MM Keeravani: “ಭಾರತದಲ್ಲಿ ಸಂಗೀತ ತಾರೆಯರಿಲ್ಲ…” ಆಸ್ಕರ್‌ ವಿಜೇತ ಎಂಎಂ ಕೀರವಾಣಿ


Team Udayavani, Sep 26, 2023, 2:42 PM IST

MM Keeravani: “ಭಾರತದಲ್ಲಿ ಸಂಗೀತ ತಾರೆಯರಿಲ್ಲ…” ಆಸ್ಕರ್‌ ವಿಜೇತ ಎಂಎಂ ಕೀರವಾಣಿ

ಹೈದರಾಬಾದ್: ನಮ್ಮಲ್ಲಿ ಸಂಗೀತ ತಾರೆಯರಿಲ್ಲ. ಚಲನಚಿತ್ರಗಳ ಮೇಲೆ ಅವಲಂಬಿತರಾಗಿರುವ ಹಿನ್ನೆಲೆ ಗಾಯಕರರಿದ್ದಾರೆ ಎಂದು ಆಸ್ಕರ್‌ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎಂಎಂ ಕೀರವಾಣಿ ಹೇಳಿದ್ದಾರೆ.

ʼಆರ್‌ ಆರ್‌ ಆರ್‌ʼ ಸಿನಿಮಾದ ʼನಾಟು ನಾಟುʼ ಹಾಡಿನ ಮೂಲಕ ಅಂತಾರಾಷ್ಟ್ರೀಯವಾಗಿ ಮಿಂಚಿ, ಆಸ್ಕರ್‌ ಪ್ರಶಸ್ತಿ ತಂದುಕೊಟ್ಟ ಎಂಎಂ ಕೀರವಾಣಿ ಅವರು ಭಾರತ ಸಂಗೀತ ಲೋಕದ ನೂನ್ಯತೆಗಳ ಬಗ್ಗೆ ಮಾತನಾಡಿದ್ದಾರೆ.

“ಭಾರತದಲ್ಲಿ ಮ್ಯೂಸಿಕ್‌ ಎನ್ನುವುದು ಸಿನಿಮಾಗಳ ಮೇಲೆಯೇ ಹೆಚ್ಚು ಆವಲಂಬಿತವಾಗಿದೆ. ಸಂಗೀತ ಕಲಾವಿದರು ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ತಮ್ಮ ಕೆಲಸಕ್ಕಾಗಿ ಚಲನಚಿತ್ರ ನಿರ್ಮಾಪಕರ ಮೇಲೆ ಅವಲಂಬಿತರಾಗಿದ್ದಾರೆ. ಕೊನೆಯದಾಗಿ ನಮ್ಮ ಹಾಡು ಮಹತ್ವ ಪಡೆದುಕೊಳ್ಳುವುದು ಸಿನಿಮಾದ ಯಶಸ್ಸಿನ ಮೇಲೆ. ಸಿನಿಮಾ ಯಶಸ್ಸಾದರೆ ಹಾಡು ಕೂಡ ಜನಮನ್ನಣೆಯನ್ನು ಗಳಿಸಿಕೊಳ್ಳುತ್ತದೆ. ಗಾಯಕರು ತಾವು ಆಗಿಯೇ ಸ್ವಂತವಾಗಿ ಮಿಂಚಲು ಆಗಲುವುದಿಲ್ಲ ಎನ್ನುವುದೇ ಬೇಸರದ ಸಂಗತಿ. ನಮಗೆ ಹೆಚ್ಚು ಹೆಚ್ಚು ಸ್ವತಂತ್ರ ಸಂಗೀತಗಾರರ ಅಗತ್ಯವಿದೆ” ಎಂದಿದ್ದಾರೆ.

