- Thursday 12 Dec 2019
ರೇಪ್ ಆ್ಯಂಡ್ ಬ್ಲ್ಯಾಕ್ ಮೇಲ್; ಟೆಲಿವಿಷನ್ ನಟ ಕರಣ್ ಒಬೆರಾಯ್ ಅರೆಸ್ಟ್
Team Udayavani, May 6, 2019, 2:21 PM IST
ಮುಂಬೈ:ನಟಿ, ರೂಪದರ್ಶಿಯೊಬ್ಬಳ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್ ಮೇಲ್ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಲಿವಿಷನ್ ನಟ ಕರಣ್ ಒಬೆರಾಯ್ ಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಮಾಹಿತಿ ಪ್ರಕಾರ, ಮದುವೆಯಾಗುವುದಾಗಿ ನಂಬಿಸಿ ರೂಪದರ್ಶಿಯೊಬ್ಬಳ ಮೇಲೆ ಕರಣ್ ಅತ್ಯಾಚಾರ ನಡೆಸಿರುವುದಾಗಿ ತಿಳಿಸಿದೆ.
ಆಕೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ, ಅದನ್ನು ವಿಡಿಯೋ ಚಿತ್ರೀಕರಣ ಮಾಡಿ..ಹಣ ನೀಡುವಂತೆ ಒತ್ತಾಯಿಸಿದ್ದ. ಒಂದು ವೇಳೆ ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಕರಣ್ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ರೂಪದರ್ಶಿ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.
ಕರಣ್ ವಿರುದ್ಧ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಹಣಕ್ಕೆ ಬೇಡಿಕೆ ಇಟ್ಟ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟೆಲಿವಿಷನ್ ನಲ್ಲಿ ಮಹೇಶ್ ಭಟ್ ನಿರ್ದೇಶನದ ಸ್ವಾಭಿಮಾನ್ ಸೀರಿಯಲ್ ಮೂಲಕ ಕರಣ್ ವೃತ್ತಿ ಜೀವನ ಆರಂಭಿಸಿದ್ದ. ಹೀಗೆ ಹಲವು ಸೀರಿಯಲ್ ನಲ್ಲಿ ನಟಿಸಿದ್ದ ಈತ ಜಾಹೀರಾತು ಪ್ರಚಾರದಲ್ಲಿಯೂ ಕಾಣಿಸಿಕೊಂಡಿರುವುದಾಗಿ ವರದಿ ಹೇಳಿದೆ.
ಈ ವಿಭಾಗದಿಂದ ಇನ್ನಷ್ಟು
-
ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ "ಚಪಾಕ್' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಟ್ರೈಲರ್ಗೆ ಮೆಚ್ಚುಗೆಯ...
-
ಮುಂಬಯಿ: ಬಿ ಟೌನ್ ನ ಹಿರಿಯ ನಟಿ ನೀನಾ ಗುಪ್ತಾ 60ರ ಈ ಪ್ರಾಯದಲ್ಲೂ ತನ್ನ ಅನುಪಮ ಸೌಂದರ್ಯವನ್ನು ಕಾಪಾಡಿಕೊಂಡು ಬಂದಿರುವ ಕೆಲವೇ ನಟಿಯರಲ್ಲಿ ಒಬ್ಬರು. ಮತ್ತು ತಾನು...
-
ಮುಂಬಯಿ: ಉಸಿರಾಟದ ತೊಂದರೆಯಿಂದಾಗಿ ಗಂಭೀರ ಆರೋಗ್ಯ ಸ್ಥಿತಿಯಲ್ಲಿ ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಬಹುಭಾಷಾ ಗಾಯಕಿ ಲತಾ ಮಂಗೇಶ್ಕರ್...
-
ಹೈದರಾಬಾದ್: ರಾಜಕೀಯ ಹಿನ್ನಲೆ ಮತ್ತು ಕ್ರೈಂ ಕಥೆ ಆಧಾರಿತ ಚಿತ್ರಗಳನ್ನು ಹಸಿಬಿಸಿಯಾಗಿ ಪ್ರೇಕ್ಷಕರಿಗೆ ನೀಡುವಲ್ಲಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರದ್ದು...
-
ಮುಂಬಯಿ: ಬಾಲಿವುಡ್ ನಟಿ ಮನಿಷಾ ಕೊಯಿರಾಲ ಅವರು ಮಹಾಮಾರಿ ಕ್ಯಾನ್ಸರ್ ರೋಗದೊಂದಿಗೆ ಹೋರಾಡಿ ಹೊಸ ಬದುಕನ್ನು ಪಡೆದಕೊಂಡಿರುವುದು ನಮಗೆಲ್ಲಾ ಗೊತ್ತೇ ಇದೆ. ಇದೀಗ...
ಹೊಸ ಸೇರ್ಪಡೆ
-
ಮಂಡ್ಯ: ಸಿಎಂ ಬಿಎಸ್ ವೈ ಹುಣ್ಣಿಮೆಯಂದು ಶ್ರೀ ಕಾಲಭೈರವೇಶ್ವರನ ಪೂಜೆ ನೆರವೇರಿಸಿದರು. ಅಮಾವಾಸ್ಯೆಯಲ್ಲಿ ಕಾಲಭೈರವೇಶ್ವರನ ಪೂಜೆ ನೆರವೇರಿಸಿದರೆ ಇಷ್ಟಾರ್ಥ...
-
ಡಿ.ಬಿ. ವಡವಡಗಿ ಮುದ್ದೇಬಿಹಾಳ: ಪಟ್ಟಣದ ಹೃದಯ ಭಾಗದಲ್ಲಿನ ಪುರಸಭೆ ಅಧಿನದ 65 ವರ್ಷಗಳಷ್ಟು ಹಳೆಯದಾದ ಕಾಯಿಪಲ್ಲೆ, ಕಿರಾಣಿ ಮಾರುಕಟ್ಟೆ ಸಂಪೂರ್ಣ ಜೀರ್ಣಾವಸ್ಥೆಗೆ...
-
ಬೀದರ: ನಗರದ ವಿವಿಧೆಡೆ ಬುಧವಾರ ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ್ ದಿಢೀರ್ ಭೇಟಿ ನೀಡಿ, ಆಯಾ ಇಲಾಖೆಗಳ ಕಾರ್ಯವೈಖರಿ ಪರಿಶೀಲನೆ ನಡೆಸಿದರು. ಚಿದ್ರಿಯ...
-
ಕಲಬುರಗಿ: ಫೆಬ್ರವರಿ 5 ರಿಂದ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85 ನೇಯ ಸಮ್ಮೇಳನಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮ್ಮೇಳನ ಯಶಸ್ವಿಯಾಗಿ ನೆರವೇರುವ ನಿಟ್ಟಿನಲ್ಲಿ...
-
ಶಿರೂರ: ಜಿಲ್ಲಾಡಳಿತ ಆಶ್ರಯದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಆಶ್ರಯಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವಿಶೇಷ...