ಸುಶಾಂತ್ ಸಿಂಗ್ ಆತ್ಮಹತ್ಯೆಗೂ ಮುನ್ನ ಗೂಗಲ್ ನಲ್ಲಿ ಹುಡುಕಾಡಿದ ವಿಷಯ ಯಾವುದು ಗೊತ್ತಾ?

ಕೆಕೆ ಸಿಂಗ್ ಅವರು ರಿಯಾ ಚಕ್ರವರ್ತಿ(ಸುಶಾಂತ್ ಗೆಳತಿ) ವಿರುದ್ಧ ಬಿಹಾರದಲ್ಲಿ ದೂರು ದಾಖಲಿಸಿದ್ದರು.

Team Udayavani, Aug 3, 2020, 2:18 PM IST

ಸುಶಾಂತ್ ಸಿಂಗ್ ಆತ್ಮಹತ್ಯೆಗೂ ಮುನ್ನ ಗೂಗಲ್ ನಲ್ಲಿ ಹುಡುಕಾಡಿದ ವಿಷಯ ಯಾವುದು ಗೊತ್ತಾ?

ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಕಮೀಷನರ್ ಪರಂ ಬೀರ್ ಸಿಂಗ್

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಸುಶಾಂತ್ ಸಿಂಗ್ ಸಾಯುವ ಮೊದಲು ಗೂಗಲ್ ನಲ್ಲಿ ಕೆಲವು ಮಾಹಿತಿ ಸರ್ಚ್ (ಹುಡುಕು) ಮಾಡಿರುವ ವಿಷಯ ಬಹಿರಂಗಗೊಳಿಸಿದ್ದಾರೆ.

ಮುಂಬೈ ಪೊಲೀಸ್ ಕಮಿಷನರ್ ಸಿಂಗ್ ಅವರು ನೀಡಿರುವ ಮಾಹಿತಿ ಪ್ರಕಾರ, ಸುಶಾಂತ್ ಸಿಂಗ್ ಗೂಗಲ್ ನಲ್ಲಿ ಅತೀ ಹೆಚ್ಚು ಬಾರಿ “ನೋವಿಲ್ಲದ ಸಾವು” , ಸ್ಕಿಜೋಫ್ರೇನಿಯಾ(ತೀವ್ರ ತರದ ಖಿನ್ನತೆ) ಹಾಗೂ ಬೈಪೊಲಾರ್ ಡಿಸಾರ್ಡರ್(ಮಾನಸಿಕ ಕಾಯಿಲೆ) ವಿಷಯದ ಕುರಿತು ಹುಡುಕಾಡಿರುವುದಾಗಿ ತಿಳಿಸಿದ್ದಾರೆ.

ಮಾಜಿ ಕಾರ್ಯದರ್ಶಿ, ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವಿನ ಪ್ರಕರಣದಲ್ಲಿ ಸುಶಾಂತ್ ಸಿಂಗ್ ವಿರುದ್ಧ ಆರೋಪ ಕೇಳಿ ಬರತೊಡಗಿದ ನಂತರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಸುಶಾಂತ್ ಸಾಯೋದಕ್ಕಿಂತ ಐದು ದಿನದ ಮೊದಲು ದಿಶಾ ಆತ್ಮಹತ್ಯೆಗೆ ಶರಣಾಗಿದ್ದಳು. ಅಷ್ಟೇ ಅಲ್ಲ ತನ್ನ ಬಗ್ಗೆ ಏನೆಲ್ಲಾ ಲೇಖನ, ವರದಿಗಳು ಬಂದಿದೆ ಎಂಬ ಬಗ್ಗೆ ಸುಶಾಂತ್ ಗೂಗಲ್ ನಲ್ಲಿ ಹುಡುಕಾಡಿರುವುದಾಗಿ ಸಿಂಗ್ ವಿವರಿಸಿದ್ದಾರೆ.

ಜೂನ್ 14(2020)ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನಲ್ಲಿಯೇ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಜುಲೈ26ರಂದು ಸುಶಾಂತ್ ತಂದೆ ಕೆಕೆ ಸಿಂಗ್ ಅವರು ರಿಯಾ ಚಕ್ರವರ್ತಿ(ಸುಶಾಂತ್ ಗೆಳತಿ) ವಿರುದ್ಧ ಬಿಹಾರದಲ್ಲಿ ದೂರು ದಾಖಲಿಸಿದ್ದರು.

ಪಾಟ್ನಾದಿಂದ ಆಗಮಿಸಿದ್ದ ಪೊಲೀಸರ ತಂಡ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ. ಏತನ್ಮಧ್ಯೆ ಪಾಟ್ನದ ಪೊಲೀಸ್ ವರಿಷ್ಠಾಧಿಕಾರಿ ವಿನಯ್ ತಿವಾರಿ ಭಾನುವಾರ ಮುಂಬೈಗೆ ಆಗಮಿಸುತ್ತಿರುವಂತೆಯೇ ಬಿಎಂಸಿ (ಮುಂಬೈ ಮಹಾನಗರ ಪಾಲಿಕೆ) ಅಧಿಕಾರಿಗಳು ರಾತ್ರಿ ಬಲವಂತವಾಗಿ ಕ್ವಾರಂಟೈನ್ ಗೆ ಕಳುಹಿಸಿರುವುದಾಗಿ ವರದಿಯಾಗಿದೆ.

ಯಾವುದೇ ಅಧಿಕಾರಿಯನ್ನು ಕ್ವಾರಂಟೈನ್ ಕಳುಹಿಸಿರುವ ಕಾರ್ಯದಲ್ಲಿ ನಮ್ಮದು ಯಾವ ಕೈವಾಡವೂ ಇಲ್ಲ. ಇದು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳ ಕೆಲಸವಾಗಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ಸಿಂಗ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.