ಲಾಲ್ ಸಿಂಗ್ ಗೆ ಟಾಟಾ ಹೇಳಿದ ಸೇತುಪತಿ : ಅಮೀರ್ ಚಿತ್ರದಿಂದ ಹೊರ ಬಂದಿದ್ಯಾಕೆ ವಿಜಯ್ ?


Team Udayavani, Feb 17, 2021, 1:23 PM IST

ಲಾಲ್ ಸಿಂಗ್ ಗೆ ಟಾಟಾ ಹೇಳಿದ ಸೇತುಪತಿ : ಅಮೀರ್ ಚಿತ್ರದಿಂದ ಹೊರ ಬಂದಿದ್ಯಾಕೆ ವಿಜಯ್ ?

ಮುಂಬೈ : ಎಲ್ಲಾ ಅಂದುಕೊಂಡಂತಾಗಿದ್ದರೆ ಇಷ್ಟೋತ್ತಿಗಾಗಲೇ ಬಾಲಿವುಡ್ ನ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ತೆರೆ ಮೇಲೆ ರಾರಾಜಿಸಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ಈ ಚಿತ್ರಕ್ಕೆ ಸ್ವಲ್ಪ ಹಿನ್ನಡೆಯಾಯಿತು. ಇನ್ನೇನು ಕೆಲ ದಿನಗಳಲ್ಲಿಯೇ ಲಾಲ್ ಸಿಂಗ್ ಚಡ್ಡಾ ಚಿತ್ರಕ್ಕೆ ಬಿಡುಗಡೆಯ ಭಾಗ್ಯ ದೊರೆಯಲಿದೆ.

ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ನಾಯಕನಟನಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಅವರೂ ನಟಿಸಲಿದ್ದಾರೆ. ಈ ಚಿತ್ರದ ಮೂಲಕ ಅವರೂ ಬಿಟೌನ್ ಅಂಗಳಕ್ಕೆ ಹೆಜ್ಜೆ ಇಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸದ್ಯ ಹೊರಬಿದ್ದಿರುವ ಮಾಹಿತಿ ಪ್ರಕಾರ ವಿಜಯ್ ಸೇತುಪತಿ, ಲಾಲ್ ಸಿಂಗ್ ಚಡ್ಡಾ ಚಿತ್ರದಿಂದ ಹೊರ ನಡೆದಿದ್ದಾರೆ.

ಹೌದು, ಲಾಲ್ ಸಿಂಗ್ ಸಿನಿಮಾ ಸೆಟ್ಟೇರುವ ಮುನ್ನ ಸ್ವತಃ ಅಮೀರ್ ಖಾನ್ ತಮಿಳುನಾಡಿಗೆ ಬಂದು ಸೇತುಪತಿ ಎದುರು ಕುಳಿತು ಚಿತ್ರದ ಕಥೆ ಹಾಗೂ ಅದರಲ್ಲಿ ವಿಜಯ್ ನಿಭಾಯಿಸಲಿರುವ ಪಾತ್ರದ ಪರಿಚಯ ಮಾಡಿದ್ದರು. ಕಥೆ ಕೇಳಿದ ಕೂಡಲೇ ವಿಜಯ್ ಕೂಡ ಚಿತ್ರದಲ್ಲಿ ನಟಿಸಲು ಸಮ್ಮತಿ ಸೂಚಿಸಿದ್ದರು. ಆದರೆ, ಸದ್ಯ ಈ ಚಿತ್ರದಿಂದ ವಿಜಯ್ ಹೊರ ಬಂದಿದ್ದಾರೆ.

ವಿಜಯ್ ಈ ಸಿನೆಮಾ ಕೈ ಬಿಟ್ಟಿರುವುದಕ್ಕೆ ಕಾರಣ ಕೂಡ ಹೇಳಿದ್ದಾರೆ. ಈಗಾಗಲೇ ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾಗಿರುವುದರಿಂದ ಲಾಲ್ ಸಿಂಗ್ ಚಡ್ಡಾ ಚಿತ್ರಕ್ಕೆ ಡೇಟ್ ಹೊಂದಾಣಿಕೆಯಾಗುತ್ತಿಲ್ಲ. ಈ ಕಾರಣಕ್ಕೆ ಅನಿವಾರ್ಯವಾಗಿ ಸಿನಿಮಾ ಕೈ ಬಿಡಬೇಕಾಗಿದೆ. ಮುಂದೊಂದು ದಿನ ಅಮೀರ್ ಖಾನ್ ಜತೆ ತೆರೆ ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ಇನ್ನು ಲಾಲ್ ಸಿಂಗ್ ಚಡ್ಡಾ ಚಿತ್ರದಿಂದ ವಿಜಯ್ ಹೊರಬಂದಿರುವುದಕ್ಕೆ ಬೇರೆ ಕಾರಣ ಇದೆ ಎನ್ನಲಾಗುತ್ತಿದೆ. ಈ ಸಿನಿಮಾದ ಪಾತ್ರಕ್ಕೆ ವಿಜಯ್ ಅವರ ದೇಹದ ತೂಕ ಸರಿಹೊಂದುತ್ತಿರಲಿಲ್ಲವಂತೆ. ಈ ಕಾರಣಕ್ಕೆ ಚಿತ್ರತಂಡ ಇವರನ್ನು ಕೈ ಬಿಡುವ ಯೋಚನೆಯಲ್ಲಿತಂತೆ. ಇದರ ಮುನ್ಸೂಚನೆ ಸಿಕ್ಕ ಕೂಡ ಸೇತುಪತಿ ತಾವೇ ಹೊರ ನಡೆದಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.