ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು?

ಶ್ರೀಮುರಳಿ ಮತ್ತೆ ಹಿಂದೆ ತಿರುಗಿ ನೋಡಿಲ್ಲ, ಒಂದಾದ ಮೇಲೊಂದು ಹಿಟ್‌ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

Team Udayavani, Aug 9, 2022, 2:50 PM IST

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು? ಇಲ್ಲಿದೆ ಮಾಹಿತಿ

ಬೆಂಗಳೂರು: ನಟ ಶ್ರೀಮುರಳಿಗೆ ಬಣ್ಣದ ಲೋಕದಲ್ಲಿ ಮರುಜನ್ಮ ಕೊಟ್ಟ ʼಉಗ್ರಂʼ ರಿಲೀಸ್‌ ಆಗಿ 8 ವರ್ಷಗಳು ಸಂದಿವೆ. ಈಗ ಚಿತ್ರದ ಬಗ್ಗೆ ಮತ್ತೊಮ್ಮೆ ಮಾತುಗಳು ಕೇಳಿ ಬರುತ್ತಿದೆ.

2014 ರಲ್ಲಿ ಪ್ರಶಾಂತ್‌ ನೀಲ್‌ ಚೊಚ್ಚಲವಾಗಿ ನಿರ್ದೇಶನ ಮಾಡಿದ್ದ ʼಉಗ್ರಂʼ ಸ್ಯಾಂಡಲ್‌ ವುಡ್‌ ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಆ ಬಳಿಕ ಶ್ರೀಮುರಳಿ ಮತ್ತೆ ಹಿಂದೆ ತಿರುಗಿ ನೋಡಿಲ್ಲ, ಒಂದಾದ ಮೇಲೊಂದು ಹಿಟ್‌ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ನಿರ್ದೇಶಕ ಪ್ರಶಾಂತ್‌ ನೀಲ್‌ ʼಕೆಜಿಎಫ್‌ ಚಾಪ್ಟರ್‌ -1ʼ, ಚಾಪ್ಟರ್‌ -2  ಮೂಲಕ ಇಡೀ ದಕ್ಷಿಣ ಭಾರತ ಮಾತ್ರವಲ್ಲದೆ ಇಡೀ ಚಿತ್ರರಂಗದಲ್ಲಿ ದೊಡ್ಡ ಹೆಸರುಗಳಿಸಿದರು. ಸದ್ಯ ಪ್ರಭಾಸ್‌ ನಟನೆಯ ʼಸಲಾರ್‌ʼ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ʼಉಗ್ರಂʼ ಚಿತ್ರ ಮತ್ತೊಮ್ಮೆ ಬಣ್ಣದ ಲೋಕದಲ್ಲಿ ಅಬ್ಬರಿಸಲಿದೆ. ಅದು ಮರಾಠಿ ಭಾಷೆಯಲ್ಲಿ. ಕನ್ನಡದ ಉಗ್ರಂ ಮರಾಠಿಗೆ ರಿಮೇಕ್‌ ಆಗುತ್ತಿದ್ದು, ಸುಮಿತ್‌ ಕಕ್ಕಡ್‌ ಎನ್ನುವವರು ಚಿತ್ರನ್ನು ನಿರ್ದೇಶನ ಮಾಡುತ್ತಿದ್ದಾರೆ.

ವರದಿಯ ಪ್ರಕಾರ ಈಗಾಗಲೇ ಚಿತ್ರದ ಪಾತ್ರ ವರ್ಗ ಕೂಡ ಅಂತಿಮವಾಗಿದ್ದು, ಉಗ್ರಂನಲ್ಲಿ ಹರಿಪ್ರಿಯ ನಟಿಸಿದ್ದ ಪಾತ್ರವನ್ನು ಮರಾಠಿಯಲ್ಲಿ ಶಾನ್ವಿ ಶ್ರೀವಾತ್ಸವ್‌ ಮಾಡುತ್ತಿದ್ದಾರೆ. ಆ ಮೂಲಕ ಶಾನ್ವಿ ಮರಾಠಿ ಚಿತ್ರರಂಗಕ್ಕೂ ಎಂಟ್ರಿ ಕೊಡಲಿದ್ದಾರೆ.  ನಾಯಕನಾಗಿ ಶರಣ್‌ ಖೇಳ್ಕರ್‌ ನಟಿಸುತ್ತಿದ್ದಾರೆ. ಚಿತ್ರಕ್ಕೆ ಮರಾಠಿಯಲ್ಲಿ ʼರಾಂತಿʼ ಎನ್ನುವ ಟೈಟಲ್‌ ಫಿಕ್ಸ್‌ ಆಗಿದೆ ಎನ್ನಲಾಗಿದೆ.

ಸ್ಯಾಂಡಲ್‌ ವುಡ್‌ ನಲ್ಲಿ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ನಲ್ಲಿ ಸೌಂಡ್‌ ಮಾಡಿದ್ದ ʼಉಗ್ರಂʼ ಮರಾಠಿಯಲ್ಲಿ ಹೇಗೆ ರೆಸ್ಪಾನ್ಸ್‌ ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.