‘Leo’ ಆಡಿಯೋ ಬಿಡುಗಡೆ ಕಾರ್ಯಕ್ರಮ ರದ್ದು; ರಾಜಕೀಯ ಒತ್ತಡವೇ ಕಾರಣವೆಂದ ದಳಪತಿ ಫ್ಯಾನ್ಸ್

ಕಾರ್ಯಕ್ರಮಕ್ಕೆ ಸಿದ್ಧವಾಗುತ್ತಿತ್ತು ಬೃಹತ್ ವೇದಿಕೆ

Team Udayavani, Sep 27, 2023, 11:26 AM IST

‘Leo’ ಆಡಿಯೋ ಬಿಡುಗಡೆ ಕಾರ್ಯಕ್ರಮ ರದ್ದು; ರಾಜಕೀಯ ಒತ್ತಡವೇ ಕಾರಣವೆಂದ ದಳಪತಿ ಫ್ಯಾನ್ಸ್

ಚೆನ್ನೈ: ದಳಪತಿ ವಿಜಯ್‌ ಅವರ ʼಲಿಯೋʼ ಸಿನಿಮಾದ ಹೈಪ್‌ ದಿನಕಳೆದಂತೆ ಹೆಚ್ಚಾಗುತ್ತಿದೆ. ಲೋಕೇಶ್ ಕನಕರಾಜ್ – ವಿಜಯ್‌ ಕಾಂಬಿನೇಷನ್‌ ನಲ್ಲಿ ಬರುತ್ತಿರುವ ಸಿನಿಮಾ ಇದಾಗಿರುವುದರಿಂದ ಅಭಿಮಾನಿಗಳಿಗೆ ಸಿನಿಮಾದ ಮೇಲೆ ಡಬಲ್‌ ಕುತೂಹಲ ಮೂಡಿಸಿದೆ.

ಈಗಾಗಲೇ “ನಾ ರೆಡಿ” ಹಾಡಿನ ಮೂಲಕ ಸೆನ್ಸೇಷನ್ ಕ್ರಿಯೇಟ್‌ ಮಾಡಿರುವ ರಿಲೀಸ್‌ ಡೇಟ್ ಸಮೀಪಿಸುತ್ತಿದೆ. ಇನ್ನೇನು ಲಕ್ಷಾಂತರ ಜನರ ಮುಂದೆ ಅದ್ಧೂರಿ ಆಡಿಯೋ ಲಾಂಚ್‌ ಕಾರ್ಯಕ್ರಮ ನಡೆಸುವ ತಯಾರಿಯಲ್ಲಿದ್ದ ʼಲಿಯೋʼ ತಂಡ ಇದ್ದಕ್ಕಿದ್ದಂತೆ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ಅಭಿಮಾನಿಗಳಿಗೆ ಭಾರೀ ನಿರಾಶೆ ಮೂಡಿಸಿದೆ.

ಸೆಪ್ಟೆಂಬರ್ 30 ರಂದು ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಲಿಯೋ ಆಡಿಯೋ ಲಾಂಚ್‌ ಕಾರ್ಯಕ್ರಮ ನಡೆಯಬೇಕಿತ್ತು. ಇದರ ವೇದಿಕೆ ಕಾಮಗಾರಿ ಆರಂಭಗೊಂಡು ಪ್ರಗತಿಯಲ್ಲಿತ್ತು. ಸಾವಿರಾರು ಜನರು  ದಳಪತಿ ವಿಜಯ್‌ ಅವರನ್ನು ನೋಡಲು ತುದಿಗಾಲಲ್ಲಿ ನಿಂತಿದ್ದರು. ಆದರೆ ಅವರ ಉತ್ಸಾಹಕ್ಕೆ ಚಿತ್ರತಂಡ ತಣ್ಣೀರು ಎರಚಿದೆ.

ಪ್ರೊಡಕ್ಷನ್‌ ಸಂಸ್ಥೆ ಸವೆನ್‌ ಸ್ಕ್ರೀನ್‌ ಸ್ಟುಡಿಯೋ ಟ್ವೀಟ್‌ ಮಾಡಿ ʼಲಿಯೋʼ ಆಡಿಯೋ ಲಾಂಚ್‌ ಕಾರ್ಯಕ್ರಮ ರದ್ದು ಮಾಡಿದ್ದಾಗಿ ಹೇಳಿದೆ.

ʼಲಿಯೋʼ ಆಡಿಯೋ ಲಾಂಚ್‌ ಪಾಸ್‌ ಗಾಗಿ ನಿರೀಕ್ಷೆಗೂ ಮೀರಿ ಜನ ಪಾಸ್‌ ಗಳನ್ನು ಕೇಳುತ್ತಲೇ ಇದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ನಡೆಸದಿರಲು ನಿರ್ಧರಿಸಿದ್ದೇವೆ. ಅಭಿಮಾನಿಗಳಿಗಾಗಿ ಸಿನಿಮಾ ಅಪ್ಡೇಟ್‌ ಗಳನ್ನು ನೀಡುತ್ತಿರುತ್ತೇವೆ. ನೀವೆಲ್ಲ ಅಂದುಕೊಂಡ ಹಾಗೆ ಇದು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿದು ತೆಗೆದುಕೊಂಡ ನಿರ್ಧಾರವಲ್ಲ” ಎಂದು ನಿರ್ಮಾಣ ಸಂಸ್ಥೆ ಹೇಳಿದೆ.

