ಗ್ರೀನ್ ಇಂಡಿಯಾ ಚಾಲೆಂಜ್ ಸ್ವೀಕರಿಸಿದ ನಟ ವಿಜಯ್, ನಟಿ ಶ್ರುತಿ ಹಾಸನ್
Team Udayavani, Aug 13, 2020, 7:14 PM IST
ಹೈದರಬಾದ್: ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಹಾಗೂ ಸಂಗೀತ ನಿರ್ದೇಶಕ ದೇವಿ ಪ್ರಸಾದ್ ನೀಡಿದ್ದ ಗ್ರೀನ್ ಇಂಡಿಯಾ ಚಾಲೆಂಜ್ ಸ್ವೀಕರಿಸಿದ ನಟಿ ಶೃತಿ ಹಾಸನ್, ಹೈದರಬಾದ್ ನಲ್ಲಿರುವ ತಮ್ಮ ಮನೆಯ ಆವರಣದಲ್ಲಿ ಮೂರು ಸಸಿಗಳನ್ನು ನೆಟ್ಟಿದ್ದಾರೆ. ಮಾತ್ರವಲ್ಲದೆ ನಾಮಿನೇಟ್ ಮಾಡಿರುವುದಕ್ಕೆ ಇಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.
ಸೂಪರ್ ಸ್ಟಾರ್ ಮಹೇಶ್ ಬಾಬು ಕಳೆದ ವರ್ಷದಂತೆ ಈ ವರ್ಷವೂ ಈ ಗ್ರೀನ್ ಇಂಡಿಯಾ ಚಾಲೆಂಜ್ ಸ್ವೀಕರಿಸಿದ್ದು, ತಮ್ಮ ಹುಟ್ಟುಹಬ್ಬದ ದಿನದಂದೆ ಗಿಡ ನೆಟ್ಟು, ನಟ ವಿಜಯ್, ಜೂ. ಎನ್ ಟಿಆರ್ ಹಾಗೂ ಶ್ರುತಿ ಹಾಸನ್ ಅವರನ್ನು ನಾಮಿನೇಟ್ ಮಾಡಿದ್ದರು.
ಇದೀಗ ಶೃತಿ ಹಾಸನ್ ನಟರಾದ ಹೃತಿಕ ರೋಷನ್, ರಾಣಾ ದಗ್ಗುಬಾಟಿ, ನಟಿ ತಮನ್ನಾ ಭಾಟಿಯಾಗೆ ಚಾಲೆಂಜ್ ಹಸ್ತಾಂತರಿಸಿದ್ದು ಸಸಿ ನೆಡುವಂತೆ ಉತ್ತೇಜನ ನೀಡಿದ್ದಾರೆ.
ಪರಿಸರದಲ್ಲಿ ಹಸಿರು ಹೆಚ್ಚಿಸುವ ಸಲುವಾಗಿ ರಾಜ್ಯಸಭಾ ಸದಸ್ಯ ಜೆ. ಸಂತೋಷ್ ಕುಮಾರ್ ಆರಂಭಿಸಿರುವ ಗ್ರೀನ್ ಇಂಡಿಯಾ ಚಾಲೆಂಜ್ ಅನ್ನು ಸೆಲೆಬ್ರಿಟಿಗಳು ಯಶಸ್ವಿಯಾಗಿ ಮುಂದುವರೆಸುತ್ತಿದ್ದಾರೆ.
ತಮಿಳು ನಟ ವಿಜಯ್ ಕೂಡ ಚಾಲೆಂಜ್ ಸ್ವೀಕರಿಸಿ ಗಿಡ ನೆಟ್ಟು ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿದ್ದು ಸಾವಿರಾರು ರೀ-ಟ್ವೀಟ್ ಕೂಡ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