ನಟ ಗೋವಿಂದ – ಕೃಷ್ಣ ಅಭಿಷೇಕ್ ಕುಟುಂಬ ಕಲಹ ಬಹಿರಂಗ
Team Udayavani, Sep 12, 2021, 9:48 PM IST
ಮುಂಬೈ: ಖ್ಯಾತ ಬಾಲಿವುಡ್ ನಟ ಗೋವಿಂದ ಹಾಗೂ ಅವರ ಸೋದರಳಿಯ ಕೃಷ್ಣ ಅವರ ನಡುವಿನ ಜಗಳ ಇದೀಗ ಬೀದಿಗೆ ಬಿದ್ದಿದೆ.
ನಟ ಗೋವಿಂದ ಕುಟುಂಬದ ಜೊತೆ ತಮ್ಮ ಪತಿಯ ಜಗಳದ ಬಗ್ಗೆ ಇಂದು ಮಾತನಾಡಿರುವ ಹಾಸ್ಯ ನಟ ಕೃಷ್ಣ ಅವರ ಪತ್ನಿ ಹಾಗೂ ನಟಿ ಕಾಶ್ಮೇರಾ ಶಾ, ಕಳೆದ ಐದು ವರ್ಷಗಳಿಂದ ಈ ಜನರು (ಗೋವಿಂದ್ ಫ್ಯಾಮಿಲಿ) ಜೊತೆಗಿನ ಸಂಬಂಧ ನಾನು ಕಳೆದುಕೊಂಡಿದ್ದೇನೆ. ನನಗೆ ಇವರ ಜಗಳದ ಬಗ್ಗೆ ಆಸಕ್ತಿ ಇಲ್ಲ ಎಂದಿದ್ದಾರೆ.
ಇನ್ನು ಇತ್ತೀಚಿಗೆ ‘ದಿ ಕಪಿಲ್ ಶರ್ಮಾ ಶೋ’ನಲ್ಲಿ ಕೃಷ್ಣ ಅಭಿಷೇಕ್ ಇರದಿದ್ದರೆ ಮಾತ್ರ ನಾವು ಬರುತ್ತೇವೆ ಎಂದು ನಟ ಗೋವಿಂದ ಪತ್ನಿ ಸುನೀತಾ ಅಹುಜಾ ಶರತ್ತು ಹಾಕಿದ್ದರಂತೆ. ಹಾಗಾಗಿ ಕೃಷ್ಣ ಅವರು ಗೋವಿಂದ ಎಪಿಸೋಡ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ‘ನಮ್ಮ ಮಧ್ಯೆ ಇರುವ ಸಮಸ್ಯೆ ಎಂದಿಗೂ ಬಗೆಹರಿಯೋದಿಲ್ಲ, ನನಗೆ ಎಂದಿಗೂ ಕೃಷ್ಣ ಅಭಿಷೇಕ್ ಮುಖ ನೋಡಲು ಇಷ್ಟವಿಲ್ಲ’ ಎಂದು ಸುನೀತಾ ಅಹುಜಾ ಹೇಳಿದ್ದಾರೆ.
ಕೆಲ ವರ್ಷಗಳ ಹಿಂದೆಯೇ ಗೋವಿಂದ ಹಾಗೂ ಕೃಷ್ಣ ಅಭಿಷೇಕ್ ಸಂಬಂಧ ಮುರಿದು ಬಿದ್ದಿತ್ತು. ಕೃಷ್ಣಾ ಪತ್ನಿ ಕಶ್ಮೆರಾ ನಡವಳಿಕೆಯಿಂದ ಸುನೀತಾ ಅವರಿಗೆ ಬೇಸರ ಆಗಿದೆಯಂತೆ. ಆದರೆ ಸಮಸ್ಯೆ ಏನೂ ಎಂಬುದನ್ನು ಮಾತ್ರ ರಿವೀಲ್ ಮಾಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