‘ಸರಿಯಾಗಿ ರಿಸರ್ಚ್ ಮಾಡಿ…’: ಕಾಂತಾರ ವಿಚಾರದಲ್ಲಿ ಕಶ್ಯಪ್- ಅಗ್ನಿಹೋತ್ರಿ ನಡುವೆ ಟ್ವೀಟ್ ಸಮರ


Team Udayavani, Dec 15, 2022, 11:35 AM IST

tweet war between Anurag Kashyap and Vivek Agnihotri

ಮುಂಬೈ: ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಹೇಳಿಕೆ ಕುರಿತಂತೆ ಇದೀಗ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಟ್ವೀಟ್ ಸಮರ ಆರಂಭವಾಗಿದೆ.

ಅನುರಾಗ್ ಕಶ್ಯಪ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದ “ಕಾಂತಾರಾ ಮತ್ತು ಪುಷ್ಪಗಳಂತಹ ಚಿತ್ರಗಳು ಚಿತ್ರರಂಗವನ್ನು ನಾಶ ಮಾಡುತ್ತಿದೆ” ಹೇಳಿಕೆ ಕುರಿತ ಸುದ್ದಿಯನ್ನು ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಿಲಾರ್ಡ್‌ನ ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:ನನಗೆ ನನ್ನದೇ ಶಕ್ತಿಯಿದೆ; ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ: ಯಡಿಯೂರಪ್ಪ

ಇದಕ್ಕೆ ಕಟುವಾಗಿ ಪ್ರತಿಕ್ರಿಯೆ ನೀಡಿದ ಅನುರಾಗ್ ಕಶ್ಯಪ್, “ಸರ್ ಇದು ನಿಮ್ಮ ತಪ್ಪಲ್ಲ. ನಿಮ್ಮ ಚಲನಚಿತ್ರಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇರುತ್ತದೆ. ನಿಮ್ಮ ಮತ್ತು ನಿಮ್ಮ ಮಾಧ್ಯಮದ ಸ್ಥಿತಿ ಒಂದೇ ಆಗಿದೆ. ಮುಂದಿನ ಬಾರಿ ಗಂಭೀರವಾದ ಸಂಶೋಧನೆ ಮಾಡಿ” ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ವಿವೇಕ್ ಅಗ್ನಿಹೋತ್ರಿ, “ಭೋಲೆನಾತ್, ‘ದಿ ಕಾಶ್ಮೀರ್ ಫೈಲ್ಸ್’ ಗಾಗಿ ನಾನು ಮಾಡಿದ ನಾಲ್ಕು ವರ್ಷಗಳ ಸಂಶೋಧನೆಯು ಸುಳ್ಳು ಎಂದು ಸಾಬೀತುಪಡಿಸಿ. ಗಿರಿಜಾ ಟಿಕೂ, ಬಿ.ಕೆ.ಗಂಜು, ವಾಯುಪಡೆಯ ಹತ್ಯೆ, ನಾಡಿಮಾರ್ಗ್ – ಎಲ್ಲವೂ ಸುಳ್ಳು. 700 ಪಂಡಿತರ ವಿಡಿಯೋಗಳು ಸುಳ್ಳು. ಯಾವ ಹಿಂದೂಗಳೂ ಸಾಯಲಿಲ್ಲ. ಇದನ್ನು ಸಾಬೀತುಪಡಿಸಿ. ಇದರಿಂದ ನಾನು ‘ದೋಬಾರಾ’ (ಮತ್ತೆ) ತಪ್ಪು ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ. ಅನುರಾಗ್ ಕಶ್ಯಪ್ ಅವರ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ‘ದೋಬಾರಾ’ ಇತ್ತೀಚೆಗೆ ತೆರೆ ಕಂಡಿತ್ತು. ಇದರಲ್ಲಿ ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.