ʼಕಾಶ್ಮೀರ್‌ ಫೈಲ್ಸ್‌ʼ ನಿರ್ದೇಶಕನ ಹೊಸ ಸಿನಿಮಾ ಘೋಷಣೆ ʼದಿ ವ್ಯಾಕ್ಸಿನ್‌ ವಾರ್‌ʼ


Team Udayavani, Nov 10, 2022, 5:26 PM IST

TDY-1

ಮುಂಬಯಿ: ʼದಿ ಕಾಶ್ಮೀರ್‌ ಫೈಲ್ಸ್‌ʼ ಮೂಲಕ ಬಣ್ಣದ ಲೋಕದಲ್ಲಿ ದೊಡ್ಡ ಅಲೆಯನ್ನು ಎಬ್ಬಿಸಿದ್ದ ವಿವೇಕ್‌ ಅಗ್ನಿಹೋತ್ರಿ ತಮ್ಮ ಹುಟ್ಟು ಹಬ್ಬದ ದಿನದಂದು ( ನ.10 ರಂದು) ತಮ್ಮ ಹೊಸ ಚಿತ್ರವನ್ನು ಘೋಷಿಸಿದ್ದಾರೆ.

‘ದಿ ಕಾಶ್ಮೀರ್‌ ಫೈಲ್ಸ್‌ʼ 200 ಕೋಟಿ ಕ್ಲಬ್‌ ಸೇರಿತ್ತು. ಚಿತ್ರಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಾಶ್ಮೀರ ಪಂಡಿತರ ಕುರಿತಾದ ಕಥೆಯಲ್ಲಿ ನೈಜ ಘಟನೆಗಳನ್ನು ಹೇಳಲಾಗಿತ್ತು. ದೊಡ್ಡ ಹಿಟ್‌ ಬಳಿಕ ಮತ್ತೊಂದು ನೈಜ ಘಟನೆ ಆಧಾರಿತ ಚಿತ್ರವನ್ನು ವಿವೇಕ್‌ ಅಗ್ನಿಹೋತ್ರಿ ಅನೌನ್ಸ್‌ ಮಾಡಿದ್ದಾರೆ.

ʼದಿ ವ್ಯಾಕ್ಸಿನ್‌ ವಾರ್‌ʼ ಎನ್ನುವ ಚಿತ್ರವನ್ನು ವಿವೇಕ್‌ ಅಗ್ನಿಹೋತ್ರಿ ಘೋಷಿಸಿದ್ದಾರೆ. ಭಾರತಕ್ಕೆ ತಿಳಿಯದ ನಂಬಲಾಗದ ಹೋರಾಟದ ನೈಜ ಕಥೆ. ವಿಜ್ಞಾನ, ಧೈರ್ಯ ಭಾರತೀಯ ಮೌಲ್ಯದ ಸುತ್ತ ಸಾಗುವ ಕಥೆ. 2023 ರ ಸ್ವಾತಂತ್ರ್ಯ ದಿನದಂದು 11 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ವಿವೇಕ್‌ ಅಗ್ನಿಹೋತ್ರಿ ಟ್ವೀಟ್‌ ಮಾಡಿದ್ದಾರೆ.

ವ್ಯಾಕ್ಸಿನ್‌ ಬಾಟಲಿಯಲ್ಲಿ ಚಿತ್ರದ ಟೈಟಲ್‌ ಹಾಗೂ ನಿರ್ಮಾಣ ಮುಂತಾದ ಮಾಹಿತಿಯನ್ನು ಬರೆಯಲಾಗಿದೆ. ಟೈಟಲ್‌ ನೋಡಿದರೆ ಕೋವಿಡ್‌ ಸಂದರ್ಭದಲ್ಲಿ ಭಾರತದಲ್ಲಿ ತಯಾರಾದ ವ್ಯಾಕ್ಸಿನ್‌ ಕುರಿತು ಆಗಿರಬಹುದು.

ಹಿಂದಿ, ಇಂಗ್ಲಿಷ್, ಬಾಂಗ್ಲಾ, ಪಂಜಾಬಿ, ಭೋಜ್‌ಪುರಿ, ಕನ್ನಡ, ತಮಿಳು, ತೆಲುಗು, ಮಲಯಾಳಂ, ಗುಜರಾತಿ ಮತ್ತು ಮರಾಠಿ ಭಾಷೆಯಲ್ಲಿ ಸಿನಿಮಾ ತೆರೆಗೆ ಬರಲಿದೆ.

ವಿವೇಕ್‌ ಅಗ್ನಿಹೋತ್ರಿ ಇದಕ್ಕೂ ಮೊದಲು ʼದಿಲ್ಲಿ ಫೈಲ್ಸ್‌ʼ ಸಿನಿಮಾವನ್ನು ಮಾಡುವುದಾಗಿ ಹೇಳಿದ್ದರು. ಈ ಸಿನಿಮಾ 1984 ರ ಸಿಖ್ ವಿರೋಧಿ ದಂಗೆಗಳ ಕುರಿತಾಗಲಿದೆ. 2024 ರಲ್ಲಿ ಈ ಸಿನಿಮಾ ತೆರೆಗೆ ಬರಲಿದೆ.

 

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.