- Friday 06 Dec 2019
ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಆನ್ಲೈನ್ ನಲ್ಲಿ “ಸಾಹೋ” ಲೀಕ್
Team Udayavani, Aug 30, 2019, 6:30 PM IST
ಟಾಲಿವುಡ್ ಸೇರಿದಂತೆ ಬಹುಭಾಷೆಯಲ್ಲಿ ಬಹು ನಿರೀಕ್ಷೆಯನ್ನು ಹುಟ್ಟು ಹಾಕಿದ್ದ “ಸಾಹೋ” ಚಿತ್ರ ಇಂದು ವಿಶ್ವದಾದ್ಯಂತ ಏಕಕಾಲಕ್ಕೆ ಬಿಡುಗಡೆಗೊಂಡು ಯಶಸ್ವಿ ಆರಂಭ ಪಡೆದುಕೊಂಡಿದೆ.
ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬರುತ್ತಿದ್ದು,ಚಿತ್ರ ಪ್ರೇಮಿಗಳಿಗೆ ಸಾಹೋ ಕೊಂಚ ನಿರಾಸೆ ಮೂಡಿಸಿದ್ದು ನಿಜ. ಚಿತ್ರ ಭಾರತದಲ್ಲಿ ಬಿಡುಗಡೆಗೊಂಡು ಕೆಲವೇ ಗಂಟೆಗಳಲ್ಲಿ ಆನ್ಲೈನ್ ನಲ್ಲಿ ದೊಡ್ಡ ಚಿತ್ರಗಳನ್ನು ಲೀಕ್ ಮಾಡುವ “ತಮಿಳು ರಾಕರ್ಸ್” ಹ್ಯಾಕರ್ಸ್ ಸಾಹೋ ಚಿತ್ರವನ್ನು ತನ್ನ ವೈಬ್ ಸೈಟ್ ನಲ್ಲಿ ಸೋರಿಕೆ ಮಾಡಿದೆ ಅನ್ನುವ ಸುದ್ದಿ ಹಬ್ಬಿದೆ. ತಮಿಳು ರಾಕರ್ಸ್ ಈ ರೀತಿಯಾಗಿ ದೊಡ್ಡ ಚಿತ್ರಗಳ ಮೇಲೆ ಕಣ್ಣಿಟ್ಟು ಅದನ್ನು ಆನ್ಲೈನ್ ನಲ್ಲಿ ಸೋರಿಕೆ ಮಾಡುವುದು ಮೊದಲಲ್ಲ. ತಮಿಳು ರಾಕರ್ಸ್ ಹ್ಯಾಕರ್ಸ್ಈ ರೀತಿಯಾಗಿ ಮಾಡುತ್ತಿದ್ರೂ ಇದುವರೆಗೂ ಇದರ ಮೂಲ ಹುಡುಕಲು ಸಾಧ್ಯವಾಗಿಲ್ಲ. ಬಾಲಿವುಡ್ ಲೈಪ್ ವರದಿಯ ಪ್ರಕಾರ ಸಾಹೋ ಚಿತ್ರದ ಉತ್ತಮ-ಗುಣಮಟ್ಟದ ಕಾಪಿ ಆನ್ಲೈನ್ ಲೀಕ್ ಆಗಿದೆ.
ಈ ವಿಭಾಗದಿಂದ ಇನ್ನಷ್ಟು
-
ಹೈದರಾಬಾದ್: ರಾಜಕೀಯ ಹಿನ್ನಲೆ ಮತ್ತು ಕ್ರೈಂ ಕಥೆ ಆಧಾರಿತ ಚಿತ್ರಗಳನ್ನು ಹಸಿಬಿಸಿಯಾಗಿ ಪ್ರೇಕ್ಷಕರಿಗೆ ನೀಡುವಲ್ಲಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರದ್ದು...
-
ಮುಂಬಯಿ: ಬಾಲಿವುಡ್ ನಟಿ ಮನಿಷಾ ಕೊಯಿರಾಲ ಅವರು ಮಹಾಮಾರಿ ಕ್ಯಾನ್ಸರ್ ರೋಗದೊಂದಿಗೆ ಹೋರಾಡಿ ಹೊಸ ಬದುಕನ್ನು ಪಡೆದಕೊಂಡಿರುವುದು ನಮಗೆಲ್ಲಾ ಗೊತ್ತೇ ಇದೆ. ಇದೀಗ...
