತೋರಿಸಲಾಗಿದೆ. ಟ್ರೈಲರ್‌ ನ ಉತ್ತರಾರ್ಧವು ನಾಯಕಿಯ ವೃತ್ತಿ ಜೀವನದ ಮೇಲೆ ಕೇಂದ್ರೀಕರಿಸುತ್ತದೆ. ಅವರು ರಾಜಕೀಯಕ್ಕೆ ಹೇಗೆ ಪ್ರವೇಶಿಸಿದರು ಮತ್ತು ತಮಿಳುನಾಡಿನಲ್ಲಿ ಐಕಾನ್ ಪಟ್ಟವನ್ನು ಹೇಗೆ ಅಲಂಕರಿಸಿದರು ಎಂಬುವುದನ್ನು ಅದ್ಭುತವಾಗಿ ಪ್ರಸ್ತುತಪಡಿಸಿದೆ ‘ತಲೈವಿ’ ಟ್ರೈಲರ್.

ಒಟ್ಟಾರೆಯಾಗಿ ಹೇಳುವುದಾದರೆ, ಟ್ರೈಲರ್ ಜಯಲಲಿತ ಅವರ ಜೀವನ ಕಥೆಯನ್ನು ವಿವರಿಸುವುದರೊಂದಿಗೆ ಜಯಲಲಿತ ಅವರ ಬಗ್ಗೆ ನಮಗೆ ಗೊತ್ತಿಲ್ಲದ ವಿಚಾರಗಳ ಬಗ್ಗೆ ಕುತೂಹಲ ಹುಟ್ಟಿಸುತ್ತದೆ.

ಕಂಗನಾಗೆ ಡಬಲ್ ಧಮಾಕ :

ನಿನ್ನೆ(ಸೋಮವಾರ)ಯಷ್ಟೇ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯಲ್ಲಿ ಮಣಿಕರ್ಣಿಕಾ ಹಾಗೂ ಪಂಗಾ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಒಲಿದು ಬಂದಿತ್ತು, ಇಂದು ತನ್ನ 34 ನೇ ಜನ್ಮ ದಿನವನ್ನು ಆಚರಿಸಿಕೊಳ್ಳುವುದರೊಂದಿಗೆ ತಮ್ಮ ಮುಂದಿನ ಯೋಜನೆಯಾದ ‘ತಲೈವಿ’ಯ ಟ್ರೈಲರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದೆ ಚಿತ್ರ ತಂಡ. ಒಟ್ಟಿನಲ್ಲಿ ಈ ಸಂಭ್ರಮ ಕಂಗನಾ ಪಾಲಿಗೆ ಡಬಲ್ ಧಮಾಕದಂತಾಗಿದ್ದಂತೂ ಸತ್ಯ.

ಈ ಚಿತ್ರದ ಬಹುನಿರೀಕ್ಷಿತ ಟ್ರೈಲರ್ ಅನ್ನು ಕ್ವೀನ್ ಆಫ್ ಝಾನ್ಸಿ(ಕಂಗನಾ) ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಹು ನಿರೀಕ್ಷಿತ ‘ತಲೈವಿ’ ಈ ಬರುವ ಏಪ್ರಿಲ್ 23 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ವಿಜಯ್ ನಿರ್ದೇಶನದ ಮತ್ತು ವಿಷ್ಣು ವರ್ಧನ್ ಇಂದೂರಿ ಮತ್ತು ಶೈಲೇಶ್ ಆರ್ ಸಿಂಗ್ ಸಹ ನಿರ್ಮಾಣದ ಈ ಚಿತ್ರ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಓದಿ :  ಠಾಕ್ರೆ ಬಗ್ಗೆ ಮಾತಾಡಿದರೆ ‘ಆ್ಯಸಿಡ್ ದಾಳಿ’ ನಡೆಸುವುದಾಗಿ ಶಿವಸೇನೆ ಬೆದರಿಕೆ : ನವನೀತ್ ಕೌರ್

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.