ದಳಪತಿ ವಿಜಯ್‌ ರಾಜಕೀಯ ಅಖಾಡಕ್ಕೆ ಬರಲಿದ್ದಾರೆ ಎನ್ನುವ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ ಅವರು ʼ ವಿಜಯ್ ಮಕ್ಕಳ್ ಇಯಕ್ಕಂʼ ಪರವಾಗಿ 10 ತರಗತಿಯ ಮಕ್ಕಳಿಗೆ ಸನ್ಮಾನ ಮಾಡಿದ್ದರು. ಇದಲ್ಲದೇ ಪಕ್ಷದ ಸಭೆಯನ್ನು ನಡೆಸಿದ್ದರು.

ಇದನ್ನೂ ಓದಿ: Yash: ಹಾಲಿವುಡ್‌ ನಿರ್ದೇಶಕರನ್ನು ಭೇಟಿಯಾದ ರಾಕಿಂಗ್‌ ಸ್ಟಾರ್‌ ಯಶ್; ಫೋಟೋ ವೈರಲ್

ಇದೇ ಕಾರಣದಿಂದ ʼಲಿಯೋʼ ಆಡಿಯೋ ಲಾಂಚ್‌ ರಾಜಕೀಯ ಕಾರಣವಾಗಿ ರದ್ದಾಗಿದೆ ಕೆಲವರು ವಾದಿಸಿದ್ದಾರೆ. ಆಡಳಿತ ಪಕ್ಷ ಡಿಎಂಕೆ ʼಲಿಯೋʼ ಆಡಿಯೋ ಲಾಂಚ್‌ ರದ್ದಾಗಲು ಕಾರಣವೆಂದು ಕೆಲವರು ‘ವಿ ಸ್ಟ್ಯಾಂಡ್ ವಿತ್ ಲಿಯೋ’ ಹ್ಯಾಷ್‌ ಟ್ಯಾಗ್‌ ಬಳಸಿ ಟ್ವೀಟ್‌ ಮಾಡಿದ್ದಾರೆ.

ವಿಜಯ್‌ ಅವರ ಆಡಿಯೋ ಲಾಂಚ್‌ ಕಾರ್ಯಕ್ರಮಕ್ಕೆ ಪ್ರತ್ಯೇಕ ಅಭಿಮಾನಿಗಳ ವರ್ಗವೇ ಇದೆ. ಅವರು ʼವಾರಿಸುʼ ಸಿನಿಮಾದ ‘ಕುಟ್ಟಿ ಕಧೈ'(ಸಣ್ಣ ಕಥೆ) ಯನ್ನು ಹೇಳಿದ್ದು ವೈರಲ್‌ ಆಗಿತ್ತು.

ಈ ನಡುವೆ ʼಲಿಯೋʼ ಆಡಿಯೋ ಲಾಂಚ್‌ ಪಾಸ್‌ ಎಂದು ಅನೇಕರು ನಕಲಿ ಪಾಸ್‌ ಗಳನ್ನು ದುಡ್ಡಿಗಾಗಿ ಮಾರಾಟ ಮಾಡಿದ್ದಾರೆ.

ಅಂದಹಾಗೆ ಲೊಯೋ ಸಿನಿಮಾ ಅಕ್ಟೋಬರ್‌ 19 ರಂದು ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆDemocracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b b aish

Big B: ಸೊಸೆ ಐಶ್ವರ್ಯಾರನ್ನು ಅನ್‌ಫಾಲೋ ಮಾಡಿದ ಬಿಗ್‌ಬಿ?

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Tollywood: ಗೆಳತಿ ಆತ್ಮಹತ್ಯೆ ಪ್ರಕರಣದಲ್ಲಿ ʼಪುಷ್ಪʼ ನಟನ ಬಂಧನ; ಚಿತ್ರೀಕರಣಕ್ಕೆ ಅಡ್ಡಿ

Tollywood: ಗೆಳತಿ ಆತ್ಮಹತ್ಯೆ ಪ್ರಕರಣದಲ್ಲಿ ʼಪುಷ್ಪʼ ನಟನ ಬಂಧನ; ಚಿತ್ರೀಕರಣಕ್ಕೆ ಅಡ್ಡಿ

TOXIC

Welcome to ‘Toxic’ World: ರಾಕಿಭಾಯ್‌ ಹೊಸ ಸಿನಿಮಾದ ಟೈಟಲ್‌ ಬಿಡುಗಡೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

ELEPHANT HINDU

Elephant: ಆನೆಯ ದಾರಿಗೆ ನಮ್ಮದೇ ಅಡ್ಡಿ !

rat virtual

Rat: ಇಲಿ ಮೆದುಳಿನ ಚಟುವಟಿಕೆ ಅಧ್ಯಯನದ ಉದ್ದೇಶ- ಇಲಿಗಳಿಗೆ ವರ್ಚುವಲ್‌ ರಿಯಾಲಿಟಿ ಕನ್ನಡಕ

beml

BEML: ಬೆಮೆಲ್‌ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ

MONEY GONI

Jharkhand: ದೇಶದ ಅತೀ ದೊಡ್ಡ ಅಕ್ರಮ ಹಣ ಬೇಟೆ- ಬಗೆದಷ್ಟೂ ಹೊರಬರುತ್ತಿದೆ ನೋಟುಗಳ ಕಟ್ಟು

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.