Dadasaheb Phalke: ಹಿರಿಯ ನಟಿ ವಹೀದಾ ರೆಹಮಾನ್‌ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಗೌರವ


Team Udayavani, Sep 26, 2023, 2:26 PM IST

waheeda-raheem

ನವದೆಹಲಿ: ಬಾಲಿವುಡ್‌ ಸಿನಿಮಾರಂಗದ ಹಿರಿಯ ನಟಿ ವಹೀದಾ ರೆಹಮಾನ್‌ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್‌ ಫಾಲ್ಕ ಪ್ರಶಸ್ತಿ ನೀಡಲಾಗುವುದೆಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿನ ಅನುರಾಗ್‌ ಠಾಕೂರ್‌ ಅವರು ಟ್ವಿಟರ್‌ ನಲ್ಲಿ ಘೋಷಿಸಿದ್ದಾರೆ.
ವಹೀದಾ ರೆಹಮಾನ್ ಅವರಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಈ ವರ್ಷ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಘೋಷಿಸಲು ನಾನು ಅಪಾರ ಸಂತೋಷವಾಗುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ 5 ದಶಕಗಳಲ್ಲಿ ಭಾರತೀಯ ಸಿನಿಮಾಲೋಕದಲ್ಲಿ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ʼರೇಷ್ಮಾʼ ಮತ್ತು ʼಶೇರಾʼ ಚಿತ್ರದಲ್ಲಿನ ಅವರ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿ ಕೂಡ ಸಂದಿದೆ. ಇದಲ್ಲದೆ ಅವರು ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಇದೀಗ ಅವರಿಗೆ ಅತ್ಯುನ್ನತ ಚಲನಚಿತ್ರ ಪ್ರಶಸ್ತಿ ಎಂದೇ ಪರಿಗಣಿತವಾಗಿರುವ, ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಈ ವರ್ಷ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಗೆ ವಹೀದಾ ರೆಹಮಾನ್ ಅವರನ್ನು ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ಅಂದರೆ 2020 ಸಾಲಿನ ದಾದಾ ಸಾಹೇಬ್‌ ಪ್ರಶಸ್ತಿಗೆ ಆಶಾ ಪರೇಖ್‌ ಆಯ್ಕೆ ಆಗಿದ್ದರು.
ಟಾಲಿವುಡ್‌ ಸಿನಿಮಾದಿಂದ ಬಣ್ಣದ ಲೋಕ್ಕೆ ಕಾಲಿಟ್ಟ ಅವರು , ತಮಿಳು ಸಿನಿಮಾವನ್ನು ಮಾಡಿ ಆ ಬಳಿಕ ಬಾಲಿವುಡ್‌ ಸಿನಿಮಾರಂಗಕ್ಕೆ ಬಂದರು. ಬಾಲಿವುಡ್‌ ರಾಜೇಶ್‌ ಖನ್ನಾ, ರಾಜ್‌ ಕಪೂರ್‌, ಅಮಿತಾಭ್‌ , ದಿಲೀಪ್‌ ಕುಮಾರ್‌ ಸೇರಿದಂತೆ ಬಹುತೇಕ ದಿಗ್ಗಜ ನಟರೊಂದಿಗೆ ಅವರು ತೆರೆ ಹಂಚಿಕೊಂಡಿದ್ದಾರೆ.

ʼಪ್ಯಾಸಾʼ, ʼಕಾಗಜ್ ಕೆ ಫೂಲ್ʼ, ʼಚೌಧವಿ ಕಾ ಚಾಂದ್ʼ, ʼಸಾಹೇಬ್ ಬೀವಿ ಔರ್ ಗುಲಾಮ್ʼ, ʼಗೈಡ್ʼ, ʼಖಾಮೋಶಿʼ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಟಾಪ್ ನ್ಯೂಸ್

Revanth Reddy to be next Telangana Chief Minister

Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಶಿರ್ವ ನಡಿಬೆಟ್ಟು ಚಾವಡಿ ಮನೆ

Heritage; ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಶಿರ್ವ ನಡಿಬೆಟ್ಟು ಚಾವಡಿ ಮನೆ

Goa ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಪ್ರಮೋದ್ ಸಾವಂತ್

Goa ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಪ್ರಮೋದ್ ಸಾವಂತ್

Fadnavis: 2024ರಲ್ಲಿ ಫಡ್ನವೀಸ್‌ ಮಹಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸ್ತಾರೆ- ಕುಲೆ