-
ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದರೆ ಈ ಅತ್ಯುನ್ನತ...
-
ಸಾಮಾನ್ಯವಾಗಿ ಯಾವುದೇ ಚಿತ್ರರಂಗವಿರಲಿ, ಅಲ್ಲಿನ ಸೂಪರ್ ಸ್ಟಾರ್ ನಟರು ಅಲ್ಲಿನ ಕಿರಿಯ ಕಲಾವಿದರ ಬಗ್ಗೆ ಏನು ಅಂತಾರೆ ಅನ್ನೋ ಕುತೂಹಲವಿದ್ದೇ ಇರುತ್ತದೆ. ಅದರಲ್ಲೂ...
-
ಪಣಜಿ(ಉದಯವಾಣಿ ಪ್ರತಿನಿಧಿಯಿಂದ): ಗೋವಾದಪಣಜಿಯಲ್ಲಿ ನ.೨೦ ರಿಂದಆರಂಭವಾಗಿದ್ದ ೫೦ ನೇಭಾರತೀಯಅಂತಾರಾಷ್ಟ್ರೀಯಚಿತ್ರೋತ್ಸವಕ್ಕೆಗುರುವಾರತೆರೆಬಿದ್ದಿದ್ದು,...
ಹೊಸ ಸೇರ್ಪಡೆ
-
ಸುರತ್ಕಲ್: ಎಂಆರ್ಪಿಎಲ್ನಿಂದ ಮೊದಲ ಬಾರಿಗೆ 36 ಸಾವಿರ ಟನ್ ಪೆಟ್ ಕೋಕ್ ಅನ್ನು ರೈಲಿನ ಮೂಲಕ ಗುಲ್ಬರ್ಗಕ್ಕೆ ಸಾಗಿಸಲಾಗಿದೆ. ಈ ಮೂಲಕ ರೈಲ್ವೇ ಸಂಪರ್ಕ ಪಡೆದ...
-
ಸುಮಾರು ನಾಲ್ಕೈದು ದಶಕಗಳ ಹಿಂದೆ ವೇಷಗಳ ಹಿಂಭಾಗದಲ್ಲಿ ಪಾಕು ಸೀರೆಯನ್ನು ಕಟ್ಟುವ ಕ್ರಮ ಇದ್ದಂತಿಲ್ಲ. ಕಿರೀಟ ವೇಷಗಳಿಗೆ ಕಿರೀಟದ ಕೆಳಭಾಗಕ್ಕೆ ಕಟ್ಟಿದ ಚೌರಿ...
-
ದಿ ಲೀಡರ್ ಒಂದು ಅಸಂಗತ ನಾಟಕ . ರೊಮೇನಿಯಾದ ಲೇಖಕ ಯುಜಿನೊ ಐನೆಸ್ಕೊ ಈ ನಾಟಕದ ಕತೃ. 1953ರಲ್ಲಿ ಬರೆದ ನಾಟಕವಿದು. ದೇಶ , ಕಾಲದ ಹಂಗಿಲ್ಲದೆ ನಿರಂತರವಾಗಿ ಹರಿಯುವ ಸೆಳೆತವೇ...
-
ಕಲಾವಿದನಾಗಿ, ಸಂಘಟಕನಾಗಿ ಯಕ್ಷಗಾನದ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ಚಿರಪರಿಚಿತರಾಗಿದ್ದ ಕಜೆ ಈಶ್ವರ ಭಟ್ಟರು 89ರ ಹರೆಯದಲ್ಲಿ ನಮ್ಮನ್ನು ಅಗಲಿದ್ದಾರೆ....
-
ಸನ್ನಿಧಿ ಟಿ.ರೈ ಪೆರ್ಲ ರಚಿಸಿದ ಎರಡನೇ ಯಕ್ಷಗಾನ ಪ್ರಸಂಗ ಸೂರ್ಯಪ್ರಭೆ. ಕತೆಯೊಂದರ ಆಧಾರದಲ್ಲಿ ರಚಿತವಾದ ಪುಟ್ಟ ಯಕ್ಷಗಾನ ಕೃತಿ ಇದು. ಇದರಲ್ಲಿ ಬರುವ ಪಾತ್ರಗಳು...