“ಶೇಪ್‌ ಆಫ್ ದ ವಾಟರ್‌’ಗೆ 4 ಆಸ್ಕರ್‌ ಗರಿ


Team Udayavani, Mar 6, 2018, 7:30 AM IST

19.jpg

ಲಾಸ್‌ ಏಂಜಲೀಸ್‌: ಏಕಾಂಗಿಯಾಗಿದ್ದ ಮೂಕಿಯೊಬ್ಬಳು ಸಮುದ್ರ ಜೀವಿಯೊಂದಿಗೆ ಮಾನವೀಯ ಭಾವನೆಗಳನ್ನು ಬೆಸೆಯುವ ವಿಶಿಷ್ಟ ಕತೆಯುಳ್ಳ ಮೆಕ್ಸಿಕೋದ ಚಿತ್ರ “ಶೇಪ್‌ ಆಫ್ ದ ವಾಟರ್‌’, ನಾಲ್ಕು ಆಸ್ಕರ್‌ ಪ್ರಶಸ್ತಿಗಳಿಗೆ ಪಾತ್ರವಾಗಿದೆ. 

ಶ್ರೇಷ್ಠ ಚಿತ್ರ ವಿಭಾಗದಲ್ಲಿ ತನಗೆ ತೀವ್ರ ಸ್ಪರ್ಧೆಯೊಡ್ಡಿದ್ದ “ಗೆಟ್‌ ಔಟ್‌’ ಹಾಗೂ “ತ್ರೀ ಬಿಲ್‌ಬೋರ್ಡ್ಸ್ ಔಟ್‌ಸೈಡ್‌ ಎಬ್ಬಿಂಗ್‌, ಮಿಸೌರಿ’ ಚಿತ್ರಗಳನ್ನು ಹಿಂದಿಕ್ಕಿದ “ದ ಶೇಪ್‌ ಆಫ್ ವಾಟರ್‌’ ಈ ವಿಭಾಗದ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಈ ಚಿತ್ರಕ್ಕಾಗಿ ದುಡಿದ ಗಿಲ್ಲೆರ್ಮೊ ಡೆಲ್‌ ಟೊರೊ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಗೆದ್ದರೆ, ಅಲೆಕ್ಸಾಂಡ್ರೆ ಡೆಸ್ಪಾಟ್‌ ಶ್ರೇಷ್ಠ ಹಿನ್ನೆಲೆ ಸಂಗೀತ ನಿರ್ದೇಶಕ ಹಾಗೂ ಪಾಲ್‌ ಡಿ. ಆಸ್ಟೆರ್‌ಬೆರ್ರಿ ಶ್ರೇಷ್ಠ ನಿರ್ಮಾಣ ವಿನ್ಯಾಸಗಾರ ಪ್ರಶಸ್ತಿ ತಮ್ಮದಾಗಿಸಿಕೊಂಡರು. 

ಅಲಿಗೆ ನಿರಾಸೆ: ಭಾರತೀಯ ನಟ ಅಲಿ ಫ‌ಸಲ್‌ ನಟಿಸಿದ್ದ “ವಿಕ್ಟೋರಿಯಾ ಆ್ಯಂಡ್‌ ಅಬ್ದುಲ್‌’ ಚಿತ್ರವು “ಶ್ರೇಷ್ಠ ಮೇಕಪ್‌ ಹಾಗೂ ಕೇಶಾಲಂಕಾರ’ ಮತ್ತು “ಶ್ರೇಷ್ಠ ವಸ್ತ್ರವಿನ್ಯಾಸ’ ವಿಭಾಗಗಳಲ್ಲಿ ಪ್ರಶಸ್ತಿಗಾಗಿ ಸ್ಪರ್ಧಿಸಿತ್ತು. ಆದರೆ, ಪ್ರಶಸ್ತಿ ಪಡೆಯುವಲ್ಲಿ ವಿಫ‌ಲವಾಯಿತು.

ಶಶಿ, ಶ್ರೀದೇವಿಗೆ ಶ್ರದ್ಧಾಂಜಲಿ: ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇತ್ತೀಚೆಗೆ ನಿಧನರಾದ ಶಶಿಕಪೂರ್‌ ಹಾಗೂ ಶ್ರೀದೇವಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಕ್ಕೆ ಬಾಲಿವುಡ್‌ ಚಿತ್ರರಂಗ, ಹಾಲಿವುಡ್‌ಗೆ ಧನ್ಯವಾದ ಅರ್ಪಿಸಿದೆ. 

ಸಮಾರಂಭದಲ್ಲಿ, “ಇನ್‌ ಮೆಮೊರಿಯಂ’ ಎಂಬ ಹಾಡಿನಲ್ಲಿ ಕಳೆದ ವರ್ಷ ಹಾಗೂ ಈ ವರ್ಷ ನಿಧನರಾದ ಮಾಜಿ ಜೇಮ್ಸ್‌ ಬಾಂಡ್‌ ಸರ್‌ ರೋಜರ್‌ ಮೂರೆ ಸೇರಿ ಜಗತ್ತಿನ ಸಿನಿಮಾ ರಂಗದ ಸಾಧಕರನ್ನು ನೆನೆಯುವಾಗ ಶಶಿಕಪೂರ್‌, ಶ್ರೀದೇವಿ ಅವರನ್ನೂ ಸ್ಮರಿಸಲಾಯಿತು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.