Fadnavis: 2024ರಲ್ಲಿ ಫಡ್ನವೀಸ್‌ ಮಹಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸ್ತಾರೆ- ಕುಲೆ

Moodigere: ಕಾಡುಕೋಣ ದಾಳಿ… ಕಾಫಿತೋಟದ ಮ್ಯಾನೇಜರ್ ಕಾಲಿಗೆ ಗಾಯ

Moodigere: ಕಾಡುಕೋಣ ದಾಳಿ… ಕಾಫಿತೋಟದ ಮ್ಯಾನೇಜರ್ ಕಾಲಿಗೆ ಗಾಯ

Madhya Pradesh; ನಾನು ಸಿಎಂ ಸ್ಥಾನದ ಸ್ಪರ್ಧಿಯಲ್ಲ..: ಶಿವರಾಜ್ ಸಿಂಗ್ ಚೌಹಾಣ್

Madhya Pradesh; ನಾನು ಸಿಎಂ ಸ್ಥಾನದ ಸ್ಪರ್ಧಿಯಲ್ಲ..: ಶಿವರಾಜ್ ಸಿಂಗ್ ಚೌಹಾಣ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Phadnis: ಫಲಿಸದ ಚಿಕಿತ್ಸೆ… ‘CID’ ಖ್ಯಾತಿಯ ದಿನೇಶ್ ಫಡ್ನಿಸ್ ನಿಧನ

Dinesh Phadnis: ಫಲಿಸದ ಚಿಕಿತ್ಸೆ… ‘CID’ ಖ್ಯಾತಿಯ ದಿನೇಶ್ ಫಡ್ನಿಸ್ ನಿಧನ

‘Animal’ box office: ಎರಡೇ ದಿನದಲ್ಲಿ 100 ಕೋಟಿ ಕ್ಲಬ್‌ ಸೇರಿದ ʼಅನಿಮಲ್‌ʼ

‘Animal’ box office: ಎರಡೇ ದಿನದಲ್ಲಿ 100 ಕೋಟಿ ಕ್ಲಬ್‌ ಸೇರಿದ ʼಅನಿಮಲ್‌ʼ

Dinesh Phadnis: ʼಸಿಐಡಿʼ ಧಾರಾವಾಹಿಯ ನಟನಿಗೆ ಹೃದಯಾಘಾತ

Dinesh Phadnis: ʼಸಿಐಡಿʼ ಧಾರಾವಾಹಿಯ ನಟನಿಗೆ ಹೃದಯಾಘಾತ

1-sadsad

Kantara A Legend:Chapter 1; ಪ್ರತಿ ಚಿತ್ರದಲ್ಲೂ ಯಶಸ್ಸಿನ ಬೆನ್ನತ್ತುವುದಿಲ್ಲ: ರಿಷಬ್

ಪ್ಯಾನ್‌ ಇಂಡಿಯಾವಾಗಿ ತೆರೆ ಕಾಣಲಿದೆ ʼಸಿಲ್ಕ್‌ ಸ್ಮಿತಾ‌ʼ ಬಯೋಪಿಕ್: ಫಸ್ಟ್‌ ಲುಕ್‌ ಔಟ್

ಪ್ಯಾನ್‌ ಇಂಡಿಯಾವಾಗಿ ತೆರೆ ಕಾಣಲಿದೆ ʼಸಿಲ್ಕ್‌ ಸ್ಮಿತಾ‌ʼ ಬಯೋಪಿಕ್: ಫಸ್ಟ್‌ ಲುಕ್‌ ಔಟ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

LAW

Davangere: ಚಿಕನ್ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿಯ ಕೊಲೆ ಮಾಡಿದ್ದವನಿಗೆ ಶಿಕ್ಷೆ ಪ್ರಕಟ

table tennis

Sirsi: ರಾಜ್ಯ ಮಟ್ಟದ ಪ್ರಾಥಮಿಕ-ಪ್ರೌಢ ಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

Revanth Reddy to be next Telangana Chief Minister

Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

ಬೆಳಗಾವಿ: ಸುವರ್ಣ ವಿಧಾನಸೌಧ ಬಳಿ ರೈತರ ಪ್ರತಿಭಟನೆ

ಬೆಳಗಾವಿ: ಸುವರ್ಣ ವಿಧಾನಸೌಧ ಬಳಿ ರೈತರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.