4ನೇ ಮದುವೆಯಾದ ನಟ ನರೇಶ್, 3ನೇ ಬಾರಿ ಹಸೆಮಣೆ ಏರಿದ ಪವಿತ್ರ ಲೋಕೇಶ್:‌ ವಿಡಿಯೋ ವೈರಲ್


Team Udayavani, Mar 10, 2023, 12:57 PM IST

tdy-10

ಹೈದರಾಬಾದ್:  ವರ್ಷದ ಆರಂಭದಲ್ಲಿ ಕೇಕ್‌ ಕತ್ತರಿಸಿ ಪರಸ್ಪರ ಮುತ್ತು ಕೊಟ್ಟು ಹೊಸ ಜೀವನವನ್ನು ಶೀಘ್ರದಲ್ಲೇ ಆರಂಭಿಸುತ್ತೇವೆ ಎಂದು ಹೇಳಿದ್ದ ನಟ ನರೇಶ್‌ – ಪವಿತ್ರ ಲೋಕೇಶ್ ಮದುವೆಯಾಗಿದ್ದಾರೆ.

ನರೇಶ್‌  ಅವರಿಗೆ ಇದು 4ನೇ ಮದುವೆ, ಪವಿತ್ರ ಲೋಕೇಶ್‌ ಅವರಿಗೆ ಇದು 3ನೇ ಮದುವೆ. ನರೇಶ್‌ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಪತಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದಾರೆ. ಇಬ್ಬರೂ ಕಾನೂನಾತ್ಮಕವಾಗಿ ವಿಚ್ಛೇದನ ನೀಡದೇ ಇದ್ದರೂ ದೂರವಾಗಿದ್ದಾರೆ.

ಕಳೆದ ಕೆಲ ಸಮಯದ ಹಿಂದೆ ನರೇಶ್‌ ಹಾಗೂ ಪವಿತ್ರ ಒಂದೇ ಹೊಟೇಲ್‌ ನಲ್ಲಿ ತಂಗಿದ್ದರು. ಇದನ್ನು ಅರಿತ ನರೇಶ್‌ ಪತ್ನಿ ರಮ್ಯಾ ಅವರು ಹೊಟೇಲ್‌ ಗೆ ಎಂಟ್ರಿ ಕೊಟ್ಟು ದೊಡ್ಡ ರಾದ್ಧಾಂತವನ್ನೇ ಮಾಡಿದ್ದರು. ಈ ವಿಚಾರ ಟಾಲಿವುಡ್‌ ನಲ್ಲಿ ದೊಡ್ಡ ಸುದ್ದಿಯಾಗಿತ್ತು.

ಆ ಬಳಿಕ ಟ್ವಿಟರ್‌ ನಲ್ಲಿ ಲಿಪ್‌ ಲಾಕ್‌ ಮಾಡುವ ವಿಡಿಯೋವನ್ನು ಹಾಕಿ ಹೊಸ ವರ್ಷಕ್ಕೆ ಹೊಸ ಜೀವನವನ್ನು ಆರಂಭಿಸುವುದರ ಬಗ್ಗೆ ಸುಳಿವು ನೀಡಿ ಮದುವೆ ಬಗ್ಗೆ ಸಣ್ಣ ಸೂಚನೆಯನ್ನು ಕೊಟ್ಟಿದ್ದರು. ಇದೀಗ ನರೇಶ್‌ – ಪವಿತ್ರಾ ಮದುವೆಯಾಗಿದ್ದಾರೆ.

ಈ ಕುರಿತ ವಿಡಿಯೋ ಹಂಚಿಕೊಂಡಿದ್ದು, ಸಪ್ತಪದಿ ತುಳಿದು, ಹಾರ ಬದಲಾಯಿಸಿಕೊಂಡು, ಹೊಸ ಜೀವನಕ್ಕೆ ನಿಮ್ಮೆಲ್ಲರ ಹಾರೈಕೆ ಇರಲಿ ಎಂದು  ನರೇಶ್‌ ಟ್ವಿಟರ್‌ ನಲ್ಲಿ ಬರೆದುಕೊಂಡಿದ್ದಾರೆ.

ನರೇಶ್‌ ಮೊದಲು ಡ್ಯಾನ್ಸ್‌ ಮಾಸ್ಟರ್‌ ಶ್ರೀನು ಅವರ ಮಗಳನ್ನು ಮದುವೆಯಾಗಿದ್ದರು, ಆ ಬಳಿಕ ರೇಖಾ ಸುಪ್ರಿಯಾ ಎನ್ನುವವರನ್ನು ಮದುವೆಯಾಗಿ ವಿಚ್ಚೇದನದ ಬಳಿಕ ರಮ್ಯಾ ಅವರನ್ನು ಮದುವೆಯಾಗಿದ್ದರು.

ಸದ್ಯ ಮದುವೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದು ರೀಲ್‌ ಆ ಅಥವಾ ರಿಯಲಾ? ಎನ್ನುವ ಚರ್ಚೆಯಲ್ಲಿ ನೆಟ್ಟಿಗರು ನಿರತರಾಗಿದ್ದಾರೆ. ಏಕೆಂದರೆ ಇದೊಂದು ಸಿನಿಮಾ ದೃಶ್ಯವೆಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.