ʼಬಸ್ತಾರ್‌ʼ ಮೂಲಕ ಮತ್ತೊಂದು ಸತ್ಯ ಘಟನೆಯ ಕಥೆ ಹೇಳಲು ಹೊರಟ ʼದಿ ಕೇರಳ ಸ್ಟೋರಿʼ ತಂಡ


Team Udayavani, Jun 26, 2023, 5:17 PM IST

ʼಬಸ್ತಾರ್‌ʼ ಮೂಲಕ ಮತ್ತೊಂದು ಸತ್ಯ ಘಟನೆಯ ಕಥೆ ಹೇಳಲು ಹೊರಟ ʼದಿ ಕೇರಳ ಸ್ಟೋರಿʼ ತಂಡ

ಮುಂಬಯಿ:  ʼದಿ ಕೇರಳ ಸ್ಟೋರಿʼ ದೇಶದಲ್ಲಿ ಸಂಚಲನ ಮೂಡಿಸಿದ್ದು ಗೊತ್ತೇ ಇದೆ. ಸಿನಿಮಾದ ಓಟಿಟಿ ರಿಲೀಸ್‌ ಬಗೆಗಿನ ವಿಚಾರ ಚರ್ಚೆಯಲ್ಲಿರುವಾಗಲೇ ಸಿನಿಮಾ ತಂಡ ಮತ್ತೊಂದು ಹೊಸ ಸಿನಿಮಾವನ್ನು ಅನೌನ್ಸ್‌ ಮಾಡಿದೆ.

ʼದಿ ಕೇರಳ ಸ್ಟೋರಿ ಕೇರಳದ ಹಿಂದು ಯುವತಿಯ ಕಥೆಯಾಗಿದ್ದು, ಮತಾಂತರ ಹಾಗೂ ಭಯೋತ್ಪಾದನೆಯ ವಿಚಾರವೂ ಸಿನಿಮಾದಲ್ಲಿತ್ತು. ಈ ಕಾರಣದಿಂದ ಸಿನಿಮಾಕ್ಕೆ ಕೆಲ ಕಡೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕೆಲ ಕಡೆ ಬ್ಯಾನ್‌ ಹಾಗೂ ತಡೆ ನೀಡಲಾಗಿತ್ತು. ಈ ಎಲ್ಲ ಕಾರಣದಿಂದ ಚಿತ್ರ ತಂಡಕ್ಕೆ ಜೀವ ಬೆದರಿಕೆಯೂ ಬಂದಿತ್ತು.

ಇದೆಲ್ಲ ವಿವಾದದ ಬಳಿಕ ಇದೀಗ ‘ದಿ ಕೇರಳ ಸ್ಟೋರಿʼಯನ್ನು ನಿರ್ದೇಶನ ಮಾಡಿರುವ ಸುದೀಪ್ತೋ ಸೇನ್ ಹಾಗೂ ಸಿನಿಮಾವನ್ನು ನಿರ್ಮಾಣ ಮಾಡಿರುವ ವಿಪುಲ್ ಅಮೃತಲಾಲ್ ಶಾ ಇಬ್ಬರು ಜೊತೆಯಾಗಿ ಮತ್ತೊಂದು ಸಿನಿಮಾವನ್ನು ಮಾಡಲಿದ್ದಾರೆ. ಈ ಸಿನಿಮಾಕ್ಕೆ ʼಬಸ್ತಾರ್‌ʼ ಎಂದು ಟೈಟಲ್‌ ಇಡಲಾಗಿದೆ.

ಸನ್  ಶೈನ್ ಪಿಕ್ಚರ್ಸ್ ʼಬಸ್ತಾರ್‌ʼ ಸಿನಿಮಾದ ಪೋಸ್ಟರ್‌ ನ್ನು ಹಂಚಿಕೊಂಡಿದೆ. ಮತ್ತೊಂದು ಸತ್ಯ ಘಟನೆಗೆ ಸಾಕ್ಷಿಯಾಗಲು ಸಿದ್ಧರಾಗಿ. ನಿಮ್ಮ ಕ್ಯಾಲೆಂಡರ್‌ನಲ್ಲಿ ಏಪ್ರಿಲ್ 5, 2024 ರ ದಿನವನ್ನು ಗುರುತಾಗಿ ಇಟ್ಟುಕೊಳ್ಳಿ ಎಂದು ಪೋಸ್ಟರ್‌ ಹಂಚಿಕೊಂಡಿದೆ.

ಇದನ್ನೂ ಓದಿ: WATCH: ಪ್ರಿಯಕರ ಅರ್ಜುನ್‌ ಬರ್ತ್‌ ಡೇಗೆ ಮೈ ಚಳಿ ಬಿಟ್ಟು ಹಾಟ್‌ ಆಗಿ ಹೆಜ್ಜೆ ಹಾಕಿದ ಮಲೈಕಾ

ದಟ್ಟ ಕಾಡಿನಲ್ಲಿ ಹೋರಾಟದ ಪ್ರತೀಕದಂತೆ ಕೆಂಪು ಬಾವುಟವಿದೆ. ಅಲ್ಲೇ ಬೃಹತ್‌ ಮರವೊಂದು ಉರುಳಿ ಬಿದ್ದಿದೆ. ಹಿನ್ನೆಲೆಯಲ್ಲಿ ಹೊಗೆಯಿರುವುದನ್ನು ಪೋಸ್ಟರ್‌ ನಲ್ಲಿ ತೋರಿಸಲಾಗಿದ್ದು, ಅದರ ಪಕ್ಕದಲ್ಲೇ ಗನ ಕೂಡ ಇದೆ.ʼʼಅಡಗಿದ ಸತ್ಯ ದೇಶದಲ್ಲಿ ಸಂಚಲನ ಮೂಡಿಸಲಿದೆ” ಪೋಸ್ಟರ್‌ ಮೇಲೆ ಬರೆಯಲಾಗಿದೆ. ಮೇಲ್ನೋಟಕ್ಕೆ ಇದು ನಕ್ಸಲ್‌ ಚಟುವಟಿಕೆ ಸುತ್ತ ಸಾಗುವ ಕಥೆಯಂತೆ ಕಾಣುತ್ತದೆ.

ʼಬಸ್ತಾರ್‌ʼ ಛತ್ತೀಸ್‌ಗಢ ರಾಜ್ಯದ ಒಂದು ಜಿಲ್ಲೆ ಆಗಿದೆ. ಬುಡಕಟ್ಟು ಜನಸಂಖ್ಯೆಗೆ ಈ ಜಿಲ್ಲೆ ಹೆಸರುವಾಸಿಯಾಗಿದೆ. ಇಲ್ಲಿನ ಬುಡಕಟ್ಟು ಜನ ಈಗಲೂ ಕೂಡ ಹೊರಗಿನವರ ಬಳಿ ಅಷ್ಟಾಗಿ ಸಂಪರ್ಕ ಸಾಧಿಸದೆ ದಟ್ಟ ಕಾಡಿನಲ್ಲೇ ವಾಸಿಸುತ್ತಿದ್ದಾರೆ.

ಸದ್ಯ ʼಬಸ್ತಾರ್‌ʼ ಸಿನಿಮಾದ ಕಥಾಹಂದರದ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿಯನ್ನು ರಿವೀಲ್‌ ಮಾಡಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಚಿತ್ರತಂಡ ಮಾಹಿತಿಯನ್ನು ಹಂಚಿಕೊಳ್ಳಲಿದೆ.

 

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.