“ಕೆಜಿಎಫ್ ಚಾಪ್ಟರ್‌ 2” ಬಗ್ಗೆ ಕುತೂಹಲಕಾರಿ ವಿಚಾರ ಬಿಚ್ಚಿಟ್ಟ ಅಮೀರ್ ಖಾನ್


Team Udayavani, Jul 26, 2022, 2:01 PM IST

10KGF!

ಹೈದರಾಬಾದ್: ಬಾಲಿವುಡ್ ಸೂಪರ್‌ಸ್ಟಾರ್ ಅಮೀರ್ ಖಾನ್ ಅವರ  ಬಹುನಿರೀಕ್ಷಿತ “ಲಾಲ್ ಸಿಂಗ್ ಚಡ್ಡಾ” ಚಿತ್ರ ಆ. 11 ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ವಿಶೇಷ ಕಾರ್ಯಕ್ರಮದಲ್ಲಿ ರಾಕಿಂಗ್‌ ಸ್ಟಾರ್‌ ಅಭಿನಯದ ಬ್ಲಾಕ್‌ಬಾಸ್ಟರ್ ಚಿತ್ರ “ಕೆಜಿಎಫ್ ಚಾಪ್ಟರ್‌ 2” ಬಗ್ಗೆ ಮಾತನಾಡಿದ್ದಾರೆ.

ಬಹುನಿರೀಕ್ಷಿತ ಚಿತ್ರ  ಕೆಜಿಎಫ್ ಚಾಪ್ಟರ್‌ 2 ಹಾಗೂ ಲಾಲ್ ಸಿಂಗ್ ಚಡ್ಡಾ ಚಿತ್ರ ಒಂದೇ ದಿನ (ಏಪ್ರಿಲ್ 14 ರಂದು ) ರಿಲೀಸ್‌ ಆಗಲಿತ್ತು.  ಆದರೆ ಲಾಲ್ ಸಿಂಗ್ ಚಡ್ಡಾ ಪೋಸ್ಟ್ ಪ್ರೊಡಕ್ಷನ್‌ ವಿಳಂಬ ನಮಗೆ ವರವಾಗಿ ಪರಿಣಮಿಸಿತು ಎಂದಿದ್ದಾರೆ.

1994 ರ ಟಾಮ್ ಹ್ಯಾಂಕ್ಸ್ ಅಭಿನಯದ “ಫಾರೆಸ್ಟ್ ಗಂಪ್” ನ ಹಿಂದಿ ರಿಮೇಕ್ ಲಾಲ್ ಸಿಂಗ್ ಚಡ್ಡಾ, ಹಾಗೂ ಕನ್ನಡದ ಆಕ್ಷನ್ ಡ್ರಾಮಾ ಕೆಜಿಎಫ್ ಚಾಪ್ಟರ್‌ – 2  ಬಿಡುಗಡೆ ದಿನಾಂಕ (ಏಪ್ರಿಲ್ 14 ರಂದು ) ಒಂದೇ ಆಗಿತ್ತು. ಇದರ ಬಗ್ಗೆ ಹಿಂದಿ ಪ್ರೇಕ್ಷಕರಲ್ಲಿ, ನನ್ನ ಸ್ನೇಹಿತರಲ್ಲಿ ಸಾಕಷ್ಟು ಕುತೂಹಲವಿತ್ತು. ಲಾಲ್ ಸಿಂಗ್ ಚಡ್ಡಾ ಅದೇ ದಿನ ಬಿಡುಗಡೆಯಾಗಬೇಕಿತ್ತು. ಆದರೆ ಅದೃಷ್ಟವಶಾತ್ ನಮಗೆ ಚಿತ್ರದ  ವಿಎಫ್‌ ಎಕ್ಸ್ ಕೆಲಸದಲ್ಲಿ ಸ್ವಲ್ಪ ವಿಳಂಬವಾಯಿತು. ಆದ್ದರಿಂದ ನಾವು ಉಳಿದಿದ್ದೇವೆ. ಇಲ್ಲದಿದ್ದರೆ, ನಾವು ಕೆಜಿಎಫ್ 2 ನೊಂದಿಗೆ ಬರುತ್ತಿದ್ದೆವು”. ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮದುವೆ‌ ಯೋಚನೆ ಸದ್ಯಕ್ಕಿಲ್ಲ ಆದರೆ.. ʼಮೈನಾʼ ಬೆಡಗಿ ನಿತ್ಯಾ ಅಭಿಮಾನಿಗಳಿಗೆ ಹೇಳಿದ್ದೇನು ?

“ಪುಷ್ಪ: ದಿ ರೈಸ್”, ರಾಜಮೌಳಿ ಅವರ “ಆರ್‌ಆರ್‌ಆರ್”, “ಕೆಜಿಎಫ್ ಚಾಪ್ಟರ್ 2” ಚಿತ್ರಗಳು ದಕ್ಷಿಣ ಭಾರತದಿಂದ ಬಂದಿವೆ ಮತ್ತು ದೇಶಾದ್ಯಂತ ಪ್ರೇಕ್ಷಕರ ಹೃದಯವನ್ನು ಗೆದ್ದಿವೆ. ಭಾರತದ ಒಂದು ರಾಜ್ಯದಿಂದ ಹೊರಬರುವ ಸಿನಿಮಾ ಯಶಸ್ವಿಯಾಗಿ ಇಡೀ ದೇಶಕ್ಕೆ ಸಂತೋಷ ಮತ್ತು ಮನರಂಜನೆಯನ್ನು ನೀಡುತ್ತದೆ. ಇದನ್ನು ನೋಡಲು ಖುಷಿಯಾಗುತ್ತದೆ. ನಿಜವಾಗಿಯೂ ನಾವು ಇದನ್ನು ಸಂಭ್ರಮಿಸಬೇಕು ಎಂದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.