ದಂತಕಥೆ,ಖ್ಯಾತ ನಿರ್ದೇಶಕ ಕೆ.ವಿಶ್ವನಾಥ ಮುಡಿಗೆ ಫಾಲ್ಕೆ ಪ್ರಶಸ್ತಿ ಗರಿ
Team Udayavani, Apr 24, 2017, 6:32 PM IST
ಹೈದರಾಬಾದ್: ದಂತಕಥೆ ಎನಿಸಿಕೊಂಡಿರುವ ಖ್ಯಾತ ತೆಲುಗು ನಿರ್ದೇಶಕ, ಕಲಾ ತಪಸ್ವಿ ಕಾಸಿನಾಧುನಿ ವಿಶ್ವನಾಥ್ ಅವರು 2016ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಿನಿಮಾ ರಂಗದ ದಂತಕಥೆ ಎನಿಸಿಕೊಂಡವರಿಗೆ ಕೊಡ ಮಾಡುವ ಪ್ರತಿಷ್ಠಿತ ದಾದಾ ಸಾಹೇಬ್ ಪ್ರಶಸ್ತಿ ಈ ಬಾರಿ ಕೆ.ವಿಶ್ವನಾಥ್ ಅವರ ಮುಡಿಗೇರಿದೆ. ತೆಲುಗು ಸಿನಿಮಾ ರಂಗದಲ್ಲಿ 2009ರಲ್ಲಿ ರಾಮನಾಯ್ಡು ಅವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದರು.
ಕೆ.ವಿಶ್ವನಾಥ್ ಅವರು ಪದ್ಮಶ್ರೀ ಸೇರಿದಂತೆ ನೂರಾರು ಪ್ರತಿಷ್ಠಿತ ಪ್ರಶಸ್ತಿಯನ್ನು ಗಳಿಸಿದ್ದರು. ತೆಲುಗು ಸಿನಿಮಾ ರಂಗದಲ್ಲಿ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ ಅವರು ಅಪಾರ ಅಭಿಮಾನಿಗಳನ್ನು ಪಡೆದಿದ್ದಾರೆ.
1979ರಲ್ಲಿ ನಿರ್ದೇಶಿಸಿದ ಶಂಕರಾಭರಣಂ, 1983ರ ಸಾಗರ ಸಂಗಮಂ, ಕಮಲ್ ನಟನೆಯ ಸ್ವಾತಿ ಮುತ್ಯಂ ಸೇರಿದಂತೆ ಹಲವು ಶ್ರೇಷ್ಠ ಚಿತ್ರಗಳನ್ನು ನಿರ್ದೇಶಿಸಿದ ಕಲಾ ತಪಸ್ವಿ ಕೆ.ವಿಶ್ವನಾಥ್ ಅವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