ಇದನ್ನೂ ಓದಿ: Dadasaheb Phalke: ಹಿರಿಯ ನಟಿ ವಹೀದಾ ರೆಹಮಾನ್‌ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಗೌರವ

ಭಾರತದ ಸಂಗೀತವನ್ನು ಪಾಶ್ಚಿಮಾತ್ಯದೊಂದಿಗೆ ಹೋಲಿಕೆ ಮಾಡಿ ಹೇಳಿರುವ ಅವರು, “ನಮ್ಮಲ್ಲಿ “ಒಬ್ಬರು ಸಂಗೀತ ಮಾಡುತ್ತಾರೆ, ಇನ್ನೊಬ್ಬರು ಸಾಹಿತ್ಯವನ್ನು ಬರೆಯುತ್ತಾರೆ, ಮೂರನೆಯವರು ಹಾಡುತ್ತಾರೆ, ನಾಲ್ಕನೆಯವರು ಅದನ್ನು ಸಿದ್ದಪಡಿಸುತ್ತಾರೆ ಮತ್ತು ಇನ್ನೊಬ್ಬರು ಅದರಲ್ಲಿ ಕಾಣಿಸಿಕೊಳ್ಳುತ್ತಾರೆ. ಹಾಡಿನಲ್ಲಿ ಹೆಚ್ಚಾಗಿ ಚಲನಚಿತ್ರ ತಾರೆ ಅಥವಾ ಯಾವುದೇ ಮಾಧ್ಯಮದ ಜನಪ್ರಿಯ ನಟ ಕಾಣಿಸಿಕೊಳ್ಳುತ್ತಾರೆ. ಆದರೆ ಅಂತಾರಾಷ್ಟ್ರೀಯದಲ್ಲಿ ಹೀಗೆ ಆಗಲ್ಲ. ಅಲ್ಲಿ ಒಬ್ಬ ವ್ಯಕ್ತಿಯೇ ಹಾಡಿನಿಂದ ಹಿಡಿದು ಸಾಹಿತ್ಯದವರೆಗೆ ಎಲ್ಲವನ್ನೂ ಮಾಡುತ್ತಾನೆ. ಆದಲ್ಲದೇ ಅವರೇ ಹಾಡಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ಕಾರಣಕ್ಕಾಗಿಯೇ ಅಲ್ಲಿನ ಕಲಾವಿದರಿಗೆ ಫ್ಯಾನ್‌ ಬೇಸ್‌ ಹೆಚ್ಚಿರುತ್ತದೆ. ನಮ್ಮಲ್ಲಿ ಸಂಗೀತ ತಾರೆಯರಿಲ್ಲ, ಹಿನ್ನೆಲೆ ಗಾಯಕರಿದ್ದಾರೆ. ಇದು ಪ್ರಮುಖ ವ್ಯತ್ಯಾಸವಾಗಿದೆ ಮತ್ತು ಈ ಪರಿಸ್ಥಿತಿಯು ಪ್ರೋತ್ಸಾಹದಾಯಕವಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಸಂಗೀತವನ್ನು ಸ್ವೀಕರಿಸುತ್ತಿರುವ ವಿಧಾನವೇ ಬದಲಾಗಿದೆ. ಕಲಾವಿದರು ಈ ವಿಧಾನಕ್ಕೆ ಹೊಂದಿಕೊಳ್ಳಬೇಕು. 70, 80 ರ ದಶಕದಲ್ಲಿ ಜನ ಹಾಡನ್ನು ಕೇಳಲು ಇಷ್ಟಪಡುತ್ತಿದ್ದರು. ಈಗ ಜನ ಅದನ್ನು ದೃಶ್ಯವಾಗಿ ನೋಡಲು ಇಷ್ಟಪಡುತ್ತಾರೆ. ಹಾಡನ್ನು ವಿಡಿಯೋ ಮೂಲಕ ನೋಡುವುದರಿಂದ ಅದರಲ್ಲಿ ಕಲಾವಿದರೇ ಸ್ಟಾರ್‌ ಗಳಾಗಿ ಮಿಂಚುತ್ತಾರೆ” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.