ಗ್ರೀನ್ ಇಂಡಿಯಾ ಚಾಲೆಂಜ್ ಸ್ವೀಕರಿಸಿದ ನಟ ವಿಜಯ್, ನಟಿ ಶ್ರುತಿ ಹಾಸನ್


Team Udayavani, Aug 13, 2020, 7:14 PM IST

green-indiua

ಹೈದರಬಾದ್: ಟಾಲಿವುಡ್ ಪ್ರಿನ್ಸ್​ ಮಹೇಶ್​ ಬಾಬು ಹಾಗೂ ಸಂಗೀತ ನಿರ್ದೇಶಕ ದೇವಿ ಪ್ರಸಾದ್ ನೀಡಿದ್ದ ಗ್ರೀನ್​ ಇಂಡಿಯಾ ಚಾಲೆಂಜ್​ ಸ್ವೀಕರಿಸಿದ ನಟಿ ಶೃತಿ ಹಾಸನ್, ಹೈದರಬಾದ್ ನಲ್ಲಿರುವ ತಮ್ಮ ಮನೆಯ ಆವರಣದಲ್ಲಿ ಮೂರು ಸಸಿಗಳನ್ನು ನೆಟ್ಟಿದ್ದಾರೆ.  ಮಾತ್ರವಲ್ಲದೆ ನಾಮಿನೇಟ್ ಮಾಡಿರುವುದಕ್ಕೆ ಇಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

ಸೂಪರ್ ಸ್ಟಾರ್ ಮಹೇಶ್ ಬಾಬು ಕಳೆದ ವರ್ಷದಂತೆ ಈ ವರ್ಷವೂ ಈ ಗ್ರೀನ್​ ಇಂಡಿಯಾ ಚಾಲೆಂಜ್​ ಸ್ವೀಕರಿಸಿದ್ದು, ತಮ್ಮ ಹುಟ್ಟುಹಬ್ಬದ ದಿನದಂದೆ ಗಿಡ ನೆಟ್ಟು, ನಟ ವಿಜಯ್, ಜೂ. ಎನ್ ಟಿಆರ್ ​ ಹಾಗೂ ಶ್ರುತಿ ಹಾಸನ್​ ಅವರನ್ನು ನಾಮಿನೇಟ್​ ಮಾಡಿದ್ದರು.

ಇದೀಗ ಶೃತಿ ಹಾಸನ್ ನಟರಾದ ಹೃತಿಕ ರೋಷನ್, ರಾಣಾ ದಗ್ಗುಬಾಟಿ, ನಟಿ ತಮನ್ನಾ ಭಾಟಿಯಾಗೆ ಚಾಲೆಂಜ್ ಹಸ್ತಾಂತರಿಸಿದ್ದು ಸಸಿ ನೆಡುವಂತೆ ಉತ್ತೇಜನ ನೀಡಿದ್ದಾರೆ.

ಪರಿಸರದಲ್ಲಿ ಹಸಿರು ಹೆಚ್ಚಿಸುವ ಸಲುವಾಗಿ ರಾಜ್ಯಸಭಾ ಸದಸ್ಯ ಜೆ. ಸಂತೋಷ್​ ಕುಮಾರ್​ ಆರಂಭಿಸಿರುವ ಗ್ರೀನ್​ ಇಂಡಿಯಾ ಚಾಲೆಂಜ್​ ಅನ್ನು ಸೆಲೆಬ್ರಿಟಿಗಳು ಯಶಸ್ವಿಯಾಗಿ ಮುಂದುವರೆಸುತ್ತಿದ್ದಾರೆ.

ತಮಿಳು ನಟ ವಿಜಯ್ ಕೂಡ ಚಾಲೆಂಜ್ ಸ್ವೀಕರಿಸಿ ಗಿಡ ನೆಟ್ಟು ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿದ್ದು ಸಾವಿರಾರು ರೀ-ಟ್ವೀಟ್ ಕೂಡ ಆಗಿದೆ.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.